Latest News

Shivamogga | ಲ್ಯಾಂಡ್ ಆಗದೆ ಬೆಂಗಳೂರಿಗೆ ಹಿಂತಿರುಗಿದ ಗೃಹ ಸಚಿವರು ಪ್ರಯಾಣಿಸುತ್ತಿದ್ದ ವಿಮಾನ !

Mahesha Hindlemane

SHIVAMOGGA | ಶಿವಮೊಗ್ಗ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ (Flight) ಶಿವಮೊಗ್ಗ ವಿಮಾನ‌ …

Read more

Malenadu Rain | ಕಳೆದ 24 ಗಂಟೆಗಳಲ್ಲಿ ಹೊಸನಗರದ ಈ ಪ್ರದೇಶದಲ್ಲಿ ರಾಜ್ಯದಲ್ಲೇ ಅತ್ಯಧಿಕ ವರ್ಷಧಾರೆ, ಮಲೆನಾಡಿನ ಮತ್ತೆಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

Mahesha Hindlemane

SHIVAMOGGA /  CHIKKAMAGALURU |ಮಲೆನಾಡಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊಂಚ ಬಿಡುವು ನೀಡಿದ ಮಳೆ (Rain) ನಿನ್ನೆಯಿಂದ ಮತ್ತೆ ಜೋರಾಗಿ ಅಬ್ಬರಿಸುತ್ತಿದೆ. ಶನಿವಾರ ಬೆಳಗ್ಗೆ …

Read more

ಶಿವಮೊಗ್ಗ – ಚೆನ್ನೈ ಸೂಪರ್ ಫಾಸ್ಟ್ ರೈಲಿಗೆ ಇಂದು ಹಸಿರು ನಿಶಾನೆ

Mahesha Hindlemane

SHIVAMOGGA | ಶಿವಮೊಗ್ಗ ನಗರದಿಂದ-ಚೆನ್ನೈಗೆ ಸೂಪರ್ ಫಾಸ್ಟ್ ರೈಲು ಓಡಾಟ ನಿನ್ನೆಯಿಂದ ಆರಂಭವಾಗಿದೆ. ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಶನಿವಾರ ಸಂಜೆ …

Read more

ಇಂದು ಶಿವಮೊಗ್ಗಕ್ಕೆ ಗೃಹ ಸಚಿವ ಜಿ ಪರಮೇಶ್ವರ್, ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಗೊತ್ತಾ ?

Mahesha Hindlemane

SHIVAMOGGA | ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಮತ್ತು ತೀರ್ಥಹಳ್ಳಿ ತಾಲೂಕುಗಳಿಗೆ …

Read more

Snake Bite | ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಡಿದು ಮಹಿಳೆ ಸಾವು !

Mahesha Hindlemane

RIPPONPETE | ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಡಿದು (Snake Bite) ರೈತ ಮಹಿಳೆ ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ …

Read more
Adike price today

Arecanut Price 12 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Mahesha Hindlemane

Arecanut Today Price | ಜುಲೈ 12 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. Karnataka Rain …

Read more

Karnataka Rain | ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಜೋರು ಮಳೆಯಾಗಲಿದೆ

Mahesha Hindlemane

Karnataka Rain | ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆಯಾರ್ಭಟ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ …

Read more

ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು !

Mahesha Hindlemane

RIPPONPETE | ವಿದ್ಯುತ್ ಸ್ಪರ್ಶಿಸಿ (Current Shock) ವಿದ್ಯಾರ್ಥಿಯೋರ್ವ (Student) ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ …

Read more

SAGARA :ತಹಶೀಲ್ದಾರ್’ರಿಂದ ಮಾನಸಿಕ ಕಿರುಕುಳ ಆರೋಪ, ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ವಿಎ !

Mahesha Hindlemane

SAGARA | ತಹಶೀಲ್ದಾರ್’ರಿಂದ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು ಗ್ರಾಮ ಲೆಕ್ಕಾಧಿಕಾರಿಯೋಬ್ಬರು ಡೆತ್‌ನೋಟ್ ಬರೆದಿಟ್ಟು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ …

Read more