Latest News

ಹೊಸನಗರದಲ್ಲಿ ನ್ಯಾಯಾಲಯದ ಕಲಾಪದಿಂದ ಹೊರಗುಳಿದ ವಕೀಲರು ! ಕಾರಣವೇನು ?

Mahesha Hindlemane
HOSANAGARA | ಕಕ್ಷಿದಾರರರೊಬ್ಬರು ನ್ಯಾಯಾಲಯಕ್ಕೆ ಹಾಜರಾದಾಗ ಕಾರಣ ಕಕ್ಷಿದಾರರ ಪರ ವಕೀಲರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ಆದೇಶಿಸಿದ್ದ ಬಾದಾಮಿ ನ್ಯಾಯಾಲಯದ …
Read more
ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane
CHIKKAMAGALURU / SHIVAMOGGA | ಮಲೆನಾಡಿನಾದ್ಯಂತ ಕಳೆದೊಂದು ವಾರದಿಂದ ಸುರಿಯುತ್ತಿದ್ದ ಮಳೆ ಅಬ್ಬರ ಕೊಂಚ ತಗ್ಗಿದ್ದು ಮಳೆಗೆ ಮುಂಜಾಗ್ರತಾ ಕ್ರಮವಾಗಿ …
Read more
ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಕ್ಷೀಣಿಸಿದ ಮಳೆ, ಜಲಾಶಯ ಭರ್ತಿಗೆ 22 ಅಡಿ ನೀರು ಬಾಕಿ

Mahesha Hindlemane
HOSANAGARA | ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಪ್ರದೇಶವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಮತ್ತೆ ಮಳೆ ಕ್ಷೀಣಿಸಿದೆ. ಸೋಮವಾರ …
Read more
SAGARA : ಪ್ರವಾಸಕ್ಕೆ ಬಂದಿದ್ದ ಯುವಕ ಜೋಗ ಜಲಪಾತದ ಬಳಿ ಕಣ್ಮರೆ !

Mahesha Hindlemane
SAGARA | ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿದ್ದ ಯುವಕನೊರ್ವ ಜೋಗ ಜಲಪಾತದ (Jog Falls) ಬಳಿ ಕಣ್ಮರೆಯಾಗಿದ ಘಟನೆ ನಡೆದಿದ್ದು, ಯುವಕನಿಗಾಗಿ ಕಳೆದ …
Read more
Ripponpet | ವಾಡಿಕೆಗಿಂತ 76.9 ಮಿ.ಮೀ. ಮಳೆ ಹೆಚ್ಚಳ, ಕೃಷಿ ಚಟುವಟಿಕೆ ವಿಳಂಬ !

Mahesha Hindlemane
RIPPONPETE | ಕೆರೆಹಳ್ಳಿ, ಹುಂಚ ಹೋಬಳಿ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯಲ್ಲಿ ಜೂನ್ ಒಂದರಿಂದ ಜುಲೈ 19ರವರೆಗೆ ಪ್ರಸ್ತುತ 874.4 …
Read more
ಕರ್ನಾಟಕ ಹೈನುಗಾರಿಕೆ ಪ್ರಮುಖ ಸಬ್ಸಿಡಿ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಮಾಹಿತಿ
Koushik G K
ಕರ್ನಾಟಕದ ಗ್ರಾಮೀಣ ಆರ್ಥಿಕತೆಯಲ್ಲಿ ಹೈನುಗಾರಿಕೆಯು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಇದು ರೈತರಿಗೆ, ವಿಶೇಷವಾಗಿ ಸಣ್ಣ ಜಮೀನು ಹೊಂದಿರುವವರಿಗೆ ಸ್ಥಿರ ಆದಾಯದ …
Read more
ಹೊಸನಗರ ತಾಲೂಕಿನಾದ್ಯಂತ ಸೋಮವಾರದಿಂದ ಶಾಲೆಗಳು ಪುನರಾರಂಭ

Mahesha Hindlemane
HOSANAGARA | ಕಳೆದೊಂದು ವಾರದಿಂದ ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆಯಾಗುತ್ತಿದ್ದು ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮಂಗಳವಾರದಿಂದ ಶನಿವಾರದವರೆಗೆ ತಾಲೂಕಿನ ಎಲ್ಲಾ, ಶಾಲೆ …
Read more
ಭಾರಿ ಮಳೆಗೆ ರಸ್ತೆ ಮಧ್ಯೆ ಬಿದ್ದ ಭಾರಿ ಪ್ರಮಾಣದ ಹೊಂಡ | ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಿಪ್ಪನ್ಪೇಟೆ ವಿದ್ಯಾರ್ಥಿಗಳು ಆಯ್ಕೆ

Mahesha Hindlemane
RIPPONPETE | ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮಠದಜಡ್ಡು ಎಸ್.ಸಿ.ಕಾಲೋನಿ-ನಾಗರಹಳ್ಳಿ ಸಂಪರ್ಕದ ಸೇತುವೆ ಭಾರಿ ಮಳೆಗೆ ಕುಸಿದು ರಸ್ತೆ ಮಧ್ಯವೇ …
Read more
ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶಕ್ಕೆ ತೆರಳಿರುವುದು ಮೋಜು ಮಸ್ತಿಗಲ್ಲ, ರಾಜಕೀಯ ವಿರೋಧಿಗಳ ಆರೋಪದಲ್ಲಿ ಹುರುಳಿಲ್ಲ

Mahesha Hindlemane
HOSANAGARA | ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಕುರಿತು ರಾಜಕೀಯ ವಿರೋಧಿಗಳು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ. ಅವರು …
Read more