Latest News

ಪರ್ಯಾಯ ಬೆಳೆಗಳ ಕುರಿತು ಅಡಿಕೆ ಬೆಳೆಗಾರರು ಗಮನ ಹರಿಸಲಿ ; ಕೃಷಿಕ ಸಮಾಜದ ವತಿಯಿಂದ ಅಡಿಕೆ ಕೃಷಿ ವಿಚಾರ ಸಂಕಿರಣದಲ್ಲಿ ಡಾ. ನಾಗರಾಜ ಅಡಿವೆಪ್ಪರ್

malnadtimes.com

ಹೊಸನಗರ ; ಕಳೆದ ಒಂದು ದಶಕದಿಂದ ಅಡಿಕೆ ಬೆಳೆಯುವ ಪ್ರದೇಶದಲ್ಲಿ ತೀವ್ರ ಗತಿಯಲ್ಲಿ ವ್ಯಾಪ್ತಿ ವಿಸ್ತಾರವಾಗುತ್ತಿದೆ. ಬೆಳೆ ಜಾಸ್ತಿಯಾದರೂ ಧಾರಣೆಯಲ್ಲಿ …

Read more

ಹೊಂಬುಜ ಅತಿಶಯ ಶ್ರೀಕ್ಷೇತ್ರಕ್ಕೆ ಪರಮಪೂಜ್ಯ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರಜೀ ಮಹಾರಾಜರ ಸಸಂಘದ ಆಗಮನ

malnadtimes.com

ರಿಪ್ಪನ್‌ಪೇಟೆ ; ಪರಮಪೂಜ್ಯ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಹಾಗೂ ಸಂಘಸ್ಥ ತ್ಯಾಗಿ ವೃಂದದವರು ಮಾರ್ಚ್ 10ರ …

Read more

Rain Alert | ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಮುಂಗಾರು ಪೂರ್ವ ಮಳೆ ಸಾಧ್ಯತೆ

malnadtimes.com

Karnataka Rain | ರಾಜ್ಯದ ಹಲವೆಡೆ ಮಾ.11ರ ಮಂಗಳವಾರದಿಂದ ಮೂರು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ …

Read more

ಬಂಗಾರಪ್ಪ ಮತ್ತು ಕಾಗೋಡು ತಿಮ್ಮಪ್ಪ ದೀವರ ಸಮುದಾಯದ ಎರಡು ಕಣ್ಣುಗಳು ; ರೇಣುಕಾನಂದ ಸ್ವಾಮೀಜಿ

malnadtimes.com

ಹೊಸನಗರ ; ನಿರಂತರ ಶೋಷಣೆ, ತುಳಿತಕ್ಕೆ ಒಳಗಾಗಿದ್ದ ನಮ್ಮ ಸಮುದಾಯವಿಂದು ಶಿಕ್ಷಣ ಹಾಗೂ ಸಂಘಟನೆಯ ಮೂಲಕ ಸಮಾಜದಲ್ಲಿ ಶೈಕ್ಷಣಿಕ, ಸಾಮಾಜಿಕ, …

Read more

ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಅವರ ಮೇಲಿನ ದೌರ್ಜನ್ಯ ತಡೆಯಬಹುದು ; ಆಶಾ ರವೀಂದ್ರ

malnadtimes.com

ಹೊಸನಗರ ; ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಅವರ ಮೇಲಿನ ದೌರ್ಜನ್ಯ ತಡೆಗಟ್ಟಬಹುದು ಹಾಗೂ ಸ್ವಾಸ್ತ್ಯ ಸಮಾಜ ನಿರ್ಮಾಣ …

Read more

ರಾಮಚಂದ್ರಾಪುರ ಮಠದ ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇಗುಲದಲ್ಲಿ ಕೃಷ್ಣಾರ್ಪಣಂ | ಭಗವಂತನ ಆರಾಧನೆಗೆ ಸಮಯ ಮೀಸಲಿಡಿ ; ರಾಘವೇಶ್ವರ ಭಾರತೀ ಶ್ರೀಗಳು

malnadtimes.com

ಹೊಸನಗರ ; ಗೋವು ಎಂದರೆ ಚಲನಶೀಲ ಎಂಬರ್ಥವಿದೆ. ಗೋವುಗಳನ್ನು ಕಟ್ಟಿ ಹಾಕಿ ಸಾಕುವ ಬದಲಾಗಿ ಮುಕ್ತವಾಗಿ ವಿಹರಿಸುವಂತಾಗಬೇಕು. ನಮ್ಮ ಈ …

Read more

ತಂದೆ-ತಾಯಿಯ ಪಾದಪೂಜೆ ಮಾಡಿದರೆ ಸಾಕು ಪುಣ್ಯ ಪ್ರಾಪ್ತಿಯಾಗುವುದು ; ಮೂಲೆಗದ್ದೆ ಶ್ರೀಗಳು

malnadtimes.com

ರಿಪ್ಪನ್‌ಪೇಟೆ ; ಭಗವಂತನಲ್ಲಿ ಭಕ್ತಿಯಿಂದ ಪ್ರಾರ್ಥಿಸುವುದರೊಂದಿಗೆ ತಾಯಿ-ತಂದೆಯವರು ಸಂಸ್ಕಾರ ಭರಿತರಾದರೆ ಮಕ್ಕಳು ಸಹ ಸಂಸ್ಕಾರ ಭರಿತರಾಗಲು ಸಾಧ್ಯವೆಂದು ಮೂಲೆಗದ್ದೆ ಸದಾನಂದ …

Read more

ಕುಂಬಾರ ಜನಾಂಗದವರು ಅತ್ಯಂತ ಪ್ರಾಮಾಣಿಕದಿಂದ ಜೀವನ ನಡೆಸುತ್ತಿರುವುದು ಸಮಾಜಕೊಂದು ಕೊಡುಗೆ ; ಆರಗ ಜ್ಞಾನೇಂದ್ರ

malnadtimes.com

ಹೊಸನಗರ ; ಕುಂಬಾರ ಜನಾಂಗದವರು ಅತ್ಯಂತ ಪ್ರಾಮಾಣಿಕದಿಂದ ಜೀವನ ನಡೆಸುತ್ತಿರುವುದು ಸಮಾಜಕೊಂದು ಕೊಡುಗೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. …

Read more

ವಿಜೃಂಭಣೆಯಿಂದ ಜರುಗಿದ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಮಹಾರಥೋತ್ಸವ

malnadtimes.com

ಸೊರಬ ; ಮಲೆನಾಡಿನ ಧಾರ್ಮಿಕ ಹಾಗೂ ಪುರಾಣ ಪ್ರಸಿದ್ಧ ಕ್ಷೇತ್ರ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ಮಹಾರಥೋತ್ಸವ ರೇಣುಕಾ …

Read more