Latest News

ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕ ವಿನಾಯಕ ಭಟ್ ನಿಧನ !
malnadtimes.com
ಹೊಸನಗರ ; ತಾಲೂಕಿನ ಶ್ರೀ ಕ್ಷೇತ್ರ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿನಾಯಕ ಭಟ್ಟ್ (54) …
Read more
ಮೇಲಿನಬೆಸಿಗೆ ಗ್ರಾ.ಪಂ. ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ವಿಫಲ, ಶ್ರೀನಿವಾಸ್ ರೆಡ್ಡಿ ಅಧ್ಯಕ್ಷರಾಗಿ ಮುಂದುವರಿಕೆ
malnadtimes.com
ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ವಿರುದ್ಧ ಕೈಗೊಂಡಿದ್ದ ಅವಿಶ್ವಾಸ ಗೊತ್ತುವಳಿ ವಿಫಲವಾಗಿದೆ. ಪಂಚಾಯಿತಿ ಕಛೇರಿಯಲ್ಲಿ ಬುಧವಾರ …
Read more
ಹೊಸನಗರ ; ಅವಾಂತರ ಸೃಷ್ಟಿಸಿದ ಮೊದಲ ಮಳೆ – ಅಪಾರ ನಷ್ಟ, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತ !
malnadtimes.com
ಹೊಸನಗರ ; ಮಳೆ(ಲೆ)ನಾಡಿನ ತವರೂರು, ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ಮಂಗಳವಾರ ಮಧ್ಯಾಹ್ನ ವರ್ಷದ …
Read more
ಹೊಸನಗರ ; ವಕೀಲ ಮುಕುಂದಚಂದ್ರ ನಿಧನ !
malnadtimes.com
ಹೊಸನಗರ ; ಇಲ್ಲಿನ ನ್ಯಾಯಾಲಯದಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುಕುಂದಚಂದ್ರ (49) ಅನಾರೋಗ್ಯದ ಕಾರಣ ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ …
Read more
ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್ಪೆಕ್ಟರ್ !
malnadtimes.com
ಶಿವಮೊಗ್ಗ ; ಕೊಲೆ, ಕೊಲೆ ಯತ್ನ ಸೇರಿದಂತೆ ಸುಮಾರು 20ಕ್ಕೂ ಅಧಿಕ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ …
Read more
ಹೊಸನಗರ ; ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ – ಶಾಸಕ ಬೇಳೂರು ಗೋಪಾಲಕೃಷ್ಣ ತೀರ್ಮಾನ
malnadtimes.com
ಹೊಸನಗರ ; ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. …
Read more
ವಿದ್ಯುತ್ ಸಮಸ್ಯೆ ನೀಗಿಸಲು ಕ್ರಮ ; ಶಾಸಕ ಬೇಳೂರು ಗೋಪಾಲಕೃಷ್ಣ
malnadtimes.com
ಹೊಸನಗರ ; ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ 40 ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾಗಿದ್ದು, ವಿದ್ಯುತ್ ಸಮಸ್ಯೆ ಸುಧಾರಿಸಿದೆ. ವಿಶೇಷವಾಗಿ ಹೊಸನಗರ …
Read more
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ !
malnadtimes.com
ಶಿವಮೊಗ್ಗ ; ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್ ಇಲಾಖೆಯ ಡಿವೈಎಸ್ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ …
Read more
ಹಿಂಡ್ಲೆಮನೆ ; ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !
malnadtimes.com
ಹೊಸನಗರ ; ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ …
Read more