Latest News

ಸಾಗರದಲ್ಲಿ ಬೀದಿ ನಾಯಿಗಳ ದಾಳಿ ; ಮೂರು ವರ್ಷದ ಬಾಲಕನಿಗೆ ಗಂಭೀರ ಗಾಯ

Koushik G K

ಸಾಗರ: ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಭಾನುವಾರ ಸಂಜೆ …

Read more

ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ಗಲಾಟೆ: ಹಿಂದೂ–ಮುಸ್ಲಿಂ ಜಗಳವೆಂದು ಬಿಂಬಿಸಲು ಯತ್ನ, ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು

Koushik G K

ಶಿವಮೊಗ್ಗ:ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಕೋಮು ಹಿಂಸಾಚಾರ ತಡೆಯಲು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚನೆ ಮಾಡಿರುವ ಸಂದರ್ಭದಲ್ಲಿ, ಶಿವಮೊಗ್ಗದಲ್ಲಿ …

Read more

ಕಾಯಾ-ವಾಚಾ-ಮನಸಾ ಸತ್ಯವಚನ ಶ್ರೇಷ್ಠ ; ಹೊಂಬುಜ ಶ್ರೀ

Mahesha Hindlemane

ರಿಪ್ಪನ್‌ಪೇಟೆ ; ದಶಲಕ್ಷಣ ಪರ್ವದ 5ನೇ ದಿನದಂದು ಉತ್ತಮ ಸತ್ಯಧರ್ಮದ ಕುರಿತು ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು …

Read more

ನಾಳೆ ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ‘ಧರ್ಮ ರಕ್ಷಾ ಜಾಥಾ’

Koushik G K

ಶಿವಮೊಗ್ಗ : ಜಿಲ್ಲೆಯಿಂದ ಧರ್ಮಸ್ಥಳದತ್ತ ಸಾಗಲಿರುವ ಧರ್ಮ ರಕ್ಷಾ ಜಾಥಾಗೆ ಭಾರಿ ಸಿದ್ಧತೆಗಳು ನಡೆದಿದ್ದು, 150 ಕ್ಕೂ ಹೆಚ್ಚು ವಾಹನಗಳಲ್ಲಿ …

Read more

ಗಣಪತಿ ವಿಸರ್ಜನೆ ವೇಳೆ ಗಾಯಗೊಂಡ ವ್ಯಕ್ತಿ ; ಆರೋಗ್ಯ ವಿಚಾರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು

Koushik G K

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ದಿಗಟೆಕೊಪ್ಪ ಗ್ರಾಮದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ. …

Read more

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, ₹ 75 ಸಾವಿರ ದಂಡ !

Mahesha Hindlemane

ಶಿವಮೊಗ್ಗ ; 17 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ …

Read more

ಅಗಸರಕೊಪ್ಪ ಕಸ ವಿಲೇವಾರಿ ಘಟಕದ ಬಳಿ ಗ್ರಾಮಸ್ಥರಿಂದ ಪ್ರತಿಭಟನೆ ; ಕಾರಣವೇನು ?

Mahesha Hindlemane

ಹೊಸನಗರ ; ತಾಲ್ಲೂಕಿನ ಕಸಬಾ ಹೋಬಳಿ ಕಳೂರು ಗ್ರಾಮದ ಅಗಸರಕೊಪ್ಪ ಗ್ರಾಮದ ವ್ಯಾಪ್ತಿಯಲ್ಲಿ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಸ …

Read more

ಶಿವಮೊಗ್ಗ ; ಮಗುನಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ !

Mahesha Hindlemane

ಶಿವಮೊಗ್ಗ ; 9ನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು ಪ್ರಕರಣ ಬೆಳಕಿಗೆ …

Read more

ಹೊಸನಗರ : ಕಟ್ಟೆ ಬಾಬಣ್ಣರಿಗೆ ಪತ್ನಿ ವಿಯೋಗ

Mahesha Hindlemane

ಹೊಸನಗರ ; ಪಟ್ಟಣದ ಆರ್.ಕೆ. ರಸ್ತೆಯ ನಿವಾಸಿ, ರಾಮಕ್ಷತ್ರಿಯ ಸಮಾಜದ ಹಿರಿಯ ಮುಖಂಡರಾದ ಕಟ್ಟೆ ಮಂಜುನಾಥ (ಬಾಬಣ್ಣ) ಅವರ ಧರ್ಮಪತ್ನಿ …

Read more