Latest News

ಜೀವನದಲ್ಲಿ ಬದಲಾವಣೆ, ಬೆಳವಣಿಗೆ ಎರಡೂ ಮುಖ್ಯ ; ರಂಭಾಪುರಿ ಜಗದ್ಗುರುಗಳು
malnadtimes.com
ಬಾಳೆಹೊನ್ನೂರು ; ಅಸತ್ಯದಿಂದ ಸತ್ಯದೆಡೆಗೆ ಕತ್ತಲೆಯಿಂದ ಬೆಳಕಿನೆಡೆಗೆ ಸಾವಿನಿಂದ ಸಾವಿಲ್ಲದೆಡೆಗೆ ಮುನ್ನಡೆವ ಗುರಿ ಮನುಷ್ಯನದಾಗಬೇಕು. ಮೌಲ್ಯಾಧಾರಿತ ಜೀವನ ಬದುಕಿಗೆ ಬೆಲೆ …
Read more
ಸಮಯ ಸ್ನೇಹ ಆರೋಗ್ಯ ಅಮೂಲ್ಯ ಸಂಪತ್ತು ; ರಂಭಾಪುರಿ ಜಗದ್ಗುರುಗಳು
malnadtimes.com
ಬಾಳೆಹೊನ್ನೂರು ; ರೂಪ ಮತ್ತು ರೂಪಾಯಿ ತುಂಬಾ ದಿನ ಉಳಿಯುವುದಿಲ್ಲ. ಮನುಷ್ಯನ ಒಳ್ಳೆಯತನ ಮಾತ್ರ ಚಿರಕಾಲ ನೆನಪಿನಲ್ಲಿ ಉಳಿಯುತ್ತದೆ. ಭೌತಿಕ …
Read more
ಸಾಲಬಾಧೆ ; ನದಿಗೆ ಹಾರಿ ಯುವ ರೈತ ಆತ್ಮಹತ್ಯೆ !
malnadtimes.com
ತೀರ್ಥಹಳ್ಳಿ ; ಸಾಲಬಾಧೆಯಿಂದ ಮನನೊಂದು ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ …
Read more
ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹವಾದ ಅಪರಾಧ ; ಬಿಇಒ ಕೃಷ್ಣಮೂರ್ತಿ
malnadtimes.com
ಹೊಸನಗರ ; ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹವಾದ ಅಪರಾಧ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ತಿಳಿಸಿದರು. ಬಾಲ ನ್ಯಾಯ …
Read more
ಪರ್ಜನ್ಯ ಚಿತ್ರದ ಹಾಡಿಗೆ 2020ನೇ ಸಾಲಿನ ರಾಜ್ಯ ಚಲನಚಿತ್ರ ಅತ್ಯುತ್ತಮ ಗೀತ ರಚನೆ ಪ್ರಶಸ್ತಿ
malnadtimes.com
ಹೊಸನಗರ ; ತಾಲೂಕಿನ ಸಂಪೆಕಟ್ಟೆ ವಾಸಿ ‘ಗಾರ್ಗಿ ಕಾರೆಹಕ್ಲು’ ಅವರಿಗೆ 2020ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಲಭ್ಯವಾಗಿದೆ. …
Read more
ರಿಪ್ಪನ್ಪೇಟೆ ಸರ್ಕಾರಿ ಪದವಿ ಕಾಲೇಜ್ನಲ್ಲಿ ನೀರಿಲ್ಲದೆ ವಿದ್ಯಾರ್ಥಿಗಳ ಪರದಾಟ !
malnadtimes.com
ರಿಪ್ಪನ್ಪೇಟೆ ; ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ಇರುವ ಬೋರ್ವೆಲ್ಗಳಲ್ಲಿ ನೀರಿಲ್ಲದೆ ವಿದ್ಯಾರ್ಥಿಗಳಿಗೆ ಕುಡಿಯಲು ಮತ್ತು ಶೌಚಾಲಯಕ್ಕೆ ಹೋಗಲು …
Read more
ದೇಶ ಮತ್ತು ಧರ್ಮ ಮನುಷ್ಯನ ಎರಡು ಕಣ್ಣು ; ಡಾ. ವಿಜಯ ಸಂಕೇಶ್ವರ
malnadtimes.com
ಬಾಳೆಹೊನ್ನೂರು ; ದೇಶ ಮತ್ತು ಧರ್ಮ ಮನುಷ್ಯನ ಎರಡು ಕಣ್ಣು. ಮನುಷ್ಯರಲ್ಲಿ ವೈಚಾರಿಕ ಮನೋಭಾವನೆಗಳು ಬೆಳೆದು ಬರಲಿ ಆದರೆ ನಾಸ್ತಿಕ …
Read more
ಎಂ. ಗುಡ್ಡೇಕೊಪ್ಪ ಗ್ರಾಪಂ.ನಲ್ಲಿ ವ್ಯಾಪಕ ಭ್ರಷ್ಟಾಚಾರ | ಎಸ್.ಸಿ-ಎಸ್.ಟಿ ನಿಧಿ ದುರ್ಬಳಕೆ, ಜೆಜೆಎಂ ಕಾಮಗಾರಿ ಕಳಪೆ ; ಗ್ರಾಮಸ್ಥರ ಆರೋಪ
malnadtimes.com
ಹೊಸನಗರ ; ತಾಲೂಕಿನ ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ದಿ ಕಾರ್ಯಗಳು ಕುಂಠಿತಗೊಂಡಿದ್ದು, ಹಲವಾರು ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ …
Read more
ವಿದ್ಯುತ್ ತಂತಿಗೆ ಏಣಿ ತಗುಲಿ ಯುವಕ ಸಾವು !
malnadtimes.com
ಎನ್.ಆರ್.ಪುರ ; ತೋಟದಲ್ಲಿ ಅಲ್ಯೂಮಿನಿಯಂ ಏಣಿ ತರುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿ ಯುವಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ …
Read more