Latest News

ಅರಸಾಳು ಅರಣ್ಯಾಧಿಕಾರಿಗಳ ಕಛೇರಿ ಮುಂದೆ ರೈತರ ಪ್ರತಿಭಟನೆ ; ಆನೆ ಸ್ಥಳಾಂತರ ಕಾರ್ಯಾಚರಣೆಗೆ ವಿಶೇಷ ತಂಡ ರಚನೆ – ಪ್ರತಿಭಟನಾನಿರತರಿಗೆ ಅಧಿಕಾರಿಗಳ ಭರವಸೆ

Mahesha Hindlemane

ರಿಪ್ಪನ್‌ಪೇಟೆ ; ಕಳೆದ ಒಂದು ವಾರದಿಂದ ಮಲೆನಾಡಿನ ಅರಸಾಳು, ಬೆಳ್ಳೂರು, ಕೆಂಚನಾಲ, ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ …

Read more

ಗುರು ದರ್ಶನದಿಂದ ಜೀವನ ಪಾವನ ; ಯದುವೀರ್ ಒಡೆಯರ್

Mahesha Hindlemane

ಬಾಳೆಹೊನ್ನೂರು ; ಬಹು ಜನ್ಮಗಳ ಪುಣ್ಯ ಫಲದಿಂದ ಮಾನವ ಜೀವನ ದೊರೆತಿದೆ. ಗುರುವಿನ ಕಾರುಣ್ಯ ಎಲ್ಲರಿಗೂ ಬೇಕು. ಗುರು ಪೀಠಗಳ …

Read more

ಆರ್ಯ ಈಡಿಗರ ಸಂಘದ ಲೆಕ್ಕಪತ್ರಗಳನ್ನು ಕೇಳುವ ಹಕ್ಕು ಸಂಘದ ಸದಸ್ಯರಿಗೆ ಮಾತ್ರ ಇದೆ ; ಬಿ.ಪಿ. ರಾಮಚಂದ್ರ

Mahesha Hindlemane

ಹೊಸನಗರ ; ತಾಲ್ಲೂಕಿನ ಆರ್ಯ ಈಡಿಗರ (ದೀವರ) ಸಂಘದ ಲೆಕ್ಕಪತ್ರಗಳನ್ನು ಕೇಳುವ ಹಕ್ಕು ಈ ಸಂಘದ ಸದಸ್ಯರಿಗೆ ಇರುತ್ತದೆ ಎಲ್ಲರಿಗೂ …

Read more

ವೈಭವದಿಂದ ಜರುಗಿದ ಹಳುವಳ್ಳಿ ಶ್ರೀ ಸುಬ್ರಹ್ಮಣೈಶ್ವರ ಸ್ವಾಮಿ ರಥೋತ್ಸವ

Mahesha Hindlemane

ಕಳಸ ; ಇತಿಹಾಸ ಪ್ರಸಿದ್ಧ ಹಳುವಳ್ಳಿ ಶ್ರೀಮಹಾಗಣೇಶ್ವರ ಸಮೇತ ಶ್ರೀ ಸುಬ್ರಹ್ಮಣೈಶ್ವರ ಸ್ವಾಮಿಯವರ ರಥೋತ್ಸವವು ಬುಧವಾರ ಅತ್ಯಂತ ಸಡಗರ ಸಂಭ್ರಮದಿಂದ …

Read more

ಕಾಳಿಂಗ ಸರ್ಪಗಳ ಸಂಶೋಧನೆ ಅವಶ್ಯಕ ; ಗೌರಿಶಂಕರ್

Mahesha Hindlemane

ಶಿವಮೊಗ್ಗ ; ಕಾಳಿಂಗಸರ್ಪ ವಿಶ್ವದಲ್ಲಿ ಅಪರೂಪದ ಹಾವಿನ ಪ್ರಭೇದವಾಗಿದ್ದು ಪರಿಸರ ಸ್ನೇಹಿ ಉದ್ದೇಶದಲ್ಲಿ ಸಂಶೋಧನೆ ಅವಶ್ಯಕವಾಗಿದೆ ಎಂದು ಕಾಳಿಂಗ ಸೆಂಟರ್ …

Read more

ಸಂವಿಧಾನ ಓದಿ ತಿಳಿದು ಸ್ವಾಸ್ಥ್ಯ ಸಮಾಜ ನಿರ್ಮಿಸಲು ಸಹಕರಿಸಿ ; ಹೊಸನಗರ ತಹಸೀಲ್ದಾರ್ ಭರತ್ ರಾಜ್

Mahesha Hindlemane

ಹೊಸನಗರ ; ಜೀವನದಲ್ಲಿ ಯಾವುದೇ ರೀತಿಯ ಸಂಶಯ ಸಂದೇಹಗಳು ಎದುರಾದಲ್ಲಿ ನಮ್ಮ ಸಂವಿಧಾನ ಓದಿದರೆ ಅದಕ್ಕೆ ಉತ್ತರ ಸಿಗುತ್ತದೆ ಎಂದು …

Read more

ರಂಭಾಪುರಿ ಪೀಠಕ್ಕೆ ಯದುವೀರ್ ಒಡೆಯರ್, ಸಚಿವ ಸೋಮಣ್ಣ ನಾಳೆ ಭೇಟಿ

Mahesha Hindlemane

ಬಾಳೆಹೊನ್ನೂರು ; ಮೈಸೂರು ಮಹಾರಾಜ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇವರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ …

Read more

40 ಸಾವಿರ ರೂ. ನಗದು ಕಳೆದು ಹೋಗಿದೆ ; ಸಿಕ್ಕವರು ವಾಪಾಸ್ ನೀಡಿದರೆ ಸೂಕ್ತ ಬಹುಮಾನ

Mahesha Hindlemane

ಹೊಸನಗರ ; ಸಾಗರದಲ್ಲಿ ನ.26 ರಂದು ನಡೆದ ಜೈನ‌ಮುನಿಗಳ ಸಮಾರಂಭದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬೈಕ್ ರ‌್ಯಾಲಿಯಲ್ಲಿ ಭಾಗವಹಿಸಿದ್ದ ಹೊಸನಗರ‌ ಮೂಲದ …

Read more

ಎಂ ಗುಡ್ಡೆಕೊಪ್ಪ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ, ಸದಸ್ಯರ ಮಧ್ಯೆ ಮಾತಿನ ಚಕಮಕಿ ; ಭ್ರಷ್ಟ ಸದಸ್ಯರು ಯಾರು? ಸಾಬೀತಿಗೆ ಪಟ್ಟು

Mahesha Hindlemane

ಹೊಸನಗರ ; ತಾಲ್ಲೂಕು ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ 6 ಜನ ಸದಸ್ಯರು ಭ್ರಷ್ಟ ಸದಸ್ಯರು ಯಾರು …

Read more