Latest News

ರಾತ್ರಿ ಇಡೀ ನಡೆದ ದಂಪತಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ !

Mahesha Hindlemane
SHIKARIPURA ; ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳದಲ್ಲಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ …
Read more
ಹೊಸನಗರ ; ಫೆ.03 ರಂದು ನಿವಣೆ ಕಲಾನಾಥೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ

Mahesha Hindlemane
HOSANAGARA ; ತಾಲ್ಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಣೆ ಕಲಾನಾಥೇಶ್ವರ ದೇವಸ್ಥಾನದ ಆವರಣದಲ್ಲಿ ಫೆ. 3ರ ಸೋಮವಾರ ಉಚಿತ …
Read more
ಡಿ. 14ರಂದು ಶ್ರೀ ಸೋಮೇಶ್ವರ ಮಹಲ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ

Mahesha Hindlemane
CHIKKAMAGALURU ;ಬಾಳೆಹೊನ್ನೂರು ಶ್ರೀಮದ್ರಂಭಾಪುರಿ ವೀರರುದ್ರಮುನಿ ಜಗದ್ಗುರುಗಳವರ ಜನ್ಮ ಶತಮಾನೋತ್ಸವದ ಸವಿನೆನಹಿಗಾಗಿ ನಗರದ ಮಹಾತ್ಮಾ ಗಾಂಧಿ ರಸ್ತೆಯಲ್ಲಿ ನಿರ್ಮಿಸಿರುವ “ಶ್ರೀ ಸೋಮೇಶ್ವರ …
Read more
ಹೊಸನಗರ ತಾಲೂಕು ಕಸಾಪ ನೂತನ ಅಧ್ಯಕ್ಷರಾಗಿ ನಾಗರಕೊಡಿಗೆ ಗಣೇಶಮೂರ್ತಿ ಅವಿರೋಧ ಆಯ್ಕೆ

Mahesha Hindlemane
HOSANAGARA ; ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ನಾಗರಕೊಡಿಗೆ ಗಣೇಶಮೂರ್ತಿ ಅವಿರೋಧ ಆಯ್ಕೆಯಾದರು. ಇಂದು ಪಟ್ಟಣದ …
Read more
ಪೋಷಕರು ಬೈದಿದಕ್ಕೆ ನೇಣಿಗೆ ಶರಣಾದ 3ನೇ ತರಗತಿ ವಿದ್ಯಾರ್ಥಿ !

Mahesha Hindlemane
THIRTHAHALLI ; ಪೋಷಕರು ಬೈದಿದಕ್ಕೆ ಮನನೊಂದು 3ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ …
Read more
ಸ್ವಚ್ಛ ಆಡಳಿತಗಾರ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದಿಂದ ತುಂಬಲಾರದ ನಷ್ಟ ; ಮಾಜಿ ಶಾಸಕ ಬಿ.ಸ್ವಾಮಿರಾವ್

Mahesha Hindlemane
HOSANAGARA ; ವಿಚಾರವಂತ, ಸಭ್ಯ, ಭ್ರಷ್ಟಾಚಾರ ರಹಿತ ಆಡಳಿತಗಾರ ಎಂದೇ ಖ್ಯಾತರಾಗಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (92) ಅವರ …
Read more
ಮಾಜಿ ಸಿಎಂ ಎಸ್.ಎಂ. ಕೃಷ್ಣ ವಿಧಿವಶ ; ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ

Mahesha Hindlemane
BANGALORE ; ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಬುಧವಾರ (ಡಿ. …
Read more
ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ ; ಚಂದ್ರಮೌಳಿ ಸಂತಾಪ

Mahesha Hindlemane
HOSANAGARA ; ಕರ್ನಾಟಕದ ದಕ್ಷ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಎಸ್.ಎಂ. ಕೃಷ್ಣ ಅನಾರೋಗ್ಯದಿಂದ ನಿಧನರಾಗಿದ್ದು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ …
Read more
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಗಲಿಕೆಗೆ ರಂಭಾಪುರಿ ಜಗದ್ಗುರುಗಳ ಸಂತಾಪ

Mahesha Hindlemane
N.R.PURA ; ರಾಜ್ಯದ ಮುಖ್ಯ ಮಂತ್ರಿಯಾಗಿ ಕೇಂದ್ರದ ವಿದೇಶಾಂಗ ಸಚಿವರಾಗಿ ಮಹಾರಾಷ್ಟ್ರದ ರಾಜ್ಯಪಾಲರಾಗಿ, ರಾಜ್ಯ ವಿಧಾನಸಭಾ ಸ್ಪೀಕರ್ ಆಗಿ ಸೇವೆ …
Read more