Latest News

ಗಣಪತಿ ಹಬ್ಬಕ್ಕೆ ತವರು ಮನೆಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Koushik G K
ಸಾಗರ :ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ 28 ವರ್ಷದ ರಂಜಿತಾ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ …
Read more
ಸಂಯಮ ಧ*ರ್ಮವು ವಾತ್ಸಲ್ಯವನ್ನು ರೂಢಿಸುತ್ತದೆ ; ಹೊಂಬುಜ ಶ್ರೀ

Mahesha Hindlemane
ರಿಪ್ಪನ್ಪೇಟೆ ; “ಪರ್ಯೂಷಣ ಪರ್ವದ ಉತ್ತಮ ಸಂಯಮ ಧರ್ಮದ ವ್ರತಾಚರಣೆಯು ಸಮಾಜದಲ್ಲಿ, ಕುಟುಂಬದಲ್ಲಿ ವಾತ್ಸಲ್ಯವನ್ನು ರೂಢಿಸುತ್ತದೆ. ಎಲ್ಲರೊಂದಿಗೂ, ಪ್ರಕೃತಿಯ ಗಿಡಮರಗಳಲ್ಲಿಯೂ …
Read more
ಹಾವು ಕಡಿತ ; ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಾವು !

Mahesha Hindlemane
ಸಾಗರ : ನಾಗರಹಾವು ಕಡಿದು ರೈತನೋರ್ವ ಸಾವನ್ನಪ್ಪಿದ ಘಟನೆ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ವೀರೇಶ್ (40) ಮೃತ …
Read more
ಕಟ್ಟೆಹಕ್ಕಲು ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Mahesha Hindlemane
ತೀರ್ಥಹಳ್ಳಿ ; 14 ವರ್ಷ ವಯೋಮಿತಿಯೊಳಗಿನ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕಟ್ಟೆಹಕ್ಕಲು ಇಲ್ಲಿನ 8ನೇ ತರಗತಿಯ …
Read more
ಸೆ. 9 ರಿಂದ 19 ರವರೆಗೆ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸೆ. 6 ಶನಿವಾರ ಹುಣ್ಣಿಮೆಯಿಂದ ಅಮವಾಸ್ಯೆಯವರೆಗೆ …
Read more
ಮಳೆಹಾನಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ : ಮಧು ಬಂಗಾರಪ್ಪ
Koushik G K
ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೃಷಿ ಮತ್ತು ಮೂಲಸೌಕರ್ಯಗಳಿಗೆ ಉಂಟಾದ ಹಾನಿ ದಿನೇದಿನೇ …
Read more
ಸಾಗರದಲ್ಲಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಂಭ್ರಮ: ವಿಶೇಷ ಪೂಜೆ ಮತ್ತು ರಕ್ತದಾನ ಶಿಬಿರ
Koushik G K
ಸಾಗರ:ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಅಂಗವಾಗಿ ಸಾಗರ ತಾಲ್ಲೂಕು ಅಭಿಮಾನಿಗಳು ಭಕ್ತಿ, ಸೇವಾ ಮನೋಭಾವ ಮತ್ತು ಹರ್ಷೋದ್ಗಾರಗಳೊಂದಿಗೆ …
Read more
ಹೊಸನಗರ ; ಅವೈಜ್ಞಾನಿಕ ಶಿಕ್ಷಣ ನೀತಿ ಖಂಡಿಸಿ ಶಾಲೆ ಮುಂದೆ ಅಹೋರಾತ್ರಿ ಧರಣಿ

Mahesha Hindlemane
ಹೊಸನಗರ ; ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಅವೈಜ್ಞಾನಿಕವಾಗಿ ಆದೇಶ ಮಾಡಿ ಎ.ಸಿ ಕಛೇರಿಯಲ್ಲಿ ಕುಳಿತವರಿಗೆ ಸರ್ಕಾರಿ ಶಾಲೆಯ …
Read more
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ: “ಕ್ರೀಡಾ ಸಾಧಕರು ಸದಾ ಸ್ಪೂರ್ತಿದಾಯಕರು” – ಎಸ್.ಮಧು ಬಂಗಾರಪ್ಪ
Koushik G K
ಶಿವಮೊಗ್ಗ:ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಭರ್ಜರಿಯಾಗಿ ಆರಂಭಗೊಂಡಿದ್ದು, ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲೆಯ …
Read more