Latest News
ಸೌಮ್ಯ ಕೊಲೆ ಕೇಸ್, ಪ್ರಿಯಕರನ ಸಮ್ಮುಖದಲ್ಲಿ ಹೂತಿಟ್ಟ ಶವ ಹೊರತೆಗೆದ ಪೊಲೀಸರು !
malnadtimes.com
SAGARA | ಪ್ರಿಯತಮೆ ಸೌಮ್ಯಳನ್ನು ಕೊಲೆ ಮಾಡಿ ಆನಂದಪುರ ರೈಲ್ವೆ ಹಳಿ ಸಮೀಪದ ಮುಂಬಾಳು ಗ್ರಾಮದ ಮದ್ಲೆಸರ ರಸ್ತೆಯ ಕಾಲುವೆಯಲ್ಲಿ …
Read moreSchool Holiday | ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ !
malnadtimes.com
CHIKKAMAGALURU | ಜಿಲ್ಲೆಯಾದ್ಯಂತ ಬಿರುಗಾಳಿಯೊಂದಿಗೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಕಳಸ, ಶೃಂಗೇರಿ, …
Read moreArecanut Price 25 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?
malnadtimes.com
Arecanut Today Price | ಜುಲೈ 25 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. ಸಾಗರ ಮಾರುಕಟ್ಟೆ …
Read moreಧರೆ ಕುಸಿದು ಕೃಷಿ ಜಮೀನಿಗೆ ನುಗ್ಗಿದ ನೀರು, ಕಂಗಾಲಾದ ರೈತ !
malnadtimes.com
HOSANAGARA | ಪಟ್ಟಣಕ್ಕೆ ಹೊಂದಿಕೊಂಡಂತಿರುವ ಮಾವಿನಕೊಪ್ಪ ಸರ್ವೆ ನಂಬರ್ 16ರಲ್ಲಿ ರತ್ನಾಕರ ಬಿನ್ ಹಿರಿಯಣ್ಣನವರ ಅಡಿಕೆ, ಬಾಳೆತೋಟ ಮತ್ತು ಭತ್ತದ …
Read moreHOSANAGARA | ಸೋರುತಿಹುದು ಪಶು ಆಸ್ಪತ್ರೆ ಔಷಧಿ ಶೇಖರಣಾ ಕಟ್ಟಡ, ನೀರುಪಾಲಾಗುತ್ತಿವೆ ಔಷಧಿಗಳು !
malnadtimes.com
HOSANAGARA | ಪಟ್ಟಣದ ಹೃದಯ ಭಾಗದಲ್ಲಿರುವ ಪಶು ಆಸ್ಪತ್ರೆ ಔಷಧಿ ಶೇಖರಣ ಕಟ್ಟಡದಲ್ಲಿ ಮಳೆಯಿಂದ ಸೋರುತ್ತಿದ್ದು ಔಷಧಿಗಳು ಹಾಳಾಗುತ್ತಿದ್ದು ಪಶು …
Read moreಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಈ ಗ್ರಾಮದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು !
malnadtimes.com
HOSANAGARA | ಮ(ಳೆ)ಲೆನಾಡಿನ ತವರೂರು ಎನಿಸಿಕೊಂಡಿರುವ ಹೊಸನಗರ ತಾಲೂಕಿನಾದ್ಯಂತ ಪುಷ್ಯ ಮಳೆಯಾರ್ಭಟ ಮುಂದುವರೆದಿದ್ದು, ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ …
Read moreಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯನ್ನೇ ಹತ್ಯೆಗೈದು ಹೂತಿಟ್ಟ ಪ್ರಿಯತಮ !
malnadtimes.com
SAGARA | ಪ್ರೀತಿಸಿದ ಯುವತಿ ಮದುವೆಯಾಗು ಅಂದಿದ್ದಕ್ಕೆ ಕಿರಾತಕ ಪ್ರಿಯತಮ ಆಕೆಯನ್ನು ಹತ್ಯೆಗೈದು ಹೂತಿಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ …
Read moreಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಗಂಡು ಚಿರತೆ ಸಾವು !
malnadtimes.com
SORABA | ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು (Leopard) ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ …
Read moreಕೆರೆ ದಂಡೆಗೆ ಹಾನಿ, ಕೃಷಿ ಜಮೀನು ಕೊಚ್ಚಿ ಹೋಗುವ ಭೀತಿ !
malnadtimes.com
HOSANAGARA | ಅತಿವೃಷ್ಠಿಯಿಂದ ಆಗುತ್ತಿರುವ ಹಾನಿಗೆ ತಾಲೂಕಿನ ಜನಸಾಮಾನ್ಯರು ತತ್ತರಿಸಿದ್ದಾರೆ. ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರೇರಿ ಬಾಳೆಸರದಲ್ಲಿ ಕೆರೆ …
Read more