Latest News

ಯಾಂತ್ರೀಕೃತ ಭತ್ತ ನಾಟಿಯಿಂದ ಇಳುವರಿ ಹೆಚ್ಚಳ ; ಪ್ರದೀಪ್

Mahesha Hindlemane
RIPPONPETE | ಯಾಂತ್ರೀಕೃತ ಭತ್ತ ನಾಟಿ ಪದ್ದತಿಯಿಂದ ಶೇ.20 ಇಳುವರಿ ಹೆಚ್ಚಳವಾಗಲಿದೆ ಎಂದು ಧರ್ಮಸ್ಥಳ ಸಂಘದ ಹೊಸನಗರ ತಾಲೂಕು ಯೋಜನಾಧಿಕಾರಿ …
Read more
ಪೊಲೀಸರ ಸಮಯ ಪ್ರಜ್ಞೆಯಿಂದ ಉಳಿಯಿತು ಮೂವರ ಜೀವ !

Mahesha Hindlemane
SAGARA | ಹೊಳೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು 112 ಪೊಲೀಸರು ರಕ್ಷಿಸಿದ ಘಟನೆ ಸೋಮವಾರ ಕುಗ್ವೆ ಗ್ರಾಮದಲ್ಲಿ …
Read more
Arecanut Price 22 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Mahesha Hindlemane
Arecanut Today Price | ಜುಲೈ 22 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. ಭಾರಿ ಮಳೆಗೆ …
Read more
ಗ್ರಾ.ಪಂ. ಅಧ್ಯಕ್ಷನ ಮನೆಯಲ್ಲಿ ಸಿಗ್ತು ಕಂತೆ ಕಂತೆ ಹಣ, ಚಿನ್ನಾಭರಣ !

Mahesha Hindlemane
SHIVAMOGGA | ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾ.ಪಂ. ಅಧ್ಯಕ್ಷ ನಾಗೇಶ್.ಬಿ ರವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚು ಅಕ್ರಮ …
Read more
SHIVAMOGGA | ಮಳೆಯಿಂದ ಜಿಲ್ಲೆಯಲ್ಲಿ ಈವರೆಗೆ ಏನೆಲ್ಲ ಹಾನಿ ಸಂಭವಿಸಿದೆ ?

Mahesha Hindlemane
SHIVAMOGGA | ಜಿಲ್ಲೆಯಲ್ಲಿ ಜುಲೈ 21 ರವರೆಗೆ ಸರಾಸರಿ 529.0 ಮಿ.ಮೀ ವಾಡಿಕೆ ಮಳೆಗೆ 831.00 ಮಿ.ಮೀ ಮಳೆಯಾಗಿದ್ದು ವಾಡಿಕೆಗಿಂತ …
Read more
ಯುವಕನ ತಲೆ ಮೇಲೆ ಬಿದ್ದ ವಿದ್ಯುತ್ ಕಂಬ !

Mahesha Hindlemane
CHIKKAMAGALURU | ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ತಗ್ಗಿದ್ದರು ಅಲ್ಲಲ್ಲಿ ಆಗಾಗ್ಗೆ ಬಿರುಗಾಳಿಯೊಂದಿಗೆ ಮಳೆಯಾರ್ಭಟ ಜೋರಾಗಿದ್ದು ಅನಾಹುತನ್ನು ತಂದೊಡ್ಡುತ್ತಿದೆ. …
Read more
ಹೊಸನಗರದಲ್ಲಿ ನ್ಯಾಯಾಲಯದ ಕಲಾಪದಿಂದ ಹೊರಗುಳಿದ ವಕೀಲರು ! ಕಾರಣವೇನು ?

Mahesha Hindlemane
HOSANAGARA | ಕಕ್ಷಿದಾರರರೊಬ್ಬರು ನ್ಯಾಯಾಲಯಕ್ಕೆ ಹಾಜರಾದಾಗ ಕಾರಣ ಕಕ್ಷಿದಾರರ ಪರ ವಕೀಲರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ಆದೇಶಿಸಿದ್ದ ಬಾದಾಮಿ ನ್ಯಾಯಾಲಯದ …
Read more
ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane
CHIKKAMAGALURU / SHIVAMOGGA | ಮಲೆನಾಡಿನಾದ್ಯಂತ ಕಳೆದೊಂದು ವಾರದಿಂದ ಸುರಿಯುತ್ತಿದ್ದ ಮಳೆ ಅಬ್ಬರ ಕೊಂಚ ತಗ್ಗಿದ್ದು ಮಳೆಗೆ ಮುಂಜಾಗ್ರತಾ ಕ್ರಮವಾಗಿ …
Read more
ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಕ್ಷೀಣಿಸಿದ ಮಳೆ, ಜಲಾಶಯ ಭರ್ತಿಗೆ 22 ಅಡಿ ನೀರು ಬಾಕಿ

Mahesha Hindlemane
HOSANAGARA | ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಪ್ರದೇಶವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಮತ್ತೆ ಮಳೆ ಕ್ಷೀಣಿಸಿದೆ. ಸೋಮವಾರ …
Read more