Latest News

HOSANAGARA ; ಸುಸಜ್ಜಿತ ಆಟದ ಮೈದಾನ ನಿರ್ಮಾಣ ಹಾಗೂ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ; ಶಾಸಕ ಬೇಳೂರು

Mahesha Hindlemane

HOSANAGARA ; ಒಂದು ವರ್ಷದಲ್ಲಿ ಹೊಸನಗರದ ನೆಹರು ಮೈದಾನಕ್ಕೆ ಶೌಚಾಲಯದಿಂದ ಹಿಡಿದು 18ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸುಸಜ್ಜಿತ ಆಟದ ಮೈದಾನ …

Read more

HOSANAGARA ; ಆರಂಭದಲ್ಲೇ ಶಿಥಿಲಾವಸ್ಥೆ ಕಾಣುತ್ತಿರುವ ಇಂದಿರಾ ಕ್ಯಾಂಟೀನ್ !

Mahesha Hindlemane

HOSANAGARA ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಇಂದಿರಾ ಕ್ಯಾಂಟೀನ್ ಬಡವರಿಗೆ ಕೂಲಿಕಾರ್ಮಿಕರಿಗೆ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಭೋಜನಕ್ಕೆ …

Read more

ಸೆ.29 ರಂದು ಬೆಂಗಳೂರಿನಲ್ಲಿ ‘ಮಲೆನಾಡು ಉತ್ಸವ’

Mahesha Hindlemane

SHIVAMOGGA ; ಮಲೆನಾಡಿನ ಉತ್ಸವ ಈಗ ಮಹಾನಗರದಲ್ಲಿ, ಮಲೆನಾಡಿನ ಸಂಸ್ಕೃತಿ, ಆಹಾರ, ಆಚಾರ ವಿಚಾರಗಳನ್ನು ಸಂಭ್ರಮಿಸುವುದಕ್ಕಾಗಿ ಆಯೋಜಕರಾದ ರಮೇಶ್ ಬೇಗಾರ್ …

Read more

ಸರ್ವ ಧರ್ಮದ ಸಾರವೂ ಮಾನವೀಯತೆಯೇ ಆಗಿದೆ ; ನಿಟ್ಟೂರು ಶ್ರೀಗಳು

Mahesha Hindlemane

RIPPONPETE ; ಕೂಡಿ ಬಾಳಿದರೆ ಸುಖ ಎಂಬ ಮಂತ್ರವನ್ನು ನಾವು ತಿಳಿಯಬೇಕಾಗಿದೆ. ಮನುಷ್ಯತ್ವ ಮೀರಿದ ಯಾವುದೇ ಧರ್ಮವಿಲ್ಲ. ಸೌಹಾರ್ದತೆ ಕಾಪಾಡುವ …

Read more

ಸುರಿಯುವ ಮಳೆಯಲ್ಲೂ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಹರಿದು ಬಂತು ಜನಸಾಗರ !

Mahesha Hindlemane

RIPPONPETE ; ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಹೆಬ್ಬಂಡೆ ಆಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ 3ನೇ ಜಾತ್ರಾ …

Read more

ಮಾಜಿ ಶಾಸಕ ಕೆ. ಲಕ್ಷ್ಮಿನಾರಾಯಣ ನಿಧನ, ಹೊಸನಗರದಲ್ಲಿ ಸಂತಾಪ

Mahesha Hindlemane

HOSANAGARA ; ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಗೌರವಾಧ್ಯಕ್ಷರಾದ ಕೆ …

Read more

ಮಾವನ ಮನೆ ಪಿತೃಪಕ್ಷದ ಬಾಡೂಟಕ್ಕೆ ಹೋಗಲು ಪೊಲೀಸ್ ವಾಹನ ಕರೆಸಿಕೊಂಡ ಭೂಪ ! ಎಲ್ಲಿದು ಅಂತಿರಾ ? ಈ ಸುದ್ದಿ ಓದಿ

Mahesha Hindlemane

MUDIGERE ; ಇಲ್ಲೊಬ್ಬ ವ್ಯಕ್ತಿ ಪಿತೃ ಪಕ್ಷದ ಬಾಡೂಟಕ್ಕೆ ಮಾವನ ಮನೆಗೆ ಹೋಗಲು ವಾಹನ ವ್ಯವಸ್ಥೆ ಇಲ್ಲ ಎಂದು ಪೊಲೀಸ್ …

Read more

ಇಸ್ಪೀಟ್ ಅಡ್ಡೆ ಮೇಲೆ ಹೊಸನಗರ ಪೊಲೀಸರ ದಾಳಿ, ನಗದು ಸಹಿತ 11 ಮಂದಿ ವಶಕ್ಕೆ !

Mahesha Hindlemane

HOSANAGARA ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ …

Read more

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ

Mahesha Hindlemane

SAGARA ; ಆನಂದಪುರ ನಿವಾಸಿಯಾಗಿರುವ ಹೊಸನಗರ ತಾಲೂಕಿನ ಚಿಕ್ಕಜೇನಿ ಪ್ರೌಢ ಶಾಲಾ ಶಿಕ್ಷಕ ಎನ್.ಡಿ.ಹೆಗಡೆಗೆ ಅಕ್ಷರ ದೀಪ ಪೌಂಡೇಶನ್ (ರಿ) …

Read more