Latest News

ಬಸ್ ಮತ್ತು ಬೈಕ್ ನಡುವೆ ಅಪಘಾತ ; ಡೆವಿಲ್ ಸಿನಿಮಾ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ಯುವಕ ಸಾವು !

Mahesha Hindlemane
ತೀರ್ಥಹಳ್ಳಿ ; ಬೈಕ್ ಹಾಗೂ ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಂಜದಕಟ್ಟೆ …
Read more
ಆರ್ಯ ಈಡಿಗರ ಸಂಘದ ಆಡಳಿತ ಮಂಡಳಿ ಸಭೆಗೆ ಯಾವುದೇ ರಾಜಕಾರಣಿಗಳು ಬಂದರೆ ಕಪ್ಪು ಬಾವುಟ ಪ್ರದರ್ಶನ ; ಸೊನಲೆ ಶ್ರೀನಿವಾಸ್

Mahesha Hindlemane
ಹೊಸನಗರ ; ತಾಲ್ಲೂಕಿನ ಆರ್ಯ ಈಡಿಗ ಸಂಘಕ್ಕೆ ಸುಮಾರು ನೂರು ವರ್ಷಗಳ ಇತಿಹಾಸವಿದೆ. ಈ ಸಂಘದ ಏಳಿಗೆಗಾಗಿ ಸಾಕಷ್ಟು ಜನರು …
Read more
ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿ ಕೃಷ್ಣ ಸಾವು !

Mahesha Hindlemane
ಶಿವಮೊಗ್ಗ ; ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ …
Read more
ಮಾಜಿ ಶಾಸಕ ಸ್ವಾಮಿರಾವ್ ಧರ್ಮಪತ್ನಿ ಪುಣ್ಯವತಿ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ

Mahesha Hindlemane
ಹೊಸನಗರ ; ತಾಲೂಕಿನ ಮಾಜಿ ಶಾಸಕ, ಹಿರಿಯ ರಾಜಕೀಯ ಮುತ್ಸದ್ದಿ ಬಿ.ಸ್ವಾಮಿರಾವ್ ಅವರ ಧರ್ಮಪತ್ನಿ ಪುಣ್ಯವತಿ (86) ಭಾನುವಾರ ವಯೋಸಹಜ …
Read more
ರಿಪ್ಪನ್ಪೇಟೆ ಸುತ್ತಮುತ್ತ ಒಂಟಿ ಸಲಗ ಓಡಾಟ, ಬೆಳೆ ನಾಶ

Mahesha Hindlemane
ರಿಪ್ಪನ್ಪೇಟೆ ; ಅರಸಾಳು ವಲಯ ವ್ಯಾಪ್ತಿಯ ಕೆರೆಹಳ್ಳಿ, ಮುಡುಬ, ದೂನ, ಹೊಗಳಿಕಮ್ಮನ ಕೆರೆಯ ಸುತ್ತಮುತ್ತ ಒಂಟಿ ಸಲಗ ಭಾನುವಾರ ಮಧ್ಯ …
Read more
ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಲು ಸೂಚನೆ ; ಸಂಸದ ಬಿ.ವೈ.ರಾಘವೇಂದ್ರ

Mahesha Hindlemane
ಶಿವಮೊಗ್ಗ : ಕಾರ್ಯನಿರ್ವಹಿಸದಿರುವ ಮಳೆ ಮಾಪನ ಯಂತ್ರಗಳು ಹಾಗೂ ಸಕಾಲಿಕವಾಗಿ ಗಮನಹರಿಸದ ಅಧಿಕಾರಿ-ಸಿಬ್ಬಂಧಿಗಳ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದಾಗಿ ಬೆಳೆಹಾನಿಗೊಳಗಾದ ರೈತರಿಗೆ …
Read more
ಕುವೆಂಪು ವಸತಿ ವಿದ್ಯಾಶಾಲೆಯ ವಿದ್ಯಾರ್ಥಿ ದೇಶಿಕ್ ಚರಣ್ ರಾಜ್ಯ ಮಟ್ಟಕ್ಕೆ ಆಯ್ಕೆ

Mahesha Hindlemane
ಹೊಸನಗರ ; ಇತ್ತಿಚಿಗೆ ಶಿವಮೊಗ್ಗದ ಬೆಕ್ಕಿನಕಲ್ಮಠದಲ್ಲಿ ನಡೆದ ವಚನ ಪ್ರತಿಭೋತ್ಸವದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಹೊಸನಗರದ ಕುವೆಂಪು ವಸತಿ ವಿದ್ಯಾಶಾಲೆಯ …
Read more
ಬೈಕ್ ಅಪಘಾತದಲ್ಲಿ ಯುವಕ ಸಾವು !

Mahesha Hindlemane
ರಿಪ್ಪನ್ಪೇಟೆ ; ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡ್ರಿಗೆ ಗ್ರಾಮದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಓರ್ವ ಯುವಕ ಸಾವನ್ನಪ್ಪಿದ …
Read more
ಹೊಸನಗರ ಮಾಜಿ ಶಾಸಕ ಬಿ.ಸ್ವಾಮಿರಾವ್ ರವರಿಗೆ ಪತ್ನಿ ವಿಯೋಗ

Mahesha Hindlemane
ಹೊಸನಗರ ; ಶಿವಮೊಗ್ಗ ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಪತ್ನಿ ಪುಣ್ಯವತಿ (76) ಇಂದು ವಿಧಿವಶರಾದರು. ಮೃತರಿಗೆ …
Read more