Latest News

ಹೊಸನಗರ ತಾಲೂಕಿನ ವಿವಿಧೆಡೆ ಭೂಮಿ ಹುಣ್ಣಿಮೆ ಸಂಭ್ರಮ

Mahesha Hindlemane
HOSANAGARA ; ಭೂಮಿ ಹುಣ್ಣಿಮೆ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ರೈತಾಪಿ ವರ್ಗವು ಮಲೆನಾಡ ಸಂಪ್ರದಾಯದಂತೆ ಶ್ರದ್ಧಾ ಭಕ್ತಿ ಪೂರ್ವಕವಾಗಿ ವಿಜೃಂಭಣೆಯಿಂದ …
Read more
ಮಲೆನಾಡಿನಾದ್ಯಂತ ‘ಭೂಮಿ ಹುಣ್ಣಿಮೆ’ ಹಬ್ಬದ ಸಂಭ್ರಮ

Mahesha Hindlemane
SHIVAMOGGA ; ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಗುರುವಾರ ಸಡಗರ ಸಂಭ್ರಮದಿಂದ ಆಚರಿಸಿದರು. …
Read more
ತೀರ್ಥಹಳ್ಳಿ ತಹಸಿಲ್ದಾರ್ ಜಕ್ಕಣ್ಣ ಗೌಡರ್ ವಿಧಿವಶ !

Mahesha Hindlemane
THIRTHAHALLI ; ತೀರ್ಥಹಳ್ಳಿ ತಹಸಿಲ್ದಾರ್ ಜಕ್ಕಣ್ಣ ಗೌಡರ್ ಇಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ಜಕ್ಕಣ್ಣ ಗೌಡರ್ ಅವರು ತೀರ್ಥಹಳ್ಳಿಯ …
Read more
HOSANAGARA ; ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Mahesha Hindlemane
HOSANAGARA ; ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ, ಕೇಂದ್ರ …
Read more
ಅಧಿಕಾರಿಗಳು ಹಾಗೂ ಪರಿಸರವಾದಿಗಳೊಂದಿಗೆ ಸಭೆ | ಮುಳುಗಡೆ ಸಂತ್ರಸ್ಥರಿಂದ ಅನಂತ ಹೆಗಡೆ ಅಶಿಸರಗೆ ಮನವಿ ಪತ್ರ ಸಲ್ಲಿಕೆ

Mahesha Hindlemane
HOSANAGARA ; ವೃಕ್ಷಲಕ್ಷ ಆಂದೋಲನದ ಕರ್ನಾಟಕ ಪರಿಸರ ಸಂರಕ್ಷಣೆ ಅಧ್ಯಕ್ಷ ಅನಂತ ಹೆಗಡೆ ಅಶಿಸರರವರು ಹೊಸನಗರದ ತಾಲ್ಲೂಕು ಪಂಚಾಯತಿ ಕಛೇರಿಯ …
Read more
ಹಿಂಗಾರು ಮಳೆ ಅಬ್ಬರಕ್ಕೆ ಮನೆ ಗೋಡೆ ಕುಸಿತ !

Mahesha Hindlemane
HOSANAGARA ; ಹಿಂಗಾರು ಮಳೆ ಅಬ್ಬರಕ್ಕೆ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಕೊಪ್ಪ ಗ್ರಾಮದ ಬಸವಣ್ಣ ಎಂಬುವರ …
Read more
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, ಇಬ್ಬರು ಮಕ್ಕಳು ಸೇರಿ 06 ಮಂದಿಗೆ ಗಾಯ !

Mahesha Hindlemane
SHIVAMOGGA ; ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ಸೊಂದು ಪಲ್ಪಿಯಾಗಿ ಇಬ್ಬರು ಮಕ್ಕಳು ಸೇರಿ 06 ಮಂಗಿ ಗಾಯಗೊಂಡ ಘಟನೆ …
Read more
ಹೊಸನಗರ ಬಿಇಒಗೆ ಜೀಪ್ ಸೌಲಭ್ಯ ನೀಡ್ದೆ ಪ್ರಗತಿ ಸಾದ್ಸಿ ಅಂದ್ರೆ ಹೆಂಗೆ ಶಾಸಕರೇ !?ಜಿಲ್ಲಾ ಉಸ್ತುವಾರಿ, ಶಿಕ್ಷಣ ಸಚಿವ ಮಧು ಬಂಗಾರಪ್ಪನವರೇ ಇತ್ತ ಸ್ವಲ್ಪ ಗಮನ ಕೊಡಿ

Mahesha Hindlemane
HOSANAGARA ; ಏನ್ ಮಾಡೋದು ಹೇಳಿ, ಕೆಲವು ಬಾರಿ ಸಮಯಕ್ಕೆ ಸರಿಯಾಗಿ ಕರ್ತವ್ಯ ನಿರ್ವಹಿಸಲೇಬೇಕಾದ ಅನಿವಾರ್ಯತೆ ಸರ್ಕಾರಿ ಇಲಾಖಾ ಸಿಬ್ಬಂದಿಗಳಿಗೆ …
Read more
BSNL ನೆಟ್ ಸಮಸ್ಯೆ, ಗ್ರಾಹಕರ ಪರದಾಟ

Mahesha Hindlemane
RIPPONPETE ; ಇಲ್ಲಿನ ಬಿಎಸ್ಎನ್ಎಲ್ ಕಛೇರಿ ಸರಿಯಾದ ನಿರ್ವಹಣೆಯಿಲ್ಲದೇ ದೂರವಾಣಿ ಗ್ರಾಹಕರು ಪಡಬಾರದ ಕಷ್ಟ ಪಡುವಂತಾಗಿದೆ. ಕೇಂದ್ರ ಸರ್ಕಾರದ ಖಾಸಗೀಕರಣದಿಂದಾಗಿ …
Read more