Latest News

ಜಯನಗರ ನೂರುಲ್ ಹುದಾ ಮಸೀದಿಯಲ್ಲಿ ವ್ಯಾಪಕ ಭಷ್ಟಾಚಾರದ ಆರೋಪ ; ತನಿಖೆಗೆ ಆಗ್ರಹ

Mahesha Hindlemane

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಸಮೀಪದ ರಾಮಚಂದ್ರಾಪುರ ಗ್ರಾಮಕ್ಕೆ ಸೇರಿದ ನೂರುಲ್ ಹುದಾ ಜುಮ್ಮಾ ಮಸೀದಿ ಮತ್ತು ಅರಬಿಕ್ ಮದರಸಕ್ಕೆ …

Read more

ರಂಭಾಪುರಿ ಪೀಠದಲ್ಲಿ ಜ. 19 ರಿಂದ 21ರವರೆಗೆ ಶತರುದ್ರಯಾಗ ಪೂಜಾ ಕಾರ್ಯಕ್ರಮ

Mahesha Hindlemane

ಬಾಳೆಹೊನ್ನೂರು ; ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಜನವರಿ 19ರಿಂದ 21ರವರೆಗೆ ಶತರುದ್ರಯಾಗ ಪೂಜಾ ಕಾರ್ಯಕ್ರಮವನ್ನು ಬಾಳೆಹೊನ್ನೂರು …

Read more

ಕಾಡಾನೆ ದಾಳಿಗೆ ಅಪಾರ ಬೆಳೆ ಹಾನಿ ; ಮಾಜಿ ಶಾಸಕ ಹಾಲಪ್ಪ ಭೇಟಿ, ಪರಿಶೀಲನೆ

Mahesha Hindlemane

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲವಳ್ಳಿ, ಕೊರಗಿ ಗ್ರಾಮಗಳಲ್ಲಿ ಕಳೆದೊಂದು ವಾರದಿಂದ ಕಾಡಾನೆಗಳು ಬಾಳೆ, ಅಡಿಕೆ ಫಸಲು ಸಂಪೂರ್ಣ …

Read more

ಪತ್ರಕರ್ತರಾದ ಶಿವಮೊಗ್ಗ ನಂದನ್ ಮತ್ತು ಶಶಿಧರ್ ರವರಿಗೆ ಶ್ರದ್ಧಾಂಜಲಿ

Mahesha Hindlemane

ಶಿವಮೊಗ್ಗ ; ಇತೀಚೆಗೆ ನಮ್ಮನ್ನಗಲಿದ ಪತ್ರಕರ್ತ ಮಿತ್ರರಾದ ಶಿವಮೊಗ್ಗ ನಂದನ್ ಮತ್ತು ಶಶಿಧರ್ ಅವರಿಗೆ ಇಂದು ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ …

Read more

ಮಕ್ಕಳಿಗೆ ಸಂಸ್ಕಾರ ನೀಡುವ ಮೂಲಕ ಸುಸಂಸ್ಕೃತರನ್ನಾಗಿ ಮಾಡಿ ; ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ ; ಇತ್ತೀಚಿನ ದಿನಮಾನಗಳಲ್ಲಿ ತಂದೆ-ತಾಯಿಯರನ್ನು ವೃದ್ದಾಶ್ರಮಗಳಲ್ಲಿ ಬಿಟ್ಟು ವಿದೇಶದಲ್ಲಿ ವಾಸ ಮಾಡುವರ ಸಂಖ್ಯೆ ಹೆಚ್ಚಾಗಿದೆ. ಮಕ್ಕಳಿಗೆ ವಿದ್ಯೆ ನೀಡಿದರೆ …

Read more

ಹೊಸನಗರದ ಮಾವಿನಕೊಪ್ಪ ಗಣೇಶ್‌ರವರಿಗೆ ‘ಅತಿಥ್ಯ ರತ್ನ’ ಪ್ರಶಸ್ತಿ ನೀಡಿ ಗೌರವ

Mahesha Hindlemane

ಹೊಸನಗರ : ಮಾವಿನಕೊಪ್ಪದಲ್ಲಿ ಸುಮಾರು 25 ವರ್ಷಗಳಿಂದ ನಾಗರಕ್ಷಾ ಕ್ಯಾಂಟಿನ್ ನಡೆಸುತ್ತಿದ್ದ ಮಾವಿನಕೊಪ್ಪ ಗಣೇಶ್‌ರವರಿಗೆ ಸಾಗರ ಪ್ರಾಂತ್ಯದ ಹೋಟೆಲ್ ಮಾಲೀಕರ …

Read more

ಕುಂದಾದ್ರಿ ವಾರ್ಷಿಕ ಜಾತ್ರೋತ್ಸವ | ಸ್ಮರಣೆ ಧ್ಯಾನದಿಂದ ಜ್ಞಾನ ಸಂಪಾದನೆ, ಜೀವನ ಸುಖಮಯ ; ಹೊಂಬುಜ ಶ್ರೀಗಳು

Mahesha Hindlemane

ತೀರ್ಥಹಳ್ಳಿ ; ಧ್ಯಾನ ಮತ್ತು ಸ್ವಾದ್ಯಾಯದಿಂದ ಅಗ್ರಪಂಕ್ತಿಯ ಆಚಾರ್ಯರಾಗಿ ಮೇರುಧರ್ಮ ಕೃತಿಗಳನ್ನು ರಚಿಸಿದ ಆಚಾರ್ಯ ಶ್ರೀ ಕುಂದಕುಂದಾಚಾರ್ಯರ ಕರ್ಮಭೂಮಿ ಕುಂದಾದ್ರಿ …

Read more

ಜ.18,19 ಬೆಂಗಳೂರಿನಲ್ಲಿ ನಡೆಯುವ ‘ವಿಶ್ವಾಮಿತ್ರ’ ಬ್ರಾಹ್ಮಣ ಮಹಾ ಸಮ್ಮೇಳನಕ್ಕೆ ಮುಕ್ತ ಆಹ್ವಾನ

Mahesha Hindlemane

HOSANAGARA ; ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ) ಇವರ ಸುವರ್ಣ ಸಂಭಮ ಆಚರಣೆಯ ಹಿನ್ನಲೆ ಇದೇ 2025ರ ಜನವರಿ 18 …

Read more

ಮಠಗಳು ಸಮಾಜವನ್ನು ಸಂಘಟಿಸುವ ಕೇಂದ್ರಗಳಾಗಬೇಕು ; ಶ್ರೀಗಳು

Mahesha Hindlemane

RIPPONPETE ; ಗುರುಗಳು ಸಮಾಜವನ್ನು ಸರಿ ದಿಕ್ಕಿನಲ್ಲಿ ತರುವವನೇ ನಿಜವಾದ ಗುರು.ಮಠಗಳು ಸಹ ಸಮಾಜವನ್ನು ಸಂಘಟಿಸುವ ಮೂಲಕ ದಾರಿ ತಪ್ಪಿದವರನ್ನು …

Read more