Latest News

ರಿಪ್ಪನ್‌ಪೇಟೆ ; ಜಾನಪದ ಕಲಾ ತಂಡಗಳ ಮೆರಗಿನಲ್ಲಿ ಗಣೇಶಮೂರ್ತಿಯ ವಿಸರ್ಜನಾ ಮೆರವಣಿಗೆಗೆ ಚಾಲನೆ

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ …

Read more

ಹೊಸನಗರ ; ಮಲೆನಾಡು ಪ್ರೌಢ ಶಾಲೆ ಶಿಕ್ಷಕ ಚಂದ್ರು ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Mahesha Hindlemane

ಹೊಸನಗರ ; ಮಲೆನಾಡು ಪ್ರೌಢ ಶಾಲೆಯ ಶಿಕ್ಷಕ ಚಂದ್ರುರಿಗೆ 2025-25ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರೆಂದು ಗುರುತಿಸಿ ಶಿವಮೊಗ್ಗದಲ್ಲಿ …

Read more

ಪ್ರತಿಯೊಬ್ಬರೂ ವಿದ್ಯೆಯನ್ನು ಹಿಂಬಾಲಿಸಬೇಕೇ ಹೊರತು ಸಂಪತ್ತನಲ್ಲ ; ಉಪನ್ಯಾಸಕ ಜೆ.ಕೆ.ಸತೀಶ್

Mahesha Hindlemane

ಹೊಸನಗರ ; ಯುಗಯುಗಗಳಿಗೆ ಅನುಗುಣವಾಗಿ ಶಿಕ್ಷಣ ಕ್ಷೇತ್ರದಲ್ಲಿನ ಬೋಧನಾ ಪದ್ದತಿಯ ಶೈಲಿ ಬದಲಾಗುತ್ತಿದೆ. ಶಿಕ್ಷಣಾರ್ಥಿ ತನ್ನ ಸಾಧನೆಗೆ ಗುರುವಿನ ಜೊತೆಗೆ …

Read more

ಮುಹಮ್ಮದ್ ಮುಸ್ತಾಫರ ಜನ್ಮ ದಿನಾಚರಣೆ ; ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

Mahesha Hindlemane

ಹೊಸನಗರ ; ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಾಫರವರು 1500 ವರ್ಷಗಳ ಹಿಂದೆ ಬಡವರ ಬಗ್ಗೆ ಅನುಕಂಪ ಕಾಳಜಿ ವಹಿಸುತ್ತಿದ್ದು ಬಡವರು …

Read more

ಜ್ಞಾನವಂತರಾಗಿ ಸಮತಾಭಾವ ಸಂಪನ್ನರಾಗಬೇಕು ; ಹೊಂಬುಜ ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ ; ಉತ್ತಮ ಸಂಸ್ಕಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಅಜ್ಞಾನವನ್ನು ತೊರೆದು ಜ್ಞಾನವಂತರಾಗಲು ಸಾಧ್ಯವಿದೆ. ಸಂಪಾದಿಸುವ ಧನ-ಕನಕ-ಸಂಪತ್ತಿನ ನಿರ್ದಿಷ್ಟ ಭಾಗವನ್ನು ಸಮಾಜದಲ್ಲಿ …

Read more

ಶಿಕ್ಷಕರು ಮಕ್ಕಳ ಭವಿಷ್ಯವನ್ನು ನಿರ್ಮಿಸುವ ಶಿಲ್ಪಿಗಳು ; ರಂಭಾಪುರಿ ಜಗದ್ಗುರುಗಳು

Mahesha Hindlemane

ಬಾಳೆಹೊನ್ನೂರು ; ಶಿಕ್ಷಣ ಎಂಬುದು ಭರವಸೆಯ ಬಹು ದೊಡ್ಡ ಶಕ್ತಿ. ಆದರ್ಶ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಬೆಳೆಯುವ …

Read more

ಕಾಳಿಂಗ ಸರ್ಪ ಸಂಶೋಧನೆ ಹೆಸರಿನಲ್ಲಿ ಅಕ್ರಮ ; ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ

Koushik G K

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಮಳೆಕಾಡು ಸಂಶೋಧನಾ ಕೇಂದ್ರ (Agumbe Rainforest Research Station–ARRS) ವಿರುದ್ಧ ಗಂಭೀರ …

Read more

ಗಣೇಶ ವಿಸರ್ಜನೆಗೆ ಸಜ್ಜಾದ ರಿಪ್ಪನ್‌ಪೇಟೆ

Mahesha Hindlemane

ರಿಪ್ಪನ್‌ಪೇಟೆ ; ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನೆ ಸಮಿತಿಯ 58ನೇ ವರ್ಷದ ಗಣಪತಿಯ ರಾಜಬೀದಿ ಉತ್ಸವದ ಸಡಗರಕ್ಕೆ ರಿಪ್ಪನ್‌ಪೇಟೆ …

Read more

ಅಪ್ರಾಪ್ತೆಯೊಂದಿಗೆ ವಿವಾಹ ; ಪೊಕ್ಸೋ ಕಾಯ್ದೆಯಡಿ ಯುವಕನ ಬಂಧನ

Mahesha Hindlemane

ರಿಪ್ಪನ್‌ಪೇಟೆ ; ಅಪ್ರಾಪ್ತೆಯೊಂದಿಗೆ ಯುವಕನೋರ್ವ ವಿವಾಹವಾದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಬಾಲ್ಯ ವಿವಾಹ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. …

Read more