Latest News

5 ವರ್ಷದ ಬಾಲಕಿ ಅನುಮಾನಾಸ್ಪದ ಸಾವಿಗೆ ಬಿಗ್ ಟ್ವಿಸ್ಟ್ ! ತಂದೆಯೇ ಕೊಲೆ ಮಾಡಿ ಕಥೆ ಕಟ್ಟಿದ್ಯಾಕೆ ಗೊತ್ತಾ ?

Mahesha Hindlemane

AJJAMPURA ; ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಶಿವನಿ ಆರ್.ಎಸ್. ನಲ್ಲಿ ಸೆ. 19ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಬಾಲಕಿ ಪ್ರಕರಣವನ್ನು …

Read more

ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವಕ್ಕೆ ಹರಿದು ಬಂದ ಜನಸಾಗರ

Mahesha Hindlemane

RIPPONPETE ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ 2ನೇ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಜನಸಾಗರವೇ ಹರಿದು ಬಂದಿತು. ಬೇಡಿ …

Read more

ಗೌರಜ್ಜಿಯ ಯಶೋಗಾಥೆ (ಸ್ಪೂರ್ತಿದಾಯಕ ಕಥೆ)

Mahesha Hindlemane

ರವಿ ಉದಯಿಸುವುದು ಕೊಂಚ ತಡವಾದೀತು…. ಕೆಲವೊಮ್ಮೆ ಹೂವು ದೇವರ ಮುಡಿಯೇರುವುದು ವಿಳಂಬವಾದೀತು….. ಆದರೆ ಗೌರಜ್ಜಿ ಶಾಲೆಯ ಮುಂದೆ ಹಾಜರಾಗುವುದು ನಿಲ್ಲದು. …

Read more

ಬೈಕ್ ಮತ್ತು ಕಾರಿನ ನಡುವೆ ಅಪಘಾತ, ಯುವಕ ಸಾ*ವು !

Mahesha Hindlemane

SAGARA ; ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನನ್ನು ಸಾಗರದ ಗಾಂಧಿನಗರದ …

Read more

ಪೌರ ಕಾರ್ಮಿಕರು ದೇವರ ಸುಪುತ್ರರು ; ಬೇಳೂರು ಗೋಪಾಲಕೃಷ್ಣ

Mahesha Hindlemane

HOSANAGARA ; ಪೌರ ಕಾರ್ಮಿಕರು ದೇವರ ಸುಪುತ್ರರು. ದೇವರಿಲ್ಲದಿದ್ದರೇ ಹೇಗೆ ಪ್ರಪಂಚ ಉಳಿಯುವುದಿಲ್ಲವೋ ಹಾಗೇ ಒಂದು ಊರಿನಲ್ಲಿ ಒಂದು ಗ್ರಾಮದಲ್ಲಿ …

Read more

ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸೆ.‌27ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ

Mahesha Hindlemane

SHIVAMOGGA ; ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ …

Read more

ವಾಲ್ಮೀಕಿ ನಿಗಮದ ಮೃತ ಚಂದ್ರಶೇಖರನ್ ಕುಟುಂಬಸ್ಥರಿಗೆ 25 ಲಕ್ಷ ರೂ. ಚೆಕ್ ವಿತರಣೆ

Mahesha Hindlemane

BANGALORE ; ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳವಾರ …

Read more

ಕ್ರಿ.ಶ. 9ನೇ ಶತಮಾನದ ರಾಷ್ಟ್ರಕೂಟರ ಕಾಲದ ಗೋಸಾಸ ಶಾಸನ ಪತ್ತೆ !

Mahesha Hindlemane

HOSANAGARA ; ಇತ್ತೀಚಿಗೆ ಎಲ್.ಬಿ & ಎಸ್.ಬಿ.ಎಸ್. ಕಾಲೇಜಿನ ಇತಿಹಾಸ ಉಪನ್ಯಾಸಕರಾದ ನವೀನ ಜಿ ಆಚಾರ್ಯ ವರಕೋಡು ಇವರು ಕಳೂರು …

Read more

ಸರ್ಕಾರಕ್ಕೆ ಯಾವುದೇ ಗಂಡಾಂತರವಿಲ್ಲ ; ಬೇಳೂರು ಗೋಪಾಲಕೃಷ್ಣ

Mahesha Hindlemane

RIPPONPETE ; ನ್ಯಾಯಾಲಯದ ಆದೇಶವನ್ನು ಗೌರವಿಸುವುದು ನಮ್ಮ ಮೂಲ ಉದ್ದೇಶ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ರಾಜ್ಯ ಉಚ್ಚ ನ್ಯಾಯಾಲಯ ತೀರ್ಪು …

Read more