Latest News

ಜಲಪಾತದಲ್ಲಿ ಈಜಲು ಹೋಗಿ ಪ್ರವಾಸಿಗ ನೀರುಪಾಲು !

Mahesha Hindlemane

THARIKERE | ಸ್ನೇಹಿತರ ಜೊತೆ ಹೆಬ್ಬೆ ಜಲಪಾತಕ್ಕೆ ಬಂದಿದ್ದ ಪ್ರವಾಸಿಗನೋರ್ವ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು …

Read more

ಚಿರತೆ ಉಗುರು ಮತ್ತು ಹಲ್ಲುಗಳ ಅಕ್ರಮ ಸಾಗಣೆ ; ಮಾಲು ಸಮೇತ ಆರೋಪಿ ಬಂಧನ !

Mahesha Hindlemane

SAGARA ; ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ ಆರೋಪಿಯನ್ನು ಮಾಲು ಸಮೇತ ದಾಸಕೊಪ್ಪ ಸರ್ಕಲ್ …

Read more

ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ ; ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ, ಪೊಲೀಸರ ವಶಕ್ಕೆ

Mahesha Hindlemane

SHIVAMOGGA ; ಕರ್ನಾಟಕವನ್ನು ಮುಸ್ಲಿಂ ಆಸ್ತಿ ಮಾಡಲು ಹೊರಟ ವಕ್ಫ್ ಕಾಯ್ದೆ ವಿರುದ್ಧ ರೈತರ ಜಮೀನು ಉಳಿಸುವುದಕ್ಕೋಸ್ಕರ್ ಬಿಜೆಪಿ ಹೋರಾಟ …

Read more

ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಗೆಲುವು ನಿಶ್ಚಿತ

Mahesha Hindlemane

RIPPONPETE ; ರಾಜ್ಯದಲ್ಲಿನ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿತ್ಯ ಒಂದಲ್ಲ ಒಂದು ಗೊಂದಲ್ಲದಲ್ಲಿ ಸಿಲುಕಿಕೊಂಡಿರುವ ಬಗ್ಗೆ ಮತ್ತು …

Read more

3 ತಿಂಗಳಿಂದ ಬಾರದ ಸಂಬಳ ; ಕತ್ತಲೆಯಲ್ಲಿ ದೀಪಾವಳಿ ಹಬ್ಬ ಆಚರಿಸಿದ 108 ಆಂಬುಲೆನ್ಸ್ ಸಿಬ್ಬಂದಿಗಳು !

Mahesha Hindlemane

HOSANAGARA ; ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದಲ್ಲಿರುವಾಗ 24 ಗಂಟೆಯಲ್ಲಿ ಕರ್ತವ್ಯದಲ್ಲಿರುವ ತೊಡಗಿರುವ 108 ಆಂಬುಲೆನ್ಸ್ ಸಿಬ್ಬಂದಿಗಳು ಕತ್ತಲೆಯಲ್ಲಿ ದೀಪಾವಳಿ …

Read more

ಜಾರ್ಖಂಡ್ ಮೂಲದ ಕಾರ್ಮಿಕ ಹುಂಚ ಕಲ್ಲು ಕ್ವಾರೆಯಲ್ಲಿ ನಿಗೂಢ ಸಾವು, 2 ಸಾವಿರ ಕಿ.ಮೀ. ದೂರದಿಂದ ಶಿವಮೊಗ್ಗಕ್ಕೆ ಮೃತದೇಹ ವಾಪಾಸ್ !

Mahesha Hindlemane

RIPPONPETE ; ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ …

Read more

ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು, ಮಹಿಳೆ ಸ್ಥಿತಿ ಗಂಭೀರ !

Mahesha Hindlemane

SORABA ; ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮಹಿಳೆಯೊಬ್ಬರು ತೀವ್ರ …

Read more

ರಿಪ್ಪನ್‌ಪೇಟೆ ; ಸಂಭ್ರಮ ಸಡಗರದೊಂದಿಗೆ ನಡೆದ ಗೋಪೂಜೆ

Mahesha Hindlemane

RIPPONPETE ; ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಶ್ರದ್ದಾಭಕ್ತಿಯಿಂದ ಗೋಪೂಜೆಯನ್ನು ನೆರವೇರಿಸಿದರು. ಇಲ್ಲಿನ ವರಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋಪೂಜೆಯನ್ನು ದೇವಸ್ಥಾನದ ಪ್ರಧಾನ …

Read more

ಶ್ರೀಕ್ಷೇತ್ರ ಹೊಂಬುಜದಲ್ಲಿ ಗೋಪೂಜೆ ಸಂಭ್ರಮ | ಕಾಮಧೇನು ಸ್ವರೂಪಿ ಗೋವುಗಳು ನಮ್ಮ ಕುಟುಂಬದ ಸದಸ್ಯರು ; ಶ್ರೀಗಳು

Mahesha Hindlemane

RIPPONPETE ; ಶ್ರೀಕ್ಷೇತ್ರ ಹೊಂಬುಜ ಜೈನ ಮಠದಲ್ಲಿ ಗೋ ಪೂಜೆಯನ್ನು ಪರಂಪರಾಗತವಾಗಿ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ …

Read more