Latest News

ಜಾನಪದ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್‌ಪೇಟೆ ಕಾಲೇಜ್‌ಗೆ ಪ್ರಥಮ ಸ್ಥಾನ ; ಅಭಿನಂದನೆ

malnadtimes.com

ರಿಪ್ಪನ್‌ಪೇಟೆ ; ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾಪೂಜಿ ನಗರದಲ್ಲಿ ನಡೆದ ಕುವೆಂಪು …

Read more

ರಿಪ್ಪನ್‌ಪೇಟೆ ; ಸರ್ಕಾರಿ ಪದವಿ ಕಾಲೇಜ್‌ನಲ್ಲಿ ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ಸಮಸ್ಯೆ ಕುರಿತು ಮಾಹಿತಿ ಕಾರ್ಯಾಗಾರ

malnadtimes.com

ರಿಪ್ಪನ್‌ಪೇಟೆ ; ಹೆಣ್ಣು ಮಕ್ಕಳ ಆರೋಗ್ಯದ ಸಮಸ್ಯೆಗಳು, ಋತುಚಕದ ವಿಳಂಬದ ಸಮಸ್ಯೆ, ಹಾರ್ಮೋನ್ ಬದಲಾವಣೆಗಳ ಕುರಿತು ವಿದ್ಯಾರ್ಥಿನಿಯರಲ್ಲಿ ಜಾಗೃತಿ ಅಗತ್ಯವೆಂದು …

Read more

ಸಂಘಟನೆಗಳು ಮಹಿಳೆಯರಿಗೆ ಬಲ ನೀಡಿವೆ ; ಶಾಸಕ ಬೇಳೂರು ಗೋಪಾಲಕೃಷ್ಣ

malnadtimes.com

ಹೊಸನಗರ ; ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾರಣವಾಗಿವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ …

Read more

ಸ್ಪರ್ಧಾ ಸಂಗಮ -2025 ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್ಸ್

malnadtimes.com

ಹೊಸನಗರ ; ಇತ್ತೀಚೆಗೆ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬಾಪೂಜಿ ನಗರದಲ್ಲಿ ನಡೆದ …

Read more

ಸಿಡಿಲು ಬಡಿದು ಮಹಿಳೆ ಸಾವು !

malnadtimes.com

ಚಿಕ್ಕಮಗಳೂರು ; ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕಿನ ಕುರುಬರಹಳ್ಳಿಯಲ್ಲಿ ಭಾನುವಾರ ನಡೆದಿದೆ. ನಾಗಮ್ಮ (65) ಸಿಡಿಲಿಗೆ ಬಲಿಯಾದ …

Read more

ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕ | ಸಂಘ ಪೂಜೆಯಿಂದ ಆಧ್ಯಾತ್ಮ ಮನೋಬಲ ವೃದ್ಧಿ ; ಹೊಂಬುಜ ಶ್ರೀಗಳು

malnadtimes.com

ರಿಪ್ಪನ್‌ಪೇಟೆ ; ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಏಕಶಿಲಾ ಜಿನಬಿಂಬಕ್ಕೆ ಭಕ್ತವೃಂದದವರು ಮಹಾಭಿಷೇಕ ವಾರ್ಷಿಕ ಜಾತ್ರಾ ಮಹೋತ್ಸವದ ಪಂಚಮಿ …

Read more

ಅಪಘಾತದಲ್ಲಿ ಉದುರಿದ 17 ಹಲ್ಲುಗಳು ; ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ !

malnadtimes.com

ಕೊಪ್ಪ ; ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿನಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ …

Read more

ಅಮ್ಮನಘಟ್ಟ ದೇವಾಲಯ ಜೀರ್ಣೋದ್ಧಾರ ; ಲೋಕಾರ್ಪಣೆಗೆ ಸಿದ್ಧತೆ, ದೇಣಿಗೆ ನೀಡಲು ಭಕ್ತಾದಿಗಳಿಗೆ ಬಿ.ಸ್ವಾಮಿರಾವ್ ಮನವಿ

malnadtimes.com

ಹೊಸನಗರ ; ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ‍್ಯ ಭರದಿಂದ ಸಾಗಿದ್ದು, ಭಕ್ತಾದಿಗಳು ತನು, …

Read more

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ

malnadtimes.com

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …

Read more