Latest News

ನ. 28 ರಿಂದ 30 ರವರೆಗೆ ರಿಪ್ಪನ್‌ಪೇಟೆ ಕಲಾಕೌಸ್ತುಭ ಕನ್ನಡ ಸಂಘದ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ

Mahesha Hindlemane

ರಿಪ್ಪನ್‌ಪೇಟೆ ; ನ. 28 ರಿಂದ 30 ರವರೆಗೆ ಮೂರು ದಿನಗಳ ಕಾಲ ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ …

Read more

ಹಾರೋಹಿತ್ತಲು ಮೂಲದ ಡಾ. ಸಂತೋಷ್ ಸಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಗೌರವ

Mahesha Hindlemane

ಶಿವಮೊಗ್ಗ ; ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ, ನವದೆಹಲಿ, ಪ್ರತಿಷ್ಠಿತ ‘ಡಾ. ಅಂಬೇಡ್ಕರ್ ಡಿಸ್ಟಿಂಗ್ವಿಶ್ ಸರ್ವೀಸ್ ನ್ಯಾಷನಲ್ ಅವಾರ್ಡ್-2025’ (Dr. …

Read more

ಹೊಸನಗರ ಆರ್ಯ ಈಡಿಗರ ಸಂಘದಲ್ಲಿ ಅವ್ಯವಹಾರ ಆರೋಪ ; ಪ್ರತಿಭಟನೆ

Mahesha Hindlemane

ಹೊಸನಗರ ; ತಾಲ್ಲೂಕು ಆರ್ಯ ಈಡಿಗರ (ದೀವರ) ಸಂಘದಲ್ಲಿ ಕಳೆದ 10-15 ವರ್ಷಗಳಿಂದ ನಿರಂತರವಾಗಿ ಅವ್ಯವಹಾರ ನಡೆಯುತ್ತಿದ್ದು, ಕೂಡಲೇ ಈ …

Read more

ಆನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ನ. 27 ರಂದು ಅರಸಾಳು ಅರಣ್ಯಧಿಕಾರಿಗಳ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ

Mahesha Hindlemane

ರಿಪ್ಪನ್‌ಪೇಟೆ ; ಅರಸಾಳು ಮತ್ತು ಸಿರಿಗೆರೆ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳು ಕಾಣಿಸಿಕೊಂಡು ರೈತರ ಬೆಳೆಗಳನ್ನು ನಾಶಗೊಳಿಸುತ್ತಿರುವುದನ್ನು ಖಂಡಿಸಿ ನ. 27 …

Read more

ಅಂಧರ ಟಿ20 ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ತಂಡದಲ್ಲಿ ರಿಪ್ಪನ್‌ಪೇಟೆ ಕಾವ್ಯಾ ವಿ. !

Mahesha Hindlemane

ರಿಪ್ಪನ್‌ಪೇಟೆ ; ಅಂಧರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಮೊದಲ ಬಾರಿಗೆ ಮುಡಿಗೇರಿಸಿಕೊಂಡಿದೆ. ಭಾನುವಾರ …

Read more

ರಿಪ್ಪನ್‌ಪೇಟೆ ; ಸಾನಿಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ !

Mahesha Hindlemane

ರಿಪ್ಪನ್‌ಪೇಟೆ ; ನ. 15, 16 ಮತ್ತು 17 ರಂದು ಬಳ್ಳಾರಿಯಲ್ಲಿ ನಡೆದ SGFI ಆಯೋಜಿಸಿದ ರಾಜ್ಯ ಮಟ್ಟದ ಬಾಸ್ಕೆಟ್ …

Read more

ಮಾತೃತ್ವದ ಅದಮ್ಯ ಶಕ್ತಿಯಾಗಿರುವ ಹೆಣ್ಣು ಸುಶಿಕ್ಷಿತಳಾಗಿ ಬದಲಾವಣೆ ತರಬೇಕು ; ಡಾ.ನಾಗಲಕ್ಷ್ಮಿ ಚೌಧರಿ

Mahesha Hindlemane

ಶಿವಮೊಗ್ಗ ; ಹೆಣ್ಣು ಮಾತೃತ್ವದ ಅದಮ್ಯ ಶಕ್ತಿಯಾಗಿದ್ದು , ಶಿಕ್ಷಣವೆಂಬ ಅಸ್ತ್ರವನ್ನು‌ ಹೊಂದಿ ಸಮಾಜದಲ್ಲಿ ಉತ್ತಮ ಬದಲಾವಣೆ ತರಬೇಕೆಂದು ಕರ್ನಾಟಕ …

Read more

ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಸಾಧನ ; ಸಂಸದ ಬಿ.ವೈ. ರಾಘವೇಂದ್ರ

Mahesha Hindlemane

ರಿಪ್ಪನ್‌ಪೇಟೆ ; ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಸಾಧನವಾಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರ ಪಾತ್ರ ಮುಖ್ಯವಾಗಿದ್ದು, ವಿದ್ಯಾರ್ಥಿಗಳ …

Read more

ಅಮೃತ ಸ್ನೇಹ ಸಮ್ಮಿಲನ | ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ ; ಆರಗ ಜ್ಞಾನೇಂದ್ರ

Mahesha Hindlemane

ರಿಪ್ಪನ್‌ಪೇಟೆ ; ಮಕ್ಕಳಿಗೆ ಶಿಕ್ಷಣದ ಜೊತೆಗೆ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸನ್ಮಾರ್ಗದಲ್ಲಿ ಸಾಗಲು ಶಿಕ್ಷಕರು ಬೋಧನೆ ಮಾಡಬೇಕೆಂದು ಶಾಸಕ ಆರಗ …

Read more