Latest News

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ
malnadtimes.com
ರಿಪ್ಪನ್ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …
Read more
ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ
malnadtimes.com
ರಿಪ್ಪನ್ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ …
Read more
ಅನಧಿಕೃತ ಕೆಲಸಕ್ಕೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ
malnadtimes.com
ಹೊಸನಗರ ; ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀತಮ್ಮ ಕೋಂ ಗೋವಿಂದಪ್ಪ ಎಂಬುವವರ ಜಾಗವೆಂದು ತಿಳಿದಿದ್ದರೂ ನ್ಯಾಯಾಲಯದಲ್ಲಿ ಸೀತಮ್ಮನವರ …
Read more
ಜಾತ್ರಾ ಮಹೋತ್ಸವದ ಧಾರ್ಮಿಕ ಸಭೆ | “ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು
malnadtimes.com
ರಿಪ್ಪನ್ಪೇಟೆ ; ಪ್ರಾಚೀನ ಜೈನ ಪರಂಪರೆ, ಪೂಜಾ ವಿಧಿ ವಿಧಾನ, ಭಕ್ತರ ಅಭೀಷ್ಠ ಈಡೇರಿಸುವ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ …
Read more
ಕಸಾಪ ಸರ್ವಾಧ್ಯಕ್ಷ ಡಿ.ಎಸ್.ಶ್ರೀಧರ್ ಅವರಿಗೆ ಸಮ್ಮೇಳನಕ್ಕೆ ಆಹ್ವಾನ | ಅನಧಿಕೃತ ಕೆಲಸಕ್ಕೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ
malnadtimes.com
ಹೊಸನಗರ ; ಮಾ.23ರ ಭಾನುವಾರ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು 10ನೇ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ರಾಜ್ಯ …
Read more
ದೇವರ ಭಜನೆಯಿಂದ ಆತ್ಮಶುದ್ಧಿ ; ಬಿ. ಸ್ವಾಮಿರಾವ್
malnadtimes.com
ಹೊಸನಗರ ; ಮನಃಪೂರ್ವಕವಾಗಿ ದೇವರಿಗೆ ನೀಡುವ ಸಂಪತ್ತು ಇದ್ದರೆ, ಅದು ಭಜನೆ ಮಾತ್ರ ಎಂದು ಮಾಜಿ ಶಾಸಕ ಬಿ.ಸ್ವಾಮಿರಾವ್ ಹೇಳಿದರು. …
Read more
ನಿಧನವಾರ್ತೆ ; ಶಿವಶಂಕರಗೌಡ ಇನ್ನಿಲ್ಲ !
malnadtimes.com
ಹೊಸನಗರ ; ಎಂ ಗುಡ್ಡೆಕೊಪ್ಪ ಗ್ರಾಮದ ಶಿವಶಂಕರ (57) ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದರು. ಇವರು ಹೊಸನಗರದ …
Read more
ನಗರ ; ನಗ-ನಾಣ್ಯ ದೋಚಿ ಪರಾರಿಯಾಗಿದ್ದ ಆರೋಪಿ ಬಂಧನ
malnadtimes.com
ಹೊಸನಗರ ; ನಗ-ನಾಣ್ಯ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾ.03 ರಂದು ತಾಲೂಕಿನ ಮತ್ತಿಕೈ …
Read more
ಹೊಸನಗರ ; 1625 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 7 ಪರೀಕ್ಷಾ ಕೇಂದ್ರಗಳ ಸ್ಥಾಪನೆ – ಬಿಇಒ ಹೆಚ್.ಆರ್. ಕೃಷ್ಣಮೂರ್ತಿ
malnadtimes.com
ಹೊಸನಗರ ; ಕರ್ನಾಟಕ ರಾಜ್ಯದಲ್ಲಿ ಮಾರ್ಚ್ 21ರಿಂದ ಎಸ್ಎಸ್ಎಲ್ಸಿ ಪಬ್ಲಿಕ್ ಪರೀಕ್ಷೆ ಆರಂಭವಾಗಿದ್ದು ಹೊಸನಗರ ತಾಲ್ಲೂಕಿನಲ್ಲಿ 1625 ವಿದ್ಯಾರ್ಥಿಗಳು ಪರೀಕ್ಷೆ …
Read more