Latest News

Arecanut, Black Pepper Price 29 November 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Mahesha Hindlemane
Arecanut & Black Pepper Today Price | ನವೆಂಬರ್ 29 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) …
Read more
ಹೊಸನಗರ ; ಲಂಚ ಪಡೆಯುತ್ತಿದ್ದಾಗ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ವಶಕ್ಕೆ !

Mahesha Hindlemane
HOSANAGARA ; ನ್ಯಾಯಾಲಯದಲ್ಲಿರುವ ಕ್ರಿಮಿನಲ್ ವ್ಯಾಜ್ಯವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವುದಾಗಿ ತಿಳಿಸಿ ಪ್ರಕರಣದ ಆರೋಪಿಯಿಂದ ಲಂಚ ಸ್ವೀಕಾರ ಮಾಡುತ್ತಿದ್ದ ಸಹಾಯಕ ಸರ್ಕಾರಿ …
Read more
ಮಕ್ಕಳಿಗೆ ಸಂಸ್ಕಾರದೊಂದಿಗೆ ಕಲಿಕೆಗೆ ಅನುಗುಣವಾಗಿ ಪ್ರೋತ್ಸಾಹಿಸಿ ; ಪಟ್ಲ ಸತೀಶ್

Mahesha Hindlemane
RIPPONPETE ; ಸನಾತನ ಸಂಸ್ಕೃತಿ ಸಂಸ್ಕಾರವನ್ನು ಇಂದಿನ ಯುವ ಪೀಳಿಗಗೆ ತಿಳಿಸುವ ಕೆಲಸವನ್ನು ಪೋಷಕವರ್ಗ ಮಾಡಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು …
Read more
ಮೂಲಭೂತ ಸೌಕರ್ಯ ಒದಗಿಸಲು ಹೊಸನಗರ ತಾಲೂಕು ಶರಾವತಿ ಕೃಷಿ ಸಖಿ ಒಕ್ಕೂಟ ಆಗ್ರಹ

Mahesha Hindlemane
HOSANAGAR ; ಕರ್ನಾಟಕ ರಾಜ್ಯ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಂಜೀವಿನಿ ಯೋಜನೆಯಡಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತರಬೇತಿ ಪಡೆದು ಗ್ರಾಮ …
Read more
ಅಧಿಕಾರಿಗಳ ನಿರ್ಲಕ್ಷ್ಯ, ಪಡಿತರಕ್ಕಾಗಿ ಪರದಾಟ !

Mahesha Hindlemane
RIPPONPETE ; ನವೆಂಬರ್ ತಿಂಗಳ ಅನ್ನ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರದಾರರಿಗೆ ಇಲ್ಲಿನ ಮೂರು ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಇಲ್ಲದೆ …
Read more
ಮನೆ ಮುಂದೆ ನಿಲ್ಲಿಸಿದ್ದ ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು !

Mahesha Hindlemane
SORABA ; ಮನೆ ಮುಂದೆ ನಿಲ್ಲಿಸಿದ್ದ ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ …
Read more
ಅಸಾಧಾರಣ ಧೈರ್ಯ ಪ್ರದರ್ಶಿಸಿದ ಹಿನ್ನೆಲೆ ; ವಿದ್ಯಾರ್ಥಿ ಮಣಿಕಂಠನಿಗೆ ಶೌರ್ಯ ಪ್ರಶಸ್ತಿ

Mahesha Hindlemane
RIPPONPETE ; ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ …
Read more
ಮನುಷ್ಯನ ತಲೆಬುರುಡೆ ವಿನ್ಯಾಸದ ಅಪರೂಪದ ಚಿಟ್ಟೆ ಪತ್ತೆ !

Mahesha Hindlemane
HOSANAGAR ; ಮಲೆನಾಡಿನ ಹೊಸನಗರದಲ್ಲಿ ಅಪರೂಪದ ಚಿಟ್ಟೆಯೊಂದು ಕಾಣಿಸಿಕೊಂಡಿದ್ದು ಮನುಷ್ಯನ ತಲೆಬುರುಡೆಯ (DEATHHEAD HAWK MOTH) ವಿನ್ಯಾಸ ಹೊಂದಿರುವ ಚಿಟ್ಟೆ …
Read more
ಲವಣಾಂಶ ಕೊರತೆಯೇ ಭತ್ತದ ಇಳುವರಿ ಕುಂಠಿತಕ್ಕೆ ಕಾರಣ ; ಕೃಷಿ ಕೀಟತಜ್ಞ ಡಾ. ಗಿರೀಶ್

Mahesha Hindlemane
HOSANAGAR ; ದಿನದಿಂದ ದಿನಕ್ಕೆ ಭತ್ತ ನಾಟಿ ಮಾಡುವ ಪ್ರದೇಶವು ಕುಂಠಿತಗೊಳ್ಳುತ್ತಿದೆ. ಮುಂಬರುವ ದಿನಗಳಲ್ಲಿ ಇದು ಅನ್ನದ ಸಮಸ್ಯೆಗೆ ಕಾರಣ …
Read more