Latest News

Adike price today

ಅಡಿಕೆ ಧಾರಣೆ | 10 june 2025 |ಇಂದಿನ ಅಡಿಕೆ ರೇಟ್‌ ಹೇಗಿದೆ?

Koushik G K

Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ …

Read more

PMFBY:ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

Koushik G K

PMFBY :ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಭಾರತೀಯ ಸರ್ಕಾರದ ಪ್ರಮುಖ ಉದ್ದೇಶವಾಗಿದೆ, ಇದು ರೈತರನ್ನು ಬೆಳೆ ಹಾನಿಯ ಅಪಾಯಗಳಿಂದ …

Read more

ಸಂಸ್ಕಾರಯುಕ್ತ ಜೀವನದಿಂದ ಬದುಕು ಉಜ್ವಲ ; ರಂಭಾಪುರಿ ಜಗದ್ಗುರುಗಳು

Mahesha Hindlemane

ಭದ್ರಾವತಿ ; ಮಾನವ ಜೀವನದ ಶ್ರೇಯಸ್ಸಿಗೆ ನೀತಿ ನಿಯಮಗಳು ಅವಶ್ಯಕ. ಮಾತು ಮನ ಕೃತಿ ಒಂದಾಗಿದ್ದರೆ ಜೀವನದಲ್ಲಿ ಉತ್ಕರ್ಷತೆ ಸುಲಭ …

Read more

ಗೃಹಲಕ್ಷ್ಮಿ 20ನೇ ಕಂತು ಯಾವಾಗ ಬಿಡುಗಡೆಯಾಗಲಿದೆ ?

Koushik G K

ಗೃಹಲಕ್ಷ್ಮಿ ಯೋಜನೆ :ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು ₹2000 ನೇರ ಹಣ …

Read more

SSC ನೇಮಕಾತಿ 2025: ಒಟ್ಟು 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ !

Koushik G K

SSC ನೇಮಕಾತಿ 2025 : SSC Recruitment 2025 ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) …

Read more

E Khata : ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತೆ ಕಡ್ಡಾಯ !

Koushik G K

E Khata:ಬೆಂಗಳೂರು ನಗರದಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೆಲವು ಪ್ರಮುಖ ಬದಲಾವಣೆಗಳನ್ನು ಅನುಷ್ಠಾನಕ್ಕೆ …

Read more

ತೀರ್ಥಹಳ್ಳಿ ವಕೀಲರ ಮೇಲೆ ಹಲ್ಲೆ ; ಹೊಸನಗರದಲ್ಲಿ ಕಲಾಪ ಬಹಿಷ್ಕಾರ

Mahesha Hindlemane

ಹೊಸನಗರ ; ತೀರ್ಥಹಳ್ಳಿಯ ವಕೀಲರ ಸಂಘದ ಸದಸ್ಯರಾದ ಮಧುಕರ್ ಮಯ್ಯರವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಹಲ್ಲೆಯನ್ನು ಖಂಡಿಸಿ …

Read more
power

ಸಾಗರ : ನಗರದ ಈ ಭಾಗಗಳಲ್ಲಿ ಜೂ.10 ರಂದು ಕರೆಂಟ್ ಇರಲ್ಲ

Koushik G K

ಸಾಗರ: ಬಿ.ಹೆಚ್‌ ರಸ್ತೆ.ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್‌ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ದಿನಾಂಕ 10-06-2025 ರಂದು ಸಾಗರ ಪಟ್ಟಣ …

Read more

ಡಿಸಿಸಿ ಬ್ಯಾಂಕ್ ಹಣದ ಅವ್ಯವಹಾರ । EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

Koushik G K

ಆರ್.ಎಂ. ಮಂಜುನಾಥ್ ಗೌಡ :ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗ ಡಿಸಿಸಿ ಬ್ಯಾಂಕಿನಲ್ಲಿ ನಡೆದ ಹಣದ ಅವ್ಯವಹಾರ ಸಂಬಂಧ, ಮಾಜಿ …

Read more