Latest News

ಹೊಸನಗರ ತಾಲೂಕಿನಾದ್ಯಂತ ಸೋಮವಾರದಿಂದ ಶಾಲೆಗಳು ಪುನರಾರಂಭ

Mahesha Hindlemane
HOSANAGARA | ಕಳೆದೊಂದು ವಾರದಿಂದ ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆಯಾಗುತ್ತಿದ್ದು ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮಂಗಳವಾರದಿಂದ ಶನಿವಾರದವರೆಗೆ ತಾಲೂಕಿನ ಎಲ್ಲಾ, ಶಾಲೆ …
Read more
ಭಾರಿ ಮಳೆಗೆ ರಸ್ತೆ ಮಧ್ಯೆ ಬಿದ್ದ ಭಾರಿ ಪ್ರಮಾಣದ ಹೊಂಡ | ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಿಪ್ಪನ್ಪೇಟೆ ವಿದ್ಯಾರ್ಥಿಗಳು ಆಯ್ಕೆ

Mahesha Hindlemane
RIPPONPETE | ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮಠದಜಡ್ಡು ಎಸ್.ಸಿ.ಕಾಲೋನಿ-ನಾಗರಹಳ್ಳಿ ಸಂಪರ್ಕದ ಸೇತುವೆ ಭಾರಿ ಮಳೆಗೆ ಕುಸಿದು ರಸ್ತೆ ಮಧ್ಯವೇ …
Read more
ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶಕ್ಕೆ ತೆರಳಿರುವುದು ಮೋಜು ಮಸ್ತಿಗಲ್ಲ, ರಾಜಕೀಯ ವಿರೋಧಿಗಳ ಆರೋಪದಲ್ಲಿ ಹುರುಳಿಲ್ಲ

Mahesha Hindlemane
HOSANAGARA | ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಕುರಿತು ರಾಜಕೀಯ ವಿರೋಧಿಗಳು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ. ಅವರು …
Read more
ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನಲ್ಲಿ ದಾಖಲಾದ ಮಳೆ ವಿವರ ಹೀಗಿದೆ

Mahesha Hindlemane
HOSANAGARA | ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಕ್ಷೀಣಿಸಿದೆ. ಭಾನುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ …
Read more
ಚಕ್ರಾ, ಸಾವೇಹಕ್ಲು ಮುಳುಗಡೆ ಸಂತ್ರಸ್ಥರ ಖಾತೆ ಜಮೀನಿಗೆ ಬೇಲಿ, ಕ್ರಮಕ್ಕೆ ಆಗ್ರಹ

Mahesha Hindlemane
SHIVAMOGGA | ಚಕ್ರಾ, ಸಾವೇಹಕ್ಲು ಮುಳುಗಡೆ ಸಂತ್ರಸ್ಥರ ಖಾತೆ ಜಮೀನಿಗೆ ಬೇಲಿ ಹಾಕಿದ ಅಕ್ರಮ ದಂಧೆಕೋರರ ವಿರುದ್ಧ ಸೂಕ್ತ ಕ್ರಮ …
Read more
KALASA : ನೋಡ ನೋಡುತ್ತಿದ್ದಂತೆ ಕಣ್ಣೆದುರೇ ನೀರುಪಾಲಾದ ಎಮ್ಮೆ !

Mahesha Hindlemane
KALASA | ಕಾಫಿನಾಡಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ನಡುವೆ ಎಮ್ಮೆಯೊಂದು ಹಳ್ಳ ದಾಟಲು …
Read more
SAGARA :ಶಂಕಿತ ಡೆಂಘೀಗೆ 06 ವರ್ಷದ ಬಾಲಕ ಬಲಿ !

Mahesha Hindlemane
SAGARA | ಡೆಂಘೀ ಜ್ವರ ಶಂಕೆ 06 ವರ್ಷದ ಬಾಲಕ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. …
Read more
ಜನಪ್ರತಿನಿಧಿಗಳ ನಿರ್ಲಕ್ಷ್ಯ, ಈ ಗ್ರಾಮಸ್ಥರ ಸಮಸ್ಯೆಗೆ ಮುಕ್ತಿಯೆಂದು ?

Mahesha Hindlemane
RIPPONPETE | ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗವಟೂರು ಬಳಿಯ ಅರಕಟ್ಟೆ-ಅರಮನೆ ಹೊಳೆ ಸಂಪರ್ಕದ ಅಂಗನವಾಡಿ, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಸೇರಿದಂತೆ …
Read more
SHIVAMOGGA :ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ 2 ದಿನ ಜಿಲ್ಲಾ ಪ್ರವಾಸ, ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ ?

Mahesha Hindlemane
SHIVAMOGGA | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜುಲೈ 20 ಮತ್ತು 21 …
Read more