Latest News

New Sim Card Rules | ಜುಲೈ 1ರಿಂದ ಬದಲಾಗಿದೆ ಸಿಮ್ ಕಾರ್ಡ್ನ ನಿಯಮಗಳು ! ಇಲ್ಲಿದೆ ಸಂಪೂರ್ಣ ಮಾಹಿತಿ
Koushik G K
New Sim Card Rules | ಜುಲೈ 1 ರಿಂದ ಸಿಮ್ ಕಾರ್ಡ್ಗಳ ನಿಯಮಗಳು ಬದಲಾಗುತ್ತವೆ. ಆನ್ಲೈನ್ ವಂಚನೆ ತಡೆಯಲು …
Read more
ಬಸ್ ಹತ್ತುವಾಗ ತುಂಡಾದ ಡೋರ್ ಲಾಕ್, ಮಹಿಳೆಗೆ ಗಂಭೀರ ಗಾಯ !

Mahesha Hindlemane
CHIKKAMAGALURU | ಸರ್ಕಾರಿ ಬಸ್ (KSRTC BUS) ಹತ್ತುವ ವೇಳೆ ಬಾಗಿಲಿನ ಲಾಕ್ ತುಂಡಾದ ಪರಿಣಾಮ ಬಸ್ನಿಂದ ಕೆಳಗೆ ಬಿದ್ದು …
Read more
Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾದ ಮಳೆ ವಿವರ

Mahesha Hindlemane
SHIVAMOGGA / CHIKKAMAGALURU | ಮಲೆನಾಡಿನಲ್ಲಿ ವರ್ಷಧಾರೆ (Rain) ಮುಂದುವರೆದಿದ್ದು ಮಂಗಳವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಮಿ.ಮೀ. …
Read more
ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ, ಮರ ಬಿದ್ದು ಹಾನಿ !

Mahesha Hindlemane
HOSANAGARA | ಕಳೆದ ಮೂರು ದಿನಗಳಿಂದ ತಾಲ್ಲೂಕಿನದ್ಯಾಂತ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು ಗ್ರಾಮ ಪಂಚಾಯತಿ ಮಟ್ಟದಲ್ಲಿ ಗಾಳಿ ಮಳೆಗೆ ಅಲ್ಲಲ್ಲಿ …
Read more
HOSANAGARA RAIN | ಕಳೆದ 24 ಗಂಟೆಗಳಲ್ಲಿ ಹುಲಿಕಲ್ಲಿನಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ !

Mahesha Hindlemane
HOSANAGARA | ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹಾಗೂ ಮಲೆನಾಡಿನ ಹೃದಯ ಭಾಗವಾದ ಹೊಸನಗರ ತಾಲೂಕಿನಾದ್ಯಂತ ಆರಿದ್ರಾ …
Read more
ಹೊಸನಗರ ತಾಲೂಕಿನ ಎಲ್ಲ ಶಾಲೆಯ ಮುಖ್ಯ ಶಿಕ್ಷಕರಿಗೆ ಬಿಇಒ ಸೂಚನೆ ನೀಡಿದ್ದಾರೆ ಏನದು ?

Mahesha Hindlemane
HOSANAGARA | ತಾಲೂಕಿನಾದ್ಯಂತ ಗಾಳಿ-ಮಳೆ ಸುರಿಯುತ್ತಿದ್ದು, ಈ ಬಗ್ಗೆ ತಾಲ್ಲೂಕಿನ ತಹಶೀಲ್ದಾರ್ ರವರೊಂದಿಗೆ ಚರ್ಚಿಸಲಾಗಿದ್ದು ಅವರ ಸೂಚನೆಯಂತೆ ಮಕ್ಕಳ ಸುರಕ್ಷತೆಗೆ …
Read more
ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ! ಏನದು ?
Koushik G K
Anna Bhagya DBT status check online | ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಗೆ ಬದಲಾಗಿ ಅನ್ನಭಾಗ್ಯ ಯೋಜನೆಯಡಿ …
Read more
RIPPONPETE | ಸೊಳ್ಳೆ ಸಂತತಿ ನಾಶಕ್ಕೆ ಫಾಗಿಂಗ್ ಕಾರ್ಯಾಚರಣೆ

Mahesha Hindlemane
RIPPONPETE | ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೊಳ್ಳೆಗಳ ಕಾಟದಿಂದಾಗಿ ಡೆಂಘೀ (Dengue) ರೋಗದ ಉಲ್ಬಣ ಹೆಚ್ಚಾಗಿದ್ದು ಇದರಿಂದಾಗಿ ನಾಗರೀಕರಲ್ಲಿ …
Read more
WBCIS | ಶಿವಮೊಗ್ಗ ಜಿಲ್ಲೆಯ ರೈತರೇ ಗಮನಿಸಿ, ಹವಾಮಾನಾಧರಿತ ಬೆಳೆ ವಿಮೆ ನೋಂದಣಿಗೆ ಇದು ಸಕಾಲ !
Koushik G K
WBCIS:2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಅವಧಿಗೆ ಸರ್ಕಾರದ ಆದೇಶದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಮರುವಿನ್ಯಾಸಗೊಳಿಸಲಾದ ಹವಮಾನಧಾರಿತ ಬೆಳೆ ವಿಮೆ …
Read more