Latest News

ಹಿಂಡ್ಲೆಮನೆಯಲ್ಲಿ 3500 ವರ್ಷ ಹಿಂದಿನ ನವಶಿಲಾಯುಗ ಕಾಲದ ಕಲ್ಲಿನ ಉಂಗುರ ಪತ್ತೆ !

Mahesha Hindlemane
HOSANAGARA ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆಯಲ್ಲಿ ಸುಮಾರು 3500 ವರ್ಷ …
Read more
ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶಗೌಡ ನಿಧನ !

Mahesha Hindlemane
HOSANAGARA ; ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿಯ ಗೊರಗೋಡಿನ ದಿ. ಗಂಗಾಧರಪ್ಪ ಗೌಡರ ಪುತ್ರ ಮಹೇಶಗೌಡ (56) ಬುಧವಾರ ಸಂಜೆ …
Read more
ಅಪರೂಪದ ರಕ್ತಗನ್ನಡಿ ಹಾವು ಪತ್ತೆ !

Mahesha Hindlemane
KALASA ; ಉರಗ ಸಂತತಿಯಲ್ಲೇ ಅತ್ಯಂತ ಅಪಾಯಕಾರಿ ಎಂದು ಹೇಳಲಾದ ರಕ್ತಗನ್ನಡಿ ಹಾವು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ …
Read more
ಸೂಡೂರು ಗೇಟ್ ಬಳಿ ಭೀಕರ ಅಪಘಾತ ; ಮೂವರು ಯುವಕರ ಸ್ಥಿತಿ ಗಂಭೀರ !

Mahesha Hindlemane
RIPPONPETE ; ಹೊಸನಗರ – ಆಯನೂರು ನಡುವಿನ ಸೂಡೂರು ಗೇಟ್ ಬಳಿಯ ಸೂಡೂರು ಭೂತರಾಯನ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ …
Read more
ಸಮಟಗಾರು ಶಾಲೆ ಶಿಕ್ಷಕಿ ಅಂಬಿಕಾ ರಾಜ್ಯ ಮಟ್ಟಕ್ಕೆ ಆಯ್ಕೆ

Mahesha Hindlemane
RIPPONPETE ; ಶಿವಮೊಗ್ಗ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ಹುಂಚ ಗ್ರಾಪಂ …
Read more
Sagara ; ಖಾಸಗಿ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ !

Mahesha Hindlemane
SAGARA ; ಬಿ.ಹೆಚ್ ರಸ್ತೆಯ ಖಾಸಗಿ ಲಾಡ್ಜ್ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. …
Read more
ಘೋರ ದುರಂತ ; ಬಾವಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳು ಸಾವು !

Mahesha Hindlemane
KOPPA ; ಮನೆಯಂಗಳದಲ್ಲಿ ಆಟವಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ …
Read more
ಡಿ.12ರಂದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಂದ ಬೆಳಗಾವಿ ಚಲೋ

Mahesha Hindlemane
HOSANAGARA ; ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಅಂಗನವಾಡಿಗಳನ್ನು ಉಳಿಸಿ ಅಂಗನವಾಡಿಗಳನ್ನು …
Read more
ರಿಪ್ಪನ್ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ !

Mahesha Hindlemane
RIPPONPETE ; ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ (ಡಿ.12) ಬೆಳಗ್ಗೆ 10:00 ರಿಂದ ಸಂಜೆ 06:00 ಗಂಟೆಯವರೆಗೆ ವಿದ್ಯುತ್ …
Read more