Latest News

ಹೊಸನಗರ ; ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಆಗ್ರಹ

Mahesha Hindlemane

ಹೊಸನಗರ ; ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಿನ ಬಿಸಿಯೂಟ ತಯಾರಿಕಾ ಫೆಡರೇಷನ್‌ನ ಸದಸ್ಯರು ಸೋಮವಾರ ತಹಸೀಲ್ದಾರ್ ಅವರಿಗೆ ಮನವಿ …

Read more

ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ

Mahesha Hindlemane

ರಿಪ್ಪನ್‌ಪೇಟೆ ; ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತವನ್ನು ಶಮನಗೊಳಿಸಲು ಪಕ್ಷದ ವರಿಷ್ಟರು ಮುಂದಾಗಬೇಕು. ಪಕ್ಷದ ಗೆಲುವು ಹಿರಿಯ ಮುಖಂಡರುಗಳ …

Read more

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ ; ಹೊಸನಗರದ ಕೆಂಚನಾಲ ಗ್ರಾಮದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ !

Mahesha Hindlemane

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ …

Read more

ಪತ್ರಕರ್ತ ರವಿ ಬಿದನೂರಿಗೆ ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ ಪ್ರದಾನ

Mahesha Hindlemane

ಹೊಸನಗರ ; ಜನವರಿ 18-19 ರಂದು ತುಮಕೂರಿನಲ್ಲಿ ನಡೆದ 39ನೇ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನದಲ್ಲಿ ಗ್ರಾಮೀಣ ಭಾಗದ …

Read more

ಪ್ರಾಮಾಣಿಕತೆಯಿಂದ ದುಡಿದ ವರ್ತಕ ಯಶಸ್ವಿಯಾಗಬಲ್ಲ ; ಅಭಿನವ ಚನ್ನಬಸವ ಸ್ವಾಮೀಜಿ

Mahesha Hindlemane

ಹೊಸನಗರ ; ಪ್ರಾಮಾಣಿಕತೆ ಹಾಗೂ ಗ್ರಾಹಕ ಸ್ನೇಹಿ ವ್ಯಕ್ತಿತ್ವ ವರ್ತಕರ ಯಶಸ್ಸಿಗೆ ಕಾರಣವಾಗಬಲ್ಲದು ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ …

Read more

ಆಸ್ತಿ ಅಂತಸ್ತು ಗಳಿಕೆಗಿಂತಲೂ ಆರೋಗ್ಯಕ್ಕೆ ಮಹತ್ವ ನೀಡಿ ; ಮೂಲೆಗದ್ದೆ ಶ್ರೀಗಳು

Mahesha Hindlemane

ಹೊಸನಗರ ; ಆಸ್ತಿ ಅಂತಸ್ತು ಗಳಿಕೆಗಿಂತಲೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಾವಶ್ಯಕವಾಗಿದೆ ಎಂದು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ …

Read more

ಶಾಸಕ ಗೋಪಾಲಕೃಷ್ಣರಿಂದ ಹಾನಿಗೊಳಗಾದ ತೋಟಕ್ಕೆ ಭೇಟಿ, ಪರಿಶೀಲನೆ ; ಕಾಡಾನೆಗಳ ಸ್ಥಳಾಂತರ ಮಾಡುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ

Mahesha Hindlemane

ರಿಪ್ಪನ್‌ಪೇಟೆ ; ಕಳೆದೆರಡು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ …

Read more

ಚಿನ್ನಮನೆ ಬಳಿ ಬೈಕ್ ಮತ್ತು ಬಸ್ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಸಾವು !

Mahesha Hindlemane

ಶಿವಮೊಗ್ಗ ; ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಆಯನೂರು-ರಿಪ್ಪನ್‌ಪೇಟೆ ಮಾರ್ಗದ ಚಿನ್ನಮನೆ …

Read more

ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿನಿ ಸಾವು

Mahesha Hindlemane

ಭದ್ರಾವತಿ ; ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾರಂದೂರು ಎಂಬಲ್ಲಿ …

Read more