Latest News

ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ಅ.03 ರಿಂದ 12 ರವರೆಗೆ ದಸರಾ ಉತ್ಸವ

Mahesha Hindlemane

RIPPONPETE ; ಅತಿಶಯ ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಶ್ರೀ ನೇಮಿನಾಥ ಸ್ವಾಮಿ, ಶ್ರೀ ಆದಿನಾಥ ಸ್ವಾಮಿ, …

Read more

ರೈಲ್ವೆ ಹಳಿ ಮೇಲೆ ಯುವಕನ ಶವ ಪತ್ತೆ, ಕೊಲೆ ಶಂಕೆ !

Mahesha Hindlemane

SAGARA ; ರೈಲ್ವೆ ಹಳಿ ಮೇಲೆ ಯುವಕನೋರ್ವನ ಶವ ಪತ್ತೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ …

Read more

ಮಲೆನಾಡು ಭಾಗದಲ್ಲಿ ಸುರಿದ ಭಾರಿ ಮಳೆ,  ಜಮೀನುಗಳು ಜಲಾವೃತ, ಹಲವೆಡೆ ಸಂಪರ್ಕ ಕಟ್ !

Mahesha Hindlemane

CHIKKAMAGALURU / SHIVAMOGGA ; ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಸೋಮವಾರ ಸಂಜೆ ದಿಢೀರ್ ಸುರಿದ ಭಾರೀ ಮಳೆಗೆ …

Read more

ಆಂಬುಲೆನ್ಸ್ ಡಿಕ್ಕಿ, ಹೊಸನಗರದ ಬೈಕ್ ಸವಾರ ಸಾವು !

Mahesha Hindlemane

KOPPA ; ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ …

Read more

ಕಬಡ್ಡಿ ; ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Mahesha Hindlemane

RIPPONPETE ; ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ …

Read more

ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ

Mahesha Hindlemane

RIPPONPETE ; ಪ್ರತಿಯೊಬ್ಬ ನಾಗರೀಕರು ತಮ್ಮ ಮನೆ ಅಂಗಡಿ ಇತರ ಕಡೆಯಲ್ಲಿ ಸ್ವಚ್ಚತೆಯನ್ನು ಕಾಪಾಡುವುದು ಮೂಲ ಕರ್ತವ್ಯವಾಗಿದೆ ಎಂದು ಪ್ರಥಮದರ್ಜೆ …

Read more

ಫಾರ್ಚೂನರ್ ಕಾರಲ್ಲಿ ಬಂದು ಹಸು ಕದ್ದೊಯ್ದ ಖದೀಮರು !

Mahesha Hindlemane

SORABA ; ಫಾರ್ಚೂನರ್ ಕಾರಿನಲ್ಲಿ ಬಂದ ಖದೀಮರು ಹಸುವನ್ನು (Cow) ಕದ್ದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ (Soraba) …

Read more

ನಾಯಕತ್ವ ಗುಣ ಬೆಳೆಸಿಕೊಳ್ಳಲು ಎನ್ಎಸ್ಎಸ್ ಸಹಕಾರಿ

Mahesha Hindlemane

SHIKARIPURA ; ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ ಶಿಸ್ತು, ಭಾತೃತ್ವ, ಸಂಯಮ, ಸಮಯ ಪ್ರಜ್ಞೆ ಹಾಗೂ …

Read more

ಮೂಲೆಗದ್ದೆ ಮಠದಲ್ಲಿ ನಡೆದ ಪೂರ್ವಭಾವಿ ಸಭೆ | ಶರಾವತಿ ನೀರು ರಾಜಧಾನಿಗೆ ಹರಿಸುವ ಅವೈಜ್ಞಾನಿಕ ಯೋಜನೆ ರದ್ದತಿ ಹೋರಾಟಕ್ಕೆ ಒಕ್ಕೊರಲ ನಿರ್ಧಾರ

Mahesha Hindlemane

RIPPONPETE ; ಶರಾವತಿ ನದಿ ನೀರಯನ್ನು ಬೆಂಗಳೂರಿಗೆ ಹರಿಸುವ ಅವೈಜ್ಞಾನಿಕ ಯೋಜನೆಯನ್ನು ವಿರೋಧಿಸಿ ಇಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದಲ್ಲಿ …

Read more