Latest News

ಸಮಾಜದಲ್ಲಿನ ದುರ್ಬಲರ ಏಳಿಗೆಗೆ ಸಮುದಾಯದ ಸಹಕಾರ ಅಗತ್ಯ ; ಆರ್‌ಎಂಎಂ

Mahesha Hindlemane

ರಿಪ್ಪನ್‌ಪೇಟೆ ; ಕಡಿಮೆ ಜನಸಂಖ್ಯೆಯನ್ನು ಹೊಂದಿದ್ದರೂ ಕೂಡಾ ಹೊಸನಗರ ತಾಲ್ಲೂಕಿನ ಒಕ್ಕಲಿಗ ಸಮಾಜ ಜನಹಿತ ಕಾರ್ಯವನ್ನು ಮಾಡುವ ಮೂಲಕ ನಮ್ಮ …

Read more

ಅಮ್ಮನಘಟ್ಟಕ್ಕೆ ನಾಳೆ ಬೇಳೂರು ಗೋಪಾಲಕೃಷ್ಣ ಭೇಟಿ

Mahesha Hindlemane

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 3ನೇ ಜಾತ್ರಾ ಮಹೋತ್ಸವ ನಾಳೆ (ಸೆ‌.16 ಮಂಗಳವಾರ) ನಡೆಯಲಿದ್ದು …

Read more

ಪತ್ರಕರ್ತ ರವಿರಾಜ್ ಎಂ.ಜಿ ಭಟ್‌ಗೆ ಮಾತೃ ವಿಯೋಗ

Mahesha Hindlemane

ಹೊಸನಗರ ; ವಿಜಯ ಕರ್ನಾಟಕ ದಿನಪತ್ರಿಕೆ ಹೊಸನಗರ ತಾಲೂಕು ವರದಿಗಾರ ರವಿರಾಜ್‌ ಎಂ.ಜಿ. ಭಟ್ ತಾಯಿ ಗೌರಮ್ಮ (84) ಅನಾರೋಗ್ಯದಿಂದ …

Read more

ಮಧ್ಯವರ್ತಿಗಳಿಗೆ ಅಡಿಕೆ ಹಾಕದಿರಿ ; ಆರ್.ಎಂ. ಮಂಜುನಾಥಗೌಡ

Mahesha Hindlemane

ಹೊಸನಗರ ; ಯಾವುದೇ ಸಂಘ-ಸಂಸ್ಥೆಗಳಲ್ಲಿ ಉನ್ನತ ಸ್ಥಾನ ಪಡೆದ ಅಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಸರಿಯಿದ್ದರೆ ಆ ಸಂಸ್ಥೆ ಅತೀ …

Read more

ಹೊಸನಗರ ; ಉಕ್ಕಡ ಮಗುಚಿ ಯುವಕ ನೀರುಪಾಲು !

Mahesha Hindlemane

ಹೊಸನಗರ ; ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಸೂರು (ಸಂಪೆಕಟ್ಟೆ) …

Read more

ಷೇರುದಾರರ ನಂಬಿಕೆ ಕಾಪಾಡುವುದು ಆಡಳಿತ ಮಂಡಳಿಯ ಗುರುತರ ಜವಾಬ್ದಾರಿ ; ಶ್ರೀ ಜೇನುಕಲ್ಲಮ್ಮ ಸೌಹಾರ್ದ ಸಹಕಾರಿ ಅಧ್ಯಕ್ಷ ಬಿ.ಜಿ. ಸತ್ಯನಾರಾಯಣ

Mahesha Hindlemane

ಹೊಸನಗರ ; ಸೌಹಾರ್ದ ಸಹಕಾರಿಯೊಂದು ಸ್ಥಾಪನೆಗೊಂಡ ಮೂರೇ ವರ್ಷಗಳಲ್ಲಿ ಲಾಭದತ್ತ ಮುಖಮಾಡುತ್ತಿರುವುದು ಆಶಾದಾಯಕ ಬೆಳವಣಿಗೆ ಆಗಿದೆ ಎಂದು ಶಿವಮೊಗ್ಗ ಜಿಲ್ಲಾ …

Read more

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

Mahesha Hindlemane

ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ …

Read more

ವಿದ್ಯುತ್ ತಗುಲಿ 2 ಜಾನುವಾರುಗಳು ಸಾವು, ಪ್ರಾಣಾಪಾಯದಿಂದ ಪಾರಾದ ಯುವತಿ !

Mahesha Hindlemane

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸಂಪಳ್ಳಿ ಎಂಬಲ್ಲಿ ವಿದ್ಯುತ್ ಕಂಬದ ಬಳಿ ಮೇಯುತ್ತಿದ್ದ ಎರಡು …

Read more

ವಿಜೃಂಭಣೆಯಿಂದ ಜರುಗಿದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ 2ನೇ ಜಾತ್ರಾ ಮಹೋತ್ಸವ

Mahesha Hindlemane

ರಿಪ್ಪನ್‌ಪೇಟೆ ; ಸಮೀಪದ ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 2ನೇ ಜಾತ್ರಾ ಮಹೋತ್ಸವವು ಇಂದು ವಿಜೃಂಭಣೆಯಿಂದ ಜರುಗಿತು. …

Read more