Latest News

ಹುಂಚ ; ಬಿಎಸ್‌ಎನ್‌ಎಲ್‌ಗೆ ಗ್ರಾಮಸ್ಥರಿಂದ ಭಾವಪೂರ್ಣ ಶ್ರದ್ಧಾಂಜಲಿ !

Mahesha Hindlemane

ರಿಪ್ಪನ್‌ಪೇಟೆ ; ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ …

Read more

ಸಂಸದ ಬಿ.ವೈ. ರಾಘವೇಂದ್ರ ಸಂಚರಿಸುತ್ತಿದ್ದ ಕಾರು ಅಪಘಾತ

Mahesha Hindlemane

ಶಿವಮೊಗ್ಗ ; ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಂಚೇನಹಳ್ಳಿ …

Read more

ಜೆಜೆಎಂ ಕಾಮಗಾರಿ ನಿರ್ವಹಣೆಯಲ್ಲಿ ಅವ್ಯವಸ್ಥೆ ; ಇಂಜಿನಿಯರ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ

Mahesha Hindlemane

ಹೊಸನಗರ ; ಜಲಜೀವನ್ ಮಿಷನ್ ಯೋಜನೆಯಡಿ ಎಂ. ಗುಡ್ಡೆಕೊಪ್ಪ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ …

Read more

ಹೊಸನಗರ ; ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ; ಶಾಸಕ ಗೋಪಾಲಕೃಷ್ಣ ಬೇಳೂರು ವಿಶೇಷ ಪೂಜೆ

Mahesha Hindlemane

ಹೊಸನಗರ ; ಪಟ್ಟಣದ ಗ್ರಾಮ ದೇವತೆ ಶ್ರೀ ಮಾರಿಕಾಂಬಾ ದೇವಿಯ 9 ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ಇಂದು …

Read more

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ ; ಹೇಮಂತ್ ಎನ್

Mahesha Hindlemane

ಶಿವಮೊಗ್ಗ : ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63ನೇ ಫಲ ಪುಷ್ಪ …

Read more

ಹೊಸನಗರ ; ರೈತ ಸಂಘಟನೆ ತಾಲೂಕು ಸಮಿತಿ ರಚನೆ

Mahesha Hindlemane

ಹೊಸನಗರ ; ಹೊಸನಗರ ತಾಲೂಕು ಅರಣ್ಯ ಭೂಮಿ ಮತ್ತು ಸರ್ಕಾರಿ ಭೂ ಒತ್ತುವರಿ ಸಮಸ್ಯೆಗಳ ಬಗ್ಗೆ ಜ. 17 ರಂದು …

Read more

ಜಾತ್ರೆ ಸಂದರ್ಭದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ; ಹೊಸನಗರ ತಹಸೀಲ್ದಾರ್ ಭರತ್‌ರಾಜ್

Mahesha Hindlemane

ಹೊಸನಗರ ; ಪಟ್ಟಣದಲ್ಲಿ ನಾಳೆಯಿಂದ ಜ. 28ರವರೆಗೆ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ನಡೆಯಲಿದ್ದು ಸಾವಿರಾರು ಜನರು ಜಾತ್ರಾ ಸಮಾರಂಭದಲ್ಲಿ …

Read more

ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆ ತಲುಪಿದ ರಿಪ್ಪನ್‌ಪೇಟೆಯ ದೊಡ್ಡಿನಕೊಪ್ಪ ಸ್ತ್ರೀಶಕ್ತಿ ಭವನ ಕಟ್ಟಡ

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಬಳಿ ಈ ಹಿಂದಿನ ತಾಲ್ಲೂಕು ಪಂಚಾಯಿತ್ ಅನುದಾನದಡಿಯಲ್ಲಿ ಸುಮಾರು ಲಕ್ಷಾಂತರ ರೂಪಾಯಿ …

Read more

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗಾಗಿ ಸೈಕಲ್ ಜಾಥಾ ; 30 ಗ್ರಾ.ಪಂ.ಗಳಿಗೆ ಸೈಕಲ್‌ನಲ್ಲಿ ತೆರಳಿ ಜಾಗೃತಿ

Mahesha Hindlemane

ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರದ ಮರು ಸ್ಥಾಪನೆಗೆ ಒತ್ತಾಯಿಸಿ ಸೈಕಲ್ ಜಾಥಾ ನಡೆಸಿ ತಾಲ್ಲೂಕಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ …

Read more