Latest News

Dengue | ಮಹಾಮಾರಿ ಡೆಂಗ್ಯೂಗೆ 6 ವರ್ಷದ ಬಾಲಕಿ ಬಲಿ !

Mahesha Hindlemane

KADURU | ಮಹಾಮಾರಿ ಡೆಂಗ್ಯೂ (Dengue) ಜ್ವರಕ್ಕೆ 6 ವರ್ಷದ ಬಾಲಕಿ ಬಲಿಯಾದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು …

Read more

Accident | ಅಂಬ್ಯುಲೆನ್ಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು !

Mahesha Hindlemane

SHIKARIPURA | ಅಂಬ್ಯುಲೆನ್ಸ್ (Ambulance) ಹಾಗೂ ಬೈಕ್ (Bike) ನಡುವೆ ಭೀಕರ ಅಪಘಾತ (Accident) ಸಂಭವಿಸಿ ಮೂವರು ಬೈಕ್ ಸವಾರರು …

Read more

Malenadu Rain | ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಭಾರಿ ವರ್ಷಧಾರೆ, ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

Mahesha Hindlemane

SHIVAMOGGA / CHIKKAMAGALURU | ಮಲೆನಾಡಿನಾದ್ಯಂತ ಆರಿದ್ರ ಮಳೆಯಬ್ಬರ ಜೋರಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ರಾಜ್ಯದಲ್ಲೇ …

Read more

SHIVAMOGGA | DCC ಬ್ಯಾಂಕ್ ಚುನಾವಣೆ, ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿಗಳು !

Mahesha Hindlemane

SHIVAMOGGA | ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದ್ದು ಈ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ …

Read more

ಭಾಗ್ಯಲಕ್ಷ್ಮಿ ಬಾಂಡ್ ಇದ್ದವರ ಖಾತೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಲಿದೆ 1 ಲಕ್ಷ ಹಣ !

Koushik G K

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಹೆಣ್ಣು ಮಗುವಿಗೆ ಭರ್ಜರಿ ಉಡುಗೊರೆಯನ್ನು ನೀಡುತ್ತಿದೆ. ಹೌದು, ನೀವು ಕೇಳುತ್ತಿರುವುದು …

Read more
Adike price today

Adike Price 28 ಜೂನ್ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Mahesha Hindlemane

Arecanut Today Price | ಜೂನ್ 28 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಂತಿದೆ. Read More:Accident …

Read more

ವಿಶೇಷಚೇತನರ ಆರೈಕೆದಾರರಿಗೆ ಮಾಸಿಕ 1000 ರೂ ಗಳ ಪ್ರೋತ್ಸಾಹ ಧನ ನೀಡಲು ಆದೇಶ

Koushik G K

ಕರ್ನಾಟಕ ಸರ್ಕಾರದಿಂದ ಅಂಗವಿಕಲರ ಆರೈಕೆದಾರರಿಗೆ ಮಾಸಿಕ 1,000 ರೂ ಗಳ ಪ್ರೋತ್ಸಾಹ ಧನ ನೀಡಿಕೆ ಆದೇಶವನ್ನು ಹೊರಡಿಸಿದ್ದಾರೆ. ಅಂಗವಿಕಲತೆಯನ್ನು ಹೊಂದಿರುವಂತಹ …

Read more
ration card

Ration Card | ಹೊಸ ರೇಷನ್ ಕಾರ್ಡ್ ಅಥವಾ ತಿದ್ದುಪಡಿಗೆ ಅರ್ಜಿ ಪ್ರಾರಂಭ !ಅರ್ಜಿ ಸಲ್ಲಿಸುವುದು ಹೇಗೆ ?

Koushik G K

Ration card:ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಯಾರ್ಯಾರು ಹೊಸ ರೇಷನ್ ಕಾರ್ಡ್‌ಗೆ ಮತ್ತು ತಮ್ಮಲ್ಲಿರುವಂತಹ ರೇಷನ್ ಕಾರ್ಡ್ …

Read more

ಹಾವೇರಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ; ಸಿಎಂ ಘೋಷಣೆ

Mahesha Hindlemane

SHIVAMOGGA | ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು – ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ …

Read more