Latest News

ಪಿಡಿಓರಿಂದ ಅಕ್ರಮ ಭೂ ಕಬಳಿಕೆ ಆರೋಪ, ತಹಶೀಲ್ದಾರ್ಗೆ ದೂರು, ತೆರವುಗೊಳಿಸದಿದ್ದರೆ ಉಗ್ರ ಹೋರಾಟ ; ಅರಳಿಸುರಳಿ ನಾಗರಾಜ್

Mahesha Hindlemane
HOSANAGARA ; ತಾಲ್ಲೂಕು ಕಸಬಾ ಹೋಬಳಿ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಗನಕೊಪ್ಪ ಗ್ರಾಮದ ಸರ್ವೆನಂಬರ್ 13ರಲ್ಲಿರುವ 30 …
Read more
Arecanut, Black Pepper Price 26 September 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Mahesha Hindlemane
Arecanut & Black Pepper Today Price | ಸೆಪ್ಟೆಂಬರ್ 26 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ …
Read more
SHIVAMOGGA | ಕೋಟೆಗಂಗೂರು ರೈಲ್ವೆ ಕೋಚಿಂಗ್ ಟರ್ಮಿನಲ್ ಗುಣಮಟ್ಟದೊಂದಿಗೆ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ; ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ

Mahesha Hindlemane
SHIVAMOGGA ; ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೇ ಕೋಚಿಂಗ್ ಟರ್ಮಿನಲ್ ರಾಜ್ಯದಲ್ಲೇ ಮೊದಲನೆಯದಾಗಿದ್ದು, 2026 ರೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ …
Read more
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ

Mahesha Hindlemane
HOSANAGARA ; ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ …
Read more
ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯಾದ್ಯಂತ ಏಕರೀತಿಯ ನಿಯಮ ಜಾರಿ !

Mahesha Hindlemane
SHIVAMOGGA ; ಅಕ್ರಮ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಕುರಿತು ಜಿಲ್ಲೆಯಾದ್ಯಂತ ಏಕರೀತಿಯ ನಿಯಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ …
Read more
ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ !

Mahesha Hindlemane
RIPPONPETE ; ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಗೋಪಾಲಣ್ಣ (73) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಸ್ವಗೃಹದಲ್ಲಿ …
Read more
ಅಕ್ರಮ ಭೂ ಒತ್ತುವರಿ ಮಾಡಿ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳ ಕಡಿತಲೆ | ಕಂದಾಯ, ಅರಣ್ಯ ಇಲಾಖೆಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಗಂಭೀರ ಆರೋಪ

Mahesha Hindlemane
HOSANAGARA ; ತಾಲೂಕಿನ ಹುಂಚ ಹೋಬಳಿ ಬಿದರಹಳ್ಳಿ ಗ್ರಾಮದ ಮಂಡ್ಲಿಕಾನು ಸರ್ವೆ ನಂಬರ್ 47ರ ಕಂದಾಯ ಭೂಮಿಯಲ್ಲಿ ಹುಲುಸಾಗಿ ಬೆಳೆದಿದ್ದ …
Read more
Arecanut, Black Pepper Price 25 September 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Mahesha Hindlemane
Arecanut & Black Pepper Today Price | ಸೆಪ್ಟೆಂಬರ್ 25 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ …
Read more
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ

Mahesha Hindlemane
HOSANAGARA ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಆರಗಜ್ಞಾನೇಂದ್ರ …
Read more