Latest News

ಸಮಾಜದ ಉನ್ನತ ಸ್ಥಾನ ತಲುಪಲು ಶಿಕ್ಷಣ ಅವಶ್ಯಕ ; ಸಚಿವ ಕೆ.ಜೆ. ಜಾರ್ಜ್

Mahesha Hindlemane
CHIKKAMAGALURU ; ಸಮಾಜದ ಉನ್ನತ ಸ್ಥಾನ ತಲುಪಲು ಶಿಕ್ಷಣ ಅವಶ್ಯಕವಾಗಿದೆ. ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ಒದಗಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ …
Read more
ಸಂವಿಧಾನ ಪೀಠಿಕೆ ಪ್ರತಿಷ್ಟಾಪನೆಗೆ ಸಚಿವ ಮಧು ಬಂಗಾರಪ್ಪ ಅಡಿಗಲ್ಲು

Mahesha Hindlemane
SHIVAMOGGA ; ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ …
Read more
ದನ ಬರುವುದನ್ನು ನೋಡಿ ಚರಂಡಿಗೆ ಬಿದ್ದು ಯುವಕ ಸಾವು !

Mahesha Hindlemane
SORABA ; ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ …
Read more
ನ. 28 ಮತ್ತು 29 ರಂದು ರಿಪ್ಪನ್ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ವಿವಿಧ ಸ್ಪರ್ಧೆಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ

Mahesha Hindlemane
RIPPONPETE ; ಪಟ್ಟಣದಲ್ಲಿ ಕಲಾಕೌಸ್ತುಭ ಕನ್ನಡ ಸಂಘದ 39ನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ನ. …
Read more
ಶ್ರೀಗಂಧ ಕಳ್ಳ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ !

Mahesha Hindlemane
HOSANAGARA ; ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ತುಂಡುಗಳಾಗಿ ತಯಾರಿಸಿ ಸಾಗಾಟ ಮಾಡುವಾಗ ಮಾಲು ಸಮೇತ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ …
Read more
ಒಕ್ಕಲಿಗರ ಸಂಘದ ಬೆಳ್ಳಿ ಭವನ ಉದ್ಘಾಟನೆ ವೇಳೆ ಸಚಿವ ಕೆ.ಜೆ. ಜಾರ್ಜ್ ಭಾಷಣಕ್ಕೆ ಅಡ್ಡಿ, ಕ್ಷಮೆಯಾಚಿಸಿದ ಸಚಿವರು !

Mahesha Hindlemane
CHIKKAMAGALURU ; ಜಿಲ್ಲಾ ಒಕ್ಕಲಿಗರ ಸಂಘದಿಂದ ನಗರದ ಎಐಟಿ ವೃತ್ತದಲ್ಲಿ ನಿರ್ಮಾಸಿರುವ ನೂತನ ಬೆಳ್ಳಿ ಭವನ ಉದ್ಘಾಟನೆ ವೇಳೆ ಸಚಿವ …
Read more
ಶ್ರೀಸತ್ಯಸಾಯಿ ಬಾಬಾರ ಭವ್ಯ ಮೆರವಣಿಗೆ

Mahesha Hindlemane
CHIKKAMAGALURU ; ಶ್ರೀಸಾಯಿ ಬಾಬಾ ಅವರ 99ನೇ ಹುಟ್ಟುಹಬ್ಬದ ಪ್ರಯುಕ್ತ ಪುಷ್ಪಾಲಂಕೃತ ಭಾವಚಿತ್ರದ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ನಿನ್ನೆ ಸಂಜೆ …
Read more
ಅಜ್ಜ-ಅಜ್ಜಿಯನ್ನು ಕೊಲೆಗೈದು ಎಸ್ಕೇಪ್ ಆಗಿದ್ದ ಆರೋಪಿ ಮೊಮ್ಮಗ ಅಂದರ್ !

Mahesha Hindlemane
CHIKKAMAGALURU ; ಅಜ್ಜ-ಅಜ್ಜಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಬೆಂಗಳೂರಿನ ಕ್ಯಾಬ್ ಡ್ರೈವರ್ ನನ್ನು ಘಟನೆ ನಡೆದ 48 ಗಂಟೆಗಳೊಳಗೆ …
Read more
ಹೊಸನಗರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ | ಮಕ್ಕಳಲ್ಲಿನ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
HOSANAGARA ; ಮಕ್ಕಳಲ್ಲಿನ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು ತೀರ್ಪುಗಾರರು ನಿಷ್ಪಕ್ಷಪಾತವಾಗಿ ಪ್ರತಿಭೆಯನ್ನು ಗುರುತಿಸಬೇಕು ಹಾಗೂ ಪೋಷಕ …
Read more