Latest News

ರಿಪ್ಪನ್‌ಪೇಟೆ ; ಶಾರದಾ ರಾಮಕೃಷ್ಣ ವಿದ್ಯಾಲಯದ ವಿರುದ್ಧ ಪೋಷಕರ ಪ್ರತಿಭಟನೆ

Mahesha Hindlemane

ರಿಪ್ಪನ್‌ಪೇಟೆ ; ಶಾಲೆ ವರ್ಗಾವಣೆ ಪತ್ರದಲ್ಲಿ ಶಾರದಾ ರಾಮಕೃಷ್ಣ ಶಾಲೆಯ ಹೆಸರು ಎಸ್.ಎಸ್.ಎಲ್.ಸಿ. ಅಂಕಪಟ್ಟಿಯಲ್ಲಿ ಇನ್ನೊಂದು ಸರ್ಕಾರಿ ಪ್ರೌಢಶಾಲೆಯ ಹೆಸರು …

Read more

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್ ಅಗಲೀಕರಣ ; ಶೀಘ್ರ ಕಾಮಗಾರಿ ಪ್ರಾರಂಭ – ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane

ರಿಪ್ಪನ್‌ಪೇಟೆ ; ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯಭಾಗವಾಗಿರುವ ಇಲ್ಲಿನ ವಿನಾಯಕ ಸರ್ಕಲ್ ಸಾರ್ವಜನಿಕರ ಅನುಕೂಲಕ್ಕಾಗಿ ಅಗಲೀಕರಣಗೊಳಿಸುವುದರೊಂದಿಗೆ ರಾಜ್ಯದಲ್ಲಿ ಮಾದರಿ ಗ್ರಾಮವನ್ನಾಗಿಸುವ …

Read more

ಶಿವಮೊಗ್ಗ–ಭದ್ರಾವತಿ ರೈಲು ಮಾರ್ಗದಲ್ಲಿ ಲೆವೆಲ್ ಕ್ರಾಸಿಂಗ್ ಪರಿಶೀಲನೆ: ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಿ ಮಾರ್ಗ ಪ್ರಕಟ

Koushik G K

ಶಿವಮೊಗ್ಗ:ಶಿವಮೊಗ್ಗ–ಭದ್ರಾವತಿ ನಡುವಿನ ರೈಲು ಮಾರ್ಗದ ಲೆವೆಲ್ ಕ್ರಾಸಿಂಗ್‌ಗಳ ತಾಂತ್ರಿಕ ಪರಿಶೀಲನೆ ಮತ್ತು ಎಲ್‌ಸಿ ಓಪನ್ ಪರೀಕ್ಷೆಗಾಗಿ ವಾಹನ ಸಂಚಾರಕ್ಕೆ ತಾತ್ಕಾಲಿಕ …

Read more

ಕೋಡೂರು ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಕುರಿತು ಅರಿವು ಕಾರ್ಯಕ್ರಮ

Mahesha Hindlemane

ರಿಪ್ಪನ್‌ಪೇಟೆ ; ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ ಕೈಗೊಂಡಿರುವ ಕಾನೂನು ಕ್ರಮಗಳ ಬಗ್ಗೆ ಗ್ರಾಮೀಣ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಲೋಕಾಯುಕ್ತ …

Read more

ಸಾಗರ: ಬಂಗಾರಪ್ಪ ಜನ್ಮದಿನದ ಅಂಗವಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

Koushik G K

ಶಿವಮೊಗ್ಗ, : ರಾಜ್ಯ ರಾಜಕಾರಣದಲ್ಲಿ ಬಡವರ ಬಂಧು ಎಂದರೆ ಅದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಮಾತ್ರ ಎಂದು ಶಾಸಕ …

Read more

ಬಿಪಿಎಲ್ ಕಾರ್ಡ್ ರದ್ದುಪಡಿಸಲ್ಲ ; ಸಚಿವ ಕೆ.ಹೆಚ್. ಮುನಿಯಪ್ಪ

Mahesha Hindlemane

ಶಿವಮೊಗ್ಗ ; ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವುದಿಲ್ಲ. ಆದರೆ ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಆದಾಯ ತೆರಿಗೆ ಕಟ್ಟುವವರಿಗೆ ಮತ್ತು …

Read more

ರಿಪ್ಪನ್‌ಪೇಟೆ ವಿನಾಯಕ ವೃತ್ತವನ್ನು ಸ್ಮಾಟ್ ವೃತ್ತವನ್ನಾಗಿ ಪರಿವರ್ತಿಸಲು ಸಂಕಲ್ಪ ; ಬೇಳೂರು ಗೋಪಾಲಕೃಷ್ಣ

Mahesha Hindlemane

ರಿಪ್ಪನ್‌ಪೇಟೆ : ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅನ್ನು ಸ್ಮಾಟ್ ವೃತ್ತವನ್ನಾಗಿ ಪರಿವರ್ತಿಸುವ …

Read more

ನಿವೃತ್ತ ಮುಖ್ಯಶಿಕ್ಷಕ ಮೂಗುಡ್ತಿ ರಾಜಶೇಖರ ನಿಧನ

Mahesha Hindlemane

ರಿಪ್ಪನ್‌ಪೇಟೆ ; ನಿವೃತ್ತ ಮುಖ್ಯ ಶಿಕ್ಷಕ ಮೂಗುಡ್ತಿ ರಾಜಶೇಖರ (75) ತಮ್ಮ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ 8.40ಕ್ಕೆ ನಿಧನ ಹೊಂದಿದರು. …

Read more

ಹಸೆಮಣೆ ಏರಿ ಆರು ತಿಂಗಳಲ್ಲೇ ಮಸಣ ಸೇರಿದ ನವ ವಿವಾಹಿತೆ !

Mahesha Hindlemane

ಶಿವಮೊಗ್ಗ ; ಪತಿ, ಮತ್ತು ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತೆಯೊಬ್ಬಳು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ …

Read more