Latest News

ಶಾಲೆಯ ಸಮಗ್ರ ಅಭಿವೃದ್ದಿಯಲ್ಲಿ ಸಮುದಾಯದ ಪಾತ್ರ ಮಹತ್ವದ್ದು ; ಪುಟ್ಟಪ್ಪ

Mahesha Hindlemane

ಹೊಸನಗರ ; ಯಾವುದೇ ಶಾಲೆಯ ಸಮಗ್ರ ಅಭಿವೃದ್ಧಿಯಲ್ಲಿ ಸಮುದಾಯದ ಪಾತ್ರ ಮಹತ್ವ ಪಡೆದಿದೆ. ಈ ಹಿನ್ನಲೆಯಲ್ಲಿ ಶಾಲೆಯ ನಿರ್ವಹಣೆ, ಸುಧಾರಣೆ …

Read more

ಹೊಸನಗರ ; ದಸರಾ ಆಚರಣೆ ಸಮಿತಿ ಅಧ್ಯಕ್ಷರಾಗಿ ದುಮ್ಮ ವಿನಯ್ ಕುಮಾರ್ ಮರು ಆಯ್ಕೆ

Mahesha Hindlemane

ಹೊಸನಗರ ; ತಾಲೂಕು ಆಡಳಿತ, ಪಟ್ಟಣ ಪಂಚಾಯತಿ, ರಾಷ್ಟ್ರೀಯ ಹಬ್ಬ ಮತ್ತು ನಾಡಹಬ್ಬ ಆಚರಣೆ ಸಮಿತಿಯ 2025-26ನೇ ಸಾಲಿನ ದಸರಾ …

Read more

ಹೊಸನಗರದಲ್ಲಿ ಜೇಸಿ ಸಪ್ತಾಹ ಉದ್ಘಾಟನಾ ಸಮಾರಂಭ

Mahesha Hindlemane

ಹೊಸನಗರ ; ನಮ್ಮ ಜೇಸಿಐ ಸಂಸ್ಥೆ ಸುಮಾರು 28 ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದು ಹಿರಿಯರ ಮಾರ್ಗದರ್ಶನದಲ್ಲಿ ಹೊಸನಗರ ಜನತೆಗೆ ಉತ್ತಮ …

Read more

ಹೊಸನಗರ ತಾಲೂಕು ವರ್ತಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Mahesha Hindlemane

ಹೊಸನಗರ ; ತಾಲೂಕು ವರ್ತಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಸಕ್ತ ಸಾಲಿಗೆ ನೂತನ ಅಧ್ಯಕ್ಷರಾಗಿ ಪ್ರಿಯಾಂಕ ಫ್ಯಾಷನ್ ಮಾಲೀಕ …

Read more

ಸಮಾಜಮುಖಿ ಕಾರ್ಯದಲ್ಲಿ ಮೆರಗು ತೋರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಪ್ರಶಸ್ತಿ

Mahesha Hindlemane

ರಿಪ್ಪನ್‌ಪೇಟೆ ; ರೋಟರಿ ಜಿಲ್ಲಾ 3182ರ ವಲಯ–11ಕ್ಕೆ ಸೇರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 2024–25ನೇ ಸಾಲಿನಲ್ಲಿ ಒಟ್ಟು 9 ಜಿಲ್ಲಾ …

Read more

ಆನಂದಪುರ: ಸೆ.9ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ

Koushik G K

ಆನಂದಪುರ : ಆನಂದಪುರ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆ, ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ಗಂಟೆಯಿಂದ …

Read more

ಶಿಕ್ಷಕ ಕೆ.ಬಿ. ದಾನೇಶಪ್ಪಗೆ ತಾಲ್ಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Mahesha Hindlemane

ರಿಪ್ಪನ್‌ಪೇಟೆ ; ನಂದಿಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಬಿ. ದಾನೇಶಪ್ಪಗೆ 2025-26ನೇ ಸಾಲಿನ ಹೊಸನಗರ ತಾಲ್ಲೂಕು ಮಟ್ಟದ ಅತ್ಯುತ್ತಮ …

Read more

15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ಭೀಕರ ಅಪಘಾತಕ್ಕೆ ಬಲಿ !

Mahesha Hindlemane

ಶಿವಮೊಗ್ಗ ; 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ಭೀಕರ ಅಪಘಾತಕ್ಕೆ ಬಲಿಯಾದ ದಾರುಣ ಘಟನೆ ಮಲವಗೊಪ್ಪದ ಬಳಿ ಇಂದು …

Read more

ಕಂಕಣ ಕಟ್ಟುವ ಮೂಲಕ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

Mahesha Hindlemane

ಹೊಸನಗರ ; ಹೆಬ್ಬಂಡೆಯನ್ನೇ ಆಲಯವನ್ನಾಗಿ ಮಾಡಿಕೊಂಡು ನೆಲೆಸಿರುವ ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟದ ಇತಿಹಾಸ ಪ್ರಸಿದ್ಧ  ಶ್ರೀ ಜೇನುಕಲ್ಲಮ್ಮ ದೇವಿಯ …

Read more