Latest News

ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ ಅಡಕತ್ತರಿಯಲ್ಲಿ ಸಿಲುಕಿದ ಗೌಡಕೊಪ್ಪ- ದೊಡ್ಲಿಮನೆ ಗ್ರಾಮಸ್ಥರು ; ಸ್ವತಃ ತಾವೇ ರಸ್ತೆ ನಿರ್ಮಾಣಕ್ಕೆ ಮುಂದು – ಮುಂಬರುವ ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸಲು ನಿರ್ಧಾರ !

Mahesha Hindlemane
ಹೊಸನಗರ : ತಾಲೂಕಿನ ಕೋಡೂರು ಹಾಗೂ ಮುಂಬಾರು ಗ್ರಾಮ ಪಂಚಾಯಿತಿಯ ನಡುವಿನ ಆಡಳಿತದಲ್ಲಿ ಅಡಕತ್ತರಿಯಲ್ಲಿ ಸಿಲುಕಿಕೊಂಡ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ …
Read more
ಹೊಸನಗರ ; ಎಲ್ಲೆಡೆ ಅಕ್ರಮ ಮರಳು, ಕಲ್ಲು ಕ್ವಾರೆಯದ್ದೇ ಕಾರುಬಾರು !

Mahesha Hindlemane
ಹೊಸನಗರ ; ತಹಸೀಲ್ದಾರ್, ಪೊಲೀಸ್ ಹಾಗೂ ಅರಣ್ಯ ಅಧಿಕಾರಿಗಳ ಯಾವುದೇ ಭಯವೇ ಇಲ್ಲದೇ ಹೇಳೋರು, ಕೇಳೋರು ಯಾರೂ ಇಲ್ಲದೇ ಸೀಮಿತ …
Read more
ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ

Mahesha Hindlemane
ರಿಪ್ಪನ್ಪೇಟೆ ; ಶಿವಮೊಗ್ಗ ಜಿಲ್ಲಾ ಮಟ್ಟದ ವಿವಿಧ ತಾಲ್ಲೂಕಿನ ಗ್ರಾಮೀಣ ಭಾಗದ 5ನೇ ತರಗತಿಯ 150 ವಿದ್ಯಾರ್ಥಿಗಳು ಪಿಎಂಶ್ರೀ ನವೋದಯ …
Read more
ಪ್ರತಿಭಾ ಕಾರಂಜಿ ಮಕ್ಕಳ ಸಾಂಸ್ಕೃತಿಕ ಮತ್ತು ಮಾನಸಿಕ ಜ್ಞಾನತ್ವಕ್ಕೆ ಪೂರಕ ; ಶೇಷಾಚಲ ಜಿ.ನಾಯ್ಕ್

Mahesha Hindlemane
ರಿಪ್ಪನ್ಪೇಟೆ ; ಪ್ರತಿಭಾ ಕಾರಂಜಿ ಮಕ್ಕಳ ಸಾಂಸ್ಕೃತಿಕ ಮತ್ತು ಮಾನಸಿಕ ಜ್ಞಾನತ್ವಕ್ಕೆ ಪೂರಕ ವಾತಾವರಣ ಸೃಷ್ಠಿಸಲಿದೆ ಎಂದು ಹೊಸನಗರ ತಾಲ್ಲೂಕು …
Read more
ಬಲಿಗಾಗಿ ಕಾಯುತ್ತಿದೆ ಹೊಸನಗರ ವಾಟರ್ ಟ್ಯಾಂಕ್ !

Mahesha Hindlemane
ಹೊಸನಗರ ; ಪಟ್ಟಣದ ಹೃದಯ ಭಾಗದಲ್ಲಿರುವ ಸುಮಾರು 50 ವರ್ಷ ಹಳೆಯ ಹೊಸನಗರ ಜನತೆಗೆ ಪ್ರತಿದಿನ ನೀರೊದಗಿಸುವ ಪಟ್ಟಣ ಪಂಚಾಯತಿಯ …
Read more
ಅಡಿಕೆ ತೋಟದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕ ಸಾವು !

Mahesha Hindlemane
ರಿಪ್ಪನ್ಪೇಟೆ : ಇಲ್ಲಿನ ಗವಟೂರು ಗ್ರಾಮದ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ …
Read more
ಯಾವುದೇ ಯೋಜನೆಗಳು ಜನರ ಸಹಭಾಗಿತ್ವದಲ್ಲಿ ರೂಪುಗೊಳ್ಳಬೇಕು ; ವಿವಿಧ ಇಲಾಖಾ ಕರಡು ಅಭಿವೃದ್ದಿ ಯೋಜನೆ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ರಿಪ್ಪನ್ಪೇಟೆಯ ಮೂರು ಹೋಟೆಲ್ಗಳಿಂದ ವ್ಯಾಜ್ಯ ವಿಲೇವಾರಿಯಲ್ಲಿ ಸೂಕ್ತ ಕ್ರಮವಹಿಸದ ಹಿನ್ನಲೆಯಲ್ಲಿ ಹೋಟೆಲ್ ಸುತ್ತಮುತ್ತ ಭಾರೀ ದುರ್ನಾತ ಹರಡುತ್ತಿದ್ದು, …
Read more
ರಾಷ್ಟ್ರದ ಪರಮ ವೈಭವವೇ ಆರ್.ಎಸ್.ಎಸ್ ಗುರಿ ; ಲೋಹಿತಾಶ್ವ ಕೇದಿಗೆರೆ

Mahesha Hindlemane
ರಿಪ್ಪನ್ಪೇಟೆ ; ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ “ಮಂಥನ” ಹೊಸನಗರ ವತಿಯಿಂದ ಸಂವಾದ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಕೃಷಿಕ್ಷೇತ್ರದ …
Read more
ದೆಹಲಿ ದಾಳಿ ಖಂಡಿಸಿ ರಿಪ್ಪನ್ಪೇಟೆಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮಾನವ ಸಪರಳಿ | ನ. 20 ರಂದು ರಿಪ್ಪನ್ಪೇಟೆಯಲ್ಲಿ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭ

Mahesha Hindlemane
ರಿಪ್ಪನ್ಪೇಟೆ ; ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತಾಂದ ಜಿಹಾದಿ ಉಗ್ರಹ ದಾಳಿಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ರಿಪ್ಪನ್ಪೇಟೆಯ ವಿನಾಯಕ …
Read more