Latest News

ಅರಿತು ಬಾಳುವುದರಲ್ಲಿ ಸುಖ ಶಾಂತಿಯಿದೆ ; ರಂಭಾಪುರಿ ಜಗದ್ಗುರುಗಳು

Mahesha Hindlemane
RIPPONPETE ; ಮನುಷ್ಯ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಾನೆ. ಆದರೆ ದೊಡ್ಡವನಾಗಿ ಬಾಳಲು ಯತ್ನಿಸುತ್ತಿಲ್ಲ. ದೊಡ್ಡ ಮನಸ್ಸು ದೊಡ್ಡ ಗುಣದಿಂದ …
Read more
ಹುಲಿಕಲ್ ಘಾಟ್ನಲ್ಲಿ ಕ್ಯಾಂಟರ್ ಪಲ್ಟಿ ; ಧರ್ಮದರ್ಶಿಗಳ ವಾಹನ ಜಖಂ, ಚಂಡಿಕಾಂಬ ದೇವಸ್ಥಾನಕ್ಕೂ ಹಾನಿ !

Mahesha Hindlemane
HOSANAGARA ; ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ವೊಂದು ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ …
Read more
ರಿಪ್ಪನ್ಪೇಟೆ ಗ್ರಾ.ಪಂ. ಅಧ್ಯಕ್ಷೆ ರಾಜೀನಾಮೆಗೆ ಆಗ್ರಹಿಸಿ ಸಾಮಾನ್ಯ ಸಭೆ ಬಹಿಷ್ಕರಿಸಿ ದಿಢೀರ್ ಪ್ರತಿಭಟನೆ ನಡೆಸಿದ ಬಿಜೆಪಿ ಬೆಂಬಲಿತ ಸದಸ್ಯರು ! ಕಾರಣವೇನು ಗೊತ್ತಾ ?

Mahesha Hindlemane
RIPPONPETE ; ಇಲ್ಲಿನ ಗ್ರಾ.ಪಂ. ಅಧ್ಯಕ್ಷೆ ಧನಲಕ್ಷ್ಮಿಯವರು ಅಶ್ಲೀಲ ಪದ ಬಳಸಿ ವ್ಯಕ್ತಿಯೊಬ್ಬರಿಗೆ ‘ಚಡ್ಡಿ ಬಿಚ್ಚಿ ಸರ್ಕಲ್ನಲ್ಲಿ ಚಪ್ಪಲಿಯಲ್ಲಿ ಹೊಡೆಯುತ್ತೇನೆ. …
Read more
ನಿತ್ಯ ನಿರಂತರ ಭಕ್ತರಿಂದ ಜಿನಾರಾಧನೆ | ಹೊಂಬುಜ ಕ್ಷೇತ್ರದ ಮಹಿಮೆ ಅಪಾರ ; ಶ್ರೀಗಳು

Mahesha Hindlemane
RIPPONPETE ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಅಭೀಷ್ಠವರಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯ ಮಹಿಮೆ …
Read more
ತೆಪ್ಪ ಮಗುಚಿದ ಪ್ರಕರಣ ; ಮೂವರು ಯುವಕರ ಶವ ಪತ್ತೆ !

Mahesha Hindlemane
SAGARA | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ಬುಧವಾರ ತೆಪ್ಪ ಮಗುಚಿ ಮೂರು ಯುವಕರು …
Read more
Karnataka Rain | ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ !

Mahesha Hindlemane
Karnataka Rain | ರಾಜ್ಯದ ಹಲವೆಡೆ ಕಳೆದ ಎರಡ್ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ …
Read more
ಜನಸಂಪರ್ಕ ಸಭೆ ಮೂಲಕ ಆಡಳಿತ ವ್ಯವಸ್ಥೆ ಜನರ ಮನೆ ಬಾಗಿಲಿಗೆ ; ಶಾಸಕ ಹೆಚ್.ಡಿ. ತಮ್ಮಯ್ಯ

Mahesha Hindlemane
CHIKKAMAGALURU | ಜನಸಂಪರ್ಕ ಸಭೆ ನಡೆಸುವ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು …
Read more
ತೆಪ್ಪ ಮುಳುಗಿ ಶರಾವತಿ ಹಿನ್ನೀರಿನಲ್ಲಿ ಮೂವರು ನೀರುಪಾಲು !

Mahesha Hindlemane
SAGARA ; ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯಲ್ಲಿ …
Read more
ಅತಿಶಯ ಶ್ರೀಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ವಿಧಾನ-ಧಾರ್ಮಿಕ ಸಭೆ | ತ್ಯಾಗ-ಅಹಿಂಸೆಯೇ ಜೈನಧರ್ಮ ಸಾರ ; ಡಾ. ವೀರೇಂದ್ರ ಹೆಗ್ಗಡೆ

Mahesha Hindlemane
RIPPONPETE ; ಜೈನ ಧರ್ಮಸಾರ ಪ್ರಸಾರಕ ಶ್ರೀ ಶಾಂತಿಸಾಗರ ಮುನಿವರ್ಯರವರು ವಿಶ್ವದಲ್ಲಿ ಮಾನವತಾ ಮೌಲ್ಯಗಳನ್ನು ಜನಸಾಮಾನ್ಯರಿಗೂ ಮನನ ಮಾಡುವಂತೆ ಉಪದೇಶಿಸಿದ್ದಾರೆ. …
Read more