Latest News

ಹೊಸನಗರ ; ಕಲ್ಲುಕ್ವಾರೆ ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು !

malnadtimes.com

ಹೊಸನಗರ ; ನೀರಿನಲ್ಲಿ ಮುಳುಗಿ ಬಾಲಕನೊರ್ವ ಮೃತಪಟ್ಟ ಘಟನೆ ತಾಲೂಕಿನ ಬ್ರಹ್ಮೇಶ್ವರದ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ. ಮಾರುತಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ …

Read more

ಶೀಘ್ರದಲ್ಲಿ ರಿಪ್ಪನ್‌ಪೇಟೆ ವಿನಾಯಕ ವೃತ್ತವನ್ನು ಸ್ಮಾಟ್ ಹೈಟೆಕ್ ಸರ್ಕಲ್‌ ಆಗಿ ಪರಿವರ್ತಿಸಲಾಗುವುದು ; ಶಾಸಕ ಬೇಳೂರು ಗೋಪಾಲಕೃಷ್ಣ

malnadtimes.com

ರಿಪ್ಪನ್‌ಪೇಟೆ ; ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದು ಇದರಿಂದ ಅಭಿವೃದ್ದಿಗೆ ಅನುದಾನದ …

Read more

ಶ್ರೀಕ್ಷೇತ್ರ ಹೊಂಬುಜದಲ್ಲಿ ದಿಗಂಬರ ಜೈನ ಮುನಿದೀಕ್ಷೆ ಕಾರ್ಯಕ್ರಮ | ‘ದಿಗಂಬರ ಜೈನ ಧರ್ಮ ಪರಂಪರೆಯ ಮುನಿಶ್ರೀಗಳಿಂದ ರಾಷ್ಟ್ರದಲ್ಲಿ ಅನ್ಯೋನ್ಯತೆ, ಅಹಿಂಸಾಭಾವ ವರ್ಧಿಸಲಿ’ ; ಶ್ರೀ 108 ಕುಂಥುಸಾಗರಜೀ ಮಹಾರಾಜರು

malnadtimes.com

ರಿಪ್ಪನ್‌ಪೇಟೆ ; ಜೈನ ಧರ್ಮದ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಬ್ರಹ್ಮಚಾರಿ ಸೂರಜ್ ಅವರಿಗೆ ಆಗಮೋಕ್ತ ಶಾಸ್ತ್ರದನ್ವಯ …

Read more

ತೊಗರೆ ಗ್ರಾಮದಲ್ಲಿ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳ ಅಕ್ರಮ ಕಡತಲೆ, ಕಣ್ಮುಚ್ಚಿ ಕುಳಿತ ಅರಣ್ಯಾಧಿಕಾರಿ !

malnadtimes.com

ಹೊಸನಗರ ; ತಾಲ್ಲೂಕಿನ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 96ರಲ್ಲಿ ಮರಗಳನ್ನು ಅಕ್ರಮವಾಗಿ ಕಡತಲೆಗಳಾಗುತ್ತಿದ್ದರೂ ಅರಣ್ಯಾಧಿಕಾರಿಗಳು ಹಾಗೂ …

Read more

ಸಂಗೀತ ಮನಕ್ಕೆ ಮುದ ನೀಡುತ್ತದೆ ; ರಂಭಾಪುರಿ ಜಗದ್ಗುರುಗಳು

malnadtimes.com

ಬಾಳೆಹೊನ್ನೂರು ; ಜೀವನದ ಜಂಜಾಟದಲ್ಲಿ ಮುಳುಗಿರುವ ಮನುಷ್ಯನಿಗೆ ಸಂಗೀತ ಮನಕ್ಕೆ ಮುದ ನೀಡುತ್ತದೆ. ಅನೇಕ ರೋಗಗಳಿಗೆ ಸಂಗೀತ ಸಂಜೀವಿನಿಯಾಗಿದೆ. ಗಿಡ …

Read more

ಕಳುವಾಗಿದ್ದ 10 ಲಕ್ಷ ರೂ. ಮೌಲ್ಯದ ಗೂಡ್ಸ್‌ ವಾಹನ ಮತ್ತು 29 ಲಕ್ಷ ರೂ. ನಗದು ವಶಕ್ಕೆ

malnadtimes.com

ತೀರ್ಥಹಳ್ಳಿ ; ರಂಜದಕಟ್ಟೆ ಸಮೀಪ ಕಳುವಾಗಿದ್ದ 10 ಲಕ್ಷ ರೂ. ಮೌಲ್ಯದ ಗೂಡ್ಸ್‌ ವಾಹನ ಮತ್ತು 29 ಲಕ್ಷ ರೂ. …

Read more

ಡಾ.ಪಂಚಾಕ್ಷರಿ ಹಿರೇಮಠರ ಅಗಲಿಕೆಗೆ ರಂಭಾಪುರಿ ಜಗದ್ಗುರುಗಳ ಸಂತಾಪ

malnadtimes.com

ಬಾಳೆಹೊನ್ನೂರು ; ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ …

Read more

ಬುಲ್ಡೋಜರ್‌ಗುಡ್ಡ ಶಾಲೆಯಲ್ಲಿ ಶಾರದಾ ಪೂಜೆ, ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

malnadtimes.com

ರಿಪ್ಪನ್‌ಪೇಟೆ ; ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್‌ಗುಡ್ಡ ಸರ್ಕಾರಿ ಕಿರಿಯ ಶಾಲೆಯಲ್ಲಿ ಶಾರದಾ ಪೂಜೆ ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ …

Read more

ಹೊಸನಗರದಲ್ಲಿ ಮುಖ್ಯಾಧಿಕಾರಿ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ | ಹಲವು ಮಳಿಗೆಗೆ ಬೀಗ ಮುದ್ರೆ, 11.5 ಲಕ್ಷ ರೂ‌. ವಸೂಲಿ

malnadtimes.com

ಹೊಸನಗರ ; ಇಲ್ಲಿನ ಚೌಡಮ್ಮ ರಸ್ತೆ, ಎಸ್.ಬಿ.ಐ ಮುಂಭಾಗ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿನ ಪಟ್ಟಣ ಪಂಚಾಯತಿಗೆ ಸೇರಿದ ಹಲವು …

Read more