Latest News

ಡೈರಿಗೆ ಹಾಲು ಹಾಕಿ ವಾಪಾಸ್ ಆಗುವಾಗ ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು !

malnadtimes.com

RIPPONPETE ; ಡೈರಿಗೆ ಹಾಲು ಹಾಕಿ ಮನೆಗೆ ವಾಪಾಸ್ ಆಗುವಾಗ ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ …

Read more

ಅಪ್ರಾಪ್ತ ಕಾರ್ಮಿಕನಿಂದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ; ಆರೋಪಿ ಬಂಧನ

malnadtimes.com

SRINGERI ; ಅಸ್ಸಾಂ ಮೂಲದ ಅಪ್ರಾಪ್ತ ಕಾರ್ಮಿಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ …

Read more

20 ದಿನಗಳ ಅಂತರದಲ್ಲಿ 2ನೇ ಘಟನೆ ; ಕಾಡಾನೆ ದಾಳಿಗೆ ಕೃಷಿಕ ಬಲಿ !

malnadtimes.com

N.R.PURA ; ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಸಮೀಪ ಯಕ್ಕಡಬೈಲು …

Read more

ಕಾಲೇಜಿನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ !

malnadtimes.com

SHIVAMOGGA ; ಕಾಲೇಜಿನಲ್ಲೇ ವಿದ್ಯಾರ್ಥಿನಿಯೊಬ್ಬಳು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ಇಂದು ನಡೆದಿದೆ. ಮುಭಾಶಿರಾ ಬಾನು (17) …

Read more

ಮೂರು ದಿನದ ಬಾಣಂತಿ ಸಾವು ; ವೈದ್ಯರ ನಿರ್ಲಕ್ಷ್ಯ ಆರೋಪ

malnadtimes.com

CHIKKAMAGALURU ; ರಾಜ್ಯದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯೇ ಮೂರು ದಿನದ ಬಾಣಂತಿಯೊಬ್ಬರು ಮೃತಪಟ್ಟಿದ್ದು, …

Read more

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ ಪ್ರಕರಣ ; ವಿಶ್ವನಾಥ್ ಬೆಂಬಲಕ್ಕೆ ನಿಂತ ಗ್ರಾಪಂ ಸದಸ್ಯರ ಒಕ್ಕೂಟ

malnadtimes.com

HOSANAGARA ; ಇತ್ತೀಚಿನ ಸಹಕಾರಿ ಸಂಘದ ಚುನಾವಣೆಗೆ ಸಂಬಂಧಿಸಿದ ಹಳೇ ವೈಷಮ್ಯಕ್ಕೆ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯನ ಮೇಲೆ ವ್ಯಕ್ತಿಯೋರ್ವ …

Read more

ತೀರ್ಥಹಳ್ಳಿ ; ನದಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ !

malnadtimes.com

THIRTHAHALLI ; ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ಜಿಲ್ಲೆ …

Read more

ಮ.ಟೈ. ವರದಿ ಫಲಶೃತಿ | ಮೀಟರ್ ಬಡ್ಡಿ, ಆಭರಣ ಅಡಮಾನ ಸಾಲ ದೂರು ಬಂದರೆ ನಿರ್ದಾಕ್ಷಿಣ್ಯ ಕ್ರಮ : ಸಿಪಿಐ ಖಡಕ್ ವಾರ್ನಿಂಗ್

malnadtimes.com

RIPPONPETE ; ಖಾಸಗಿ ಅನಧಿಕೃತ ಹಣಕಾಸು ಲೇವಾದೇವಿದಾರರು ಮತ್ತು ಪಾನ್ ಬ್ರೋಕರ್ ಗಳು ಸಾಲ ನೀಡುವುದು ಮತ್ತು ಆಭರಣದ ಮೇಲೆ …

Read more

ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ; ಸದನದಲ್ಲಿ ಸರ್ಕಾರವನ್ನು ಪ್ರಶ್ನಿಸಿದ ಶಾಸಕ ಡಾ. ಧನಂಜಯ ಸರ್ಜಿ

malnadtimes.com

SHIVAMOGGA ; ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ವಿಚಾರ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ, ಈ ಸರಣಿ ಸಾವಿನ ಹಿನ್ನೆಲೆಯಲ್ಲಿ ಯಾವೆಲ್ಲಾ …

Read more