Latest News

ಹೊಸಬೀಡು ಗಂಗಾಧರೇಶ್ವರ ದೇವಸ್ಥಾನದಲ್ಲಿ ಜ. 31ರಂದು ಷಡಾಧಾರಾ ಪ್ರತಿಷ್ಟೆ ಕಾರ್ಯಕ್ರಮ

Mahesha Hindlemane
ಹೊಸನಗರ ; ತಾಲ್ಲೂಕಿನ ಚಕ್ರಾನಗರ ಹೊಸಬೀಡು ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿ ಜ. 31ರ ಶುಕ್ರವಾರ ಷಡಾಧಾರ (ನಿಧಿಕುಂಭ ಸ್ಥಾಪನೆ) ಕಾರ್ಯಕ್ರಮವನ್ನು …
Read more
ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ; ಪಿಎಸ್ಐ ವಿರುದ್ಧ ಪತ್ನಿ ದೂರು !

Mahesha Hindlemane
ಕಳಸ ; ಕಳಸ ಪಿಎಸ್ಐ ನಿತ್ಯಾನಂದ ಗೌಡ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಕೇಳಿಬಂದಿದ್ದು, ಅವರ ಪತ್ನಿ ನೀಡಿರುವ …
Read more
ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಇಲ್ಲ ; ಸಚಿವ ಎಂ.ಬಿ. ಪಾಟೀಲ್

Mahesha Hindlemane
ಶಿವಮೊಗ್ಗ ; ನಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಯಾವುದೂ ಹೈಕಮಾಂಡ್ ಮುಂದೆ ಇಲ್ಲ ಎಂದು ಸಚಿವ …
Read more
ಕಾಫಿನಾಡಿನಲ್ಲಿ ಮತ್ತೊಂದು ಕೆಎಫ್ಡಿ ಪ್ರಕರಣ ಪತ್ತೆ !

Mahesha Hindlemane
ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೆಎಫ್ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) 2ನೇ ಪ್ರಕರಣ ಕಾಣಿಸಿಕೊಂಡಿದ್ದು, ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು …
Read more
ಬಂಗಾರಮಕ್ಕಿ ದೇವಸ್ಥಾನದಲ್ಲಿ ಮಾ. 31ರಿಂದ ಏ. 12ರವರೆಗೆ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಲು ಶ್ರೀಗಳಿಂದ ಆಹ್ವಾನ

Mahesha Hindlemane
ಹೊಸನಗರ ; ಬಂಗಾರಮಕ್ಕಿ ವೀರಾಂಜನೇಯ ದೇವಸ್ಥಾನದ ಆವರಣದಲ್ಲಿ ಮಾರ್ಚ್ 31ರಿಂದ ಏಪ್ರಿಲ್ 12ರವರೆಗೆ ಅನೇಕ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಶ್ರೀ …
Read more
ಜ.22 ರಂದು ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರಾ ಮಹೋತ್ಸವವು ಜನವರಿ 22 ರಂದು ಬುಧವಾರ ನಡೆಯಲಿದೆ. …
Read more
ಜ.19 ರಂದು ಹೊಸನಗರ ತಾಲ್ಲೂಕು ವರ್ತಕರ ಸಂಘದ ವತಿಯಿಂದ ಗಣಹವನ ಹಾಗೂ ಸಾಧಕರಿಗೆ ಸನ್ಮಾನ

Mahesha Hindlemane
ಹೊಸನಗರ ; ತಾಲ್ಲೂಕು ವರ್ತಕರ ಸಂಘದ ವತಿಯಿಂದ ಜನವರಿ 19ರ ಭಾನುವಾರ ಬೆಳಗ್ಗೆ ಗಣಪತಿ ದೇವಸ್ಥಾನದ ಆವರಣದಲ್ಲಿ ಗಣಹವನ ಹಾಗೂ …
Read more
2 ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ತಾಯಿ !

Mahesha Hindlemane
ಚಿಕ್ಕಮಗಳೂರು ; ಎರಡು ದಿನದ ಮಗುವನ್ನು ಹೆತ್ತ ತಾಯಿಯೇ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ …
Read more
ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ರೈತರ ಮನವಿ

Mahesha Hindlemane
ರಿಪ್ಪನ್ಪೇಟೆ ; ಮಲೆನಾಡಿನ ವ್ಯಾಪ್ತಿಯಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಅಡಿಕೆ ಬೆಳೆಯಲ್ಲಿ ಸಾಕಷ್ಟು ರೋಗಗಳು ಕಾಣಿಸಿಕೊಂಡು ಬೆಳೆಗಾರ ಪರಿಸ್ಥಿತಿ ಹೇಳದಂತಾಗಿದೆ. ಅಲ್ಲದೆ, …
Read more