Latest News

ಜಾನುವಾರು ಕಟ್ಟಲು ಹೋದ ರೈತ ನೀರುಪಾಲು !

Mahesha Hindlemane
MUDIGERE | ಜಾನುವಾರು ಕಟ್ಟಲು ಹೋದ ರೈತನೋರ್ವ ಆಕಸ್ಮಿಕವಾಗಿ ಜಾರಿಬಿದ್ದು ಹೊಳೆ ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ …
Read more
ಬಿಜೆಪಿ – ಜೆಡಿಎಸ್ ಎರಡೂ ಪಕ್ಷಗಳು ಶೀಘ್ರದಲ್ಲೇ ನಾಶ ; ಆರ್.ಎಂ.ಎಂ.

Mahesha Hindlemane
SHIKARIPURA | ಕಾಂಗ್ರೆಸ್ ಪಕ್ಷದವನ್ನ ನಾಶ ಮಾಡುವುದಾಗಿ ಹೇಳಿಕೊಳ್ಳುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲೀಗ ಒಳಜಗಳ ಆರಂಭವಾಗಿದ್ದು, ಅವರವರ ಕಿತ್ತಾಟದಿಂದ …
Read more
ಕೊಡಚಾದ್ರಿ ಕಾಲೇಜಿನಲ್ಲಿ ನೂತನ ಕೋರ್ಸ್ ಆರಂಭ | ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ದೀಪಕ್ ಸ್ವರೂಪ್ ಆಯ್ಕೆ

Mahesha Hindlemane
HOSANAGARA | ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಿಸಿಎ, ಬಿಎಸ್ಸಿ (ಪಿಸಿಎಂಸಿ) ಹಾಗೂ …
Read more
Arecanut Price 02 ಆಗಸ್ಟ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Mahesha Hindlemane
Arecanut Today Price | ಆಗಸ್ಟ್ 02 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದ …
Read more
ನಾಗರ ಪಂಚಮಿ ಪ್ರಯುಕ್ತ ಆ.09 ರಂದು ನಾಗರಹಳ್ಳಿಯಲ್ಲಿ ಜಾತ್ರಾ ಮಹೋತ್ಸವ

Mahesha Hindlemane
RIPPONPETE | ಇತಿಹಾಸ ಪ್ರಸಿದ್ದ ನಾಗರಹಳ್ಳಿ “ಶ್ರೀನಾಗೇಂದ್ರಸ್ವಾಮಿಯ’’ ಜಾತ್ರಾ ಮಹೋತ್ಸವವನ್ನು ಆ. 9 ರಂದು ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು …
Read more
ಬಾಳೆಹೊನ್ನೂರು ಧರ್ಮ ಪೀಠದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳ 33ನೇ ವರ್ಷದ ಶ್ರಾವಣ ತಪೋನುಷ್ಠಾನ

Mahesha Hindlemane
ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು …
Read more
ಭಾರಿ ಮಳೆಗೆ ಕೊಚ್ಚಿ ಹೋದ ಮೋರಿ ದುರಸ್ತಿ

Mahesha Hindlemane
HOSANAGARA | ಕಳೆದ ವಾರ ಸುರಿದ ಭಾರಿ ಮಳೆಗೆ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದಜಡ್ಡು ಎಸ್ ಸಿ ಕಾಲೋನಿ …
Read more
ಶೇ.91 ರಷ್ಟು ಭರ್ತಿಯಾದ ಲಿಂಗನಮಕ್ಕಿ ಜಲಾಶಯ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane
HOSANAGARA | ತಾಲೂಕಿನಾದ್ಯಂತ ಮಳೆ ಅಬ್ಬರ ಕೊಂಚ ತಗ್ಗಿದ್ದು ಶುಕ್ರವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಲಿಂಗನಮಕ್ಕಿ …
Read more
ಆನೆ ದಾಳಿ, ಮೃತ ವ್ಯಕ್ತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

Mahesha Hindlemane
RIPPONPETE | ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ರೈತ ತಿಮ್ಮಪ್ಪ ಕಳೆದ ಮೂರು ತಿಂಗಳ ಹಿಂದೆ ದರಗೆಲೆ …
Read more