Latest News

ಅಪ್ರಾಪ್ತೆಯೊಂದಿಗೆ ವಿವಾಹ ; ಪೊಕ್ಸೋ ಕಾಯ್ದೆಯಡಿ ಯುವಕನ ಬಂಧನ

Mahesha Hindlemane
ರಿಪ್ಪನ್ಪೇಟೆ ; ಅಪ್ರಾಪ್ತೆಯೊಂದಿಗೆ ಯುವಕನೋರ್ವ ವಿವಾಹವಾದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಬಾಲ್ಯ ವಿವಾಹ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. …
Read more
ಹೊಸನಗರ ; ಅತಿಥಿ ಉಪನ್ಯಾಸಕರ ನೇಮಕಕ್ಕೆ ABVP ಆಗ್ರಹ

Mahesha Hindlemane
ಹೊಸನಗರ ; ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೇ ಇದ್ದು …
Read more
ಶಿವಮೊಗ್ಗ : ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ ಮಾವಿನ ಮರ – ಪ್ರಯಾಣಿಕರಿಗೆ ಗಾಯ
Koushik G K
ಶಿವಮೊಗ್ಗ: ತಾಲೂಕಿನ ಚಿನ್ನಮನೆ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಮಧ್ಯಾಹ್ನ ವೇಳೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಆಕಸ್ಮಿಕವಾಗಿ ಮಾವಿನ ಮರ …
Read more
ಪರೋಪಕಾರ ಮಾಡುವ ತ್ಯಾಗ ಮನೋಭಾವದಿಂದ ತೃಪ್ತಿ ; ಹೊಂಬುಜ ಶ್ರೀ

Mahesha Hindlemane
ರಿಪ್ಪನ್ಪೇಟೆ ; ಪ್ರತಿಯೋರ್ವರೂ ಧರ್ಮಾಚರಣೆಯಲ್ಲಿ ಪೂಜಾ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡು ಆಧ್ಯಾತ್ಮದ ಒಲವು ತೋರಬೇಕು. ಹಾಗೆಯೇ ಯಥೋಚಿತವಾಗಿ ಸಂಕಷ್ಟದಲ್ಲಿರುವವರನ್ನು ಸಂತೈಸುವುದು, ಪರೋಪಕಾರ …
Read more
ಪ್ರಾಣಿ ಬೇಟೆಗೆ ಹೊಂಚು ; ಮೂವರು ಆರೋಪಿಗಳ ಬಂಧನ !

Mahesha Hindlemane
ರಿಪ್ಪನ್ಪೇಟೆ ; ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು …
Read more
ರಿಪ್ಪನ್ಪೇಟೆ ; ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನ, ಆರೋಪಿ ಬಂಧನ

Mahesha Hindlemane
ರಿಪ್ಪನ್ಪೇಟೆ ; ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳಸೆ ಗ್ರಾಮದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ …
Read more
ಕೊಡಚಾದ್ರಿ ಅಡಿಕೆ ಸೌಹಾರ್ದ ಸಂಘಕ್ಕೆ ₹ 65 ಲಕ್ಷ ನಿವ್ವಳ ಲಾಭ

Mahesha Hindlemane
ಹೊಸನಗರ ; ಪ್ರಸಕ್ತ 2024-25ನೇ ಸಾಲಿನಲ್ಲಿ ಸಹಕಾರಿಗೆ ಒಟ್ಟು 35,400 ಅಡಿಕೆ ಮೂಟೆಗಳು ಆವಕವಾಗಿದ್ದು, ರೈತರ ಅಡಿಕೆ ಬೆಳೆ ಇಳುವರಿಯಲ್ಲಿ ವಿಪರೀತ …
Read more
Shivamogga | ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರು ಆಯ್ಕೆ

Mahesha Hindlemane
ಶಿವಮೊಗ್ಗ ; ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5 ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ …
Read more
ದೀವರೋ ಅಥವಾ ಈಡಿಗರೋ? – ಈಡಿಗ ಭವನದಲ್ಲಿ ನಡೆದ ಸುದೀರ್ಘ ಚರ್ಚೆ
Koushik G K
ಶಿವಮೊಗ್ಗ:ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ …
Read more