Latest News

ಸಿ.ಟಿ ರವಿ ಬಂಧನ ಖಂಡಿಸಿ ಕರೆ ನೀಡಿದ್ದ ಚಿಕ್ಕಮಗಳೂರು ಬಂದ್ಗೆ ಮಿಶ್ರ ಪ್ರತಿಕ್ರಿಯೆ

Mahesha Hindlemane
CHIKKAMAGALURU ; ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ಕರೆ ನೀಡಿದ್ದ ಚಿಕ್ಕಮಗಳೂರು ನಗರ …
Read more
ಕಲ್ಲೂರು ಸುತ್ತಮುತ್ತ ಕಾಡಾನೆಗಳಿಂದ ಬೆಳೆ ನಾಶ ; ಆತಂಕದಲ್ಲಿ ರೈತರು !

Mahesha Hindlemane
RIPPONPETE ; ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಲ್ಲೂರು, ತಳಲೆ, ಕಗ್ಗಲಿಜಡ್ಡು ಸುತ್ತಮುತ್ತ ಕಾಡಾನೆಗಳು ಕಾಣಿಸಿಕೊಂಡು ರೈತರು ಬೆಳೆದ …
Read more
ರಿಪ್ಪನ್ಪೇಟೆ ; ಮೇರಿಮಾತಾ ಪ್ರೌಢ ಶಾಲೆಗೆ ಬೆಳ್ಳಿ ಹಬ್ಬದ ಸಂಭ್ರಮ | ಪ್ರತಿಭೆಗೆ ಜಾತಿ, ಧರ್ಮ ಬೇಧವಿಲ್ಲ ; ಬಿಇಒ ಕೃಷ್ಣಮೂರ್ತಿ ಹೆಚ್.ಆರ್.

Mahesha Hindlemane
RIPPONPETE ; ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅತ್ಯುತ್ತಮವಾದ ಪ್ರತಿಭೆಯನ್ನು ಹೊಂದಿರುತ್ತಾರೆ. ಪ್ರತಿಭೆಗೆ ಜಾತಿ ಧರ್ಮ ಬೇಧವಿಲ್ಲ, ಶಿಕ್ಷಕರು ಹಾಗೂ ಪೋಷಕರು …
Read more
ಡೈರಿಗೆ ಹಾಲು ಹಾಕಿ ವಾಪಾಸ್ ಆಗುವಾಗ ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು !

Mahesha Hindlemane
RIPPONPETE ; ಡೈರಿಗೆ ಹಾಲು ಹಾಕಿ ಮನೆಗೆ ವಾಪಾಸ್ ಆಗುವಾಗ ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ …
Read more
ಅಪ್ರಾಪ್ತ ಕಾರ್ಮಿಕನಿಂದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ; ಆರೋಪಿ ಬಂಧನ

Mahesha Hindlemane
SRINGERI ; ಅಸ್ಸಾಂ ಮೂಲದ ಅಪ್ರಾಪ್ತ ಕಾರ್ಮಿಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ …
Read more
20 ದಿನಗಳ ಅಂತರದಲ್ಲಿ 2ನೇ ಘಟನೆ ; ಕಾಡಾನೆ ದಾಳಿಗೆ ಕೃಷಿಕ ಬಲಿ !

Mahesha Hindlemane
N.R.PURA ; ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಸಮೀಪ ಯಕ್ಕಡಬೈಲು …
Read more
ಕಾಲೇಜಿನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ !

Mahesha Hindlemane
SHIVAMOGGA ; ಕಾಲೇಜಿನಲ್ಲೇ ವಿದ್ಯಾರ್ಥಿನಿಯೊಬ್ಬಳು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ಇಂದು ನಡೆದಿದೆ. ಮುಭಾಶಿರಾ ಬಾನು (17) …
Read more
ಮೂರು ದಿನದ ಬಾಣಂತಿ ಸಾವು ; ವೈದ್ಯರ ನಿರ್ಲಕ್ಷ್ಯ ಆರೋಪ

Mahesha Hindlemane
CHIKKAMAGALURU ; ರಾಜ್ಯದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯೇ ಮೂರು ದಿನದ ಬಾಣಂತಿಯೊಬ್ಬರು ಮೃತಪಟ್ಟಿದ್ದು, …
Read more
ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ ಪ್ರಕರಣ ; ವಿಶ್ವನಾಥ್ ಬೆಂಬಲಕ್ಕೆ ನಿಂತ ಗ್ರಾಪಂ ಸದಸ್ಯರ ಒಕ್ಕೂಟ

Mahesha Hindlemane
HOSANAGARA ; ಇತ್ತೀಚಿನ ಸಹಕಾರಿ ಸಂಘದ ಚುನಾವಣೆಗೆ ಸಂಬಂಧಿಸಿದ ಹಳೇ ವೈಷಮ್ಯಕ್ಕೆ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯನ ಮೇಲೆ ವ್ಯಕ್ತಿಯೋರ್ವ …
Read more