Latest News

ಮುಂದಾಲೋಚನೆ ದೃಷ್ಟಿಯಿಂದ ಬೆಂಗಳೂರು ನಗರ ಸ್ಥಾಪಿಸಿದವರು ಕೆಂಪೇಗೌಡರು ; ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ಇಂದು ಬೆಂಗಳೂರು ಇಷ್ಟು ಬೆಳೆದು ನಿಂತಿದೆ ಎಂದರೇ ಅದರ ಕೊಡುಗೆ ಕೆಂಪೇಗೌಡರಿಗೆ ಸೇರಬೇಕು. ಅವರು ಮುಂದಿನ ಬೆಂಗಳೂರು …
Read more
ಹೆಚ್ಚುವರಿ ಶಿಕ್ಷಕರ ವರ್ಗಾವಣೆ ; ಆನೆಗದ್ದೆ ಶಾಲೆ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ

Mahesha Hindlemane
ಹೊಸನಗರ ; ಹೆಚ್ಚುವರಿ ಪಟ್ಟಿಯಿಂದ ಈ ಶಾಲೆಯ ಅನ್ವಿತಾ ಸಿ ಎಂಬ ಶಿಕ್ಷಕಿಯನ್ನು ಕೈ ಬೀಡಬೇಕೆಂದು ಸುಮಾರು 41 ವಿದ್ಯಾರ್ಥಿಗಳು …
Read more
ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ; ವ್ಯಕ್ತಿ ಸ್ಥಳದಲ್ಲೇ ಸಾವು

Mahesha Hindlemane
ರಿಪ್ಪನ್ಪೇಟೆ ; ನಾಡಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಸಮೀಪದ …
Read more
ಸಾಗರ : ರೈತನ ಮೇಲೆ ಕಾಡುಹಂದಿ ದಾಳಿ – ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
Koushik G K
ಸಾಗರ:ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿರುವ ಘಟನೆ …
Read more
ನೇ*ಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ !

Mahesha Hindlemane
ಕೊಪ್ಪ ; ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಿಲುವಾಗಿಲು …
Read more
ಸೆಪ್ಟೆಂಬರ್ 13ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Koushik G K
ಶಿವಮೊಗ್ಗ: ನಗರದ ವಿಭಿನ್ನ ಭಾಗಗಳಲ್ಲಿ ವಿದ್ಯುತ್ ಲೈನ್ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13ರಂದು ಅನೇಕ ಪ್ರದೇಶಗಳಲ್ಲಿ ವಿದ್ಯುತ್ …
Read more
ಹುಂಚ ಸಹಕಾರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಗಿರೀಶ್ ಆಯ್ಕೆ

Mahesha Hindlemane
ರಿಪ್ಪನ್ಪೇಟೆ ; ಇಲ್ಲಿಗೆ ಸಮೀಪದ ಹುಂಚ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ತೋಟದಕಟ್ಟು, ಉಪಾಧ್ಯಕ್ಷರಾಗಿ ಗಿರೀಶ್ ಹೊನ್ನೆಬೈಲು …
Read more
ಕೊಪ್ಪಳ ಜಿಲ್ಲೆಯ ಅಧ್ಯಯನ ತಂಡದಿಂದ ನೀರೇರಿ ಶಾಲೆ ಭೇಟಿ

Mahesha Hindlemane
ಹೊಸನಗರ ; ಕರ್ನಾಟಕ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳ ಸಹಯೋಗದಿಂದ ಕೊಪ್ಪಳ ಜಿಲ್ಲೆಯ ಶಿಕ್ಷಣ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು …
Read more
ಹೊಸನಗರ ಹಾಲು ಉತ್ಪಾದನ ಸಂಘದಿಂದ ವಿದ್ಯಾನಿಧಿ ಯೋಜನೆ ಜಾರಿ ; ಹೆಚ್.ಜಿ. ಪ್ರವೀಣ್ಕುಮಾರ್

Mahesha Hindlemane
ಹೊಸನಗರ ; ಇಲ್ಲಿನ ಮಾವಿನಕೊಪ್ಪದಲ್ಲಿರುವ ಹಾಲು ಉತ್ಪಾದನ ಸಂಘದ ವತಿಯಿಂದ 2025-26ನೇ ಸಾಲಿನಿಂದ ಸಂಘದ ಸದಸ್ಯರ ಮಕ್ಕಳು ಎಸ್ಎಸ್ಎಲ್ಸಿ ಮತ್ತು …
Read more