Latest News

ಬಿಹಾರದಲ್ಲಿ ಎನ್ಡಿಎಗೆ ಐತಿಹಾಸಿಕ ಗೆಲುವು ; ಹೊಸನಗರದಲ್ಲಿ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮ

Mahesha Hindlemane
ಹೊಸನಗರ ; ಬಿಹಾರದ ವಿಧಾನಸಭೆಯ ಚುನಾವಣೆಯಲ್ಲಿ 200ಕ್ಕಿಂತಲ್ಲೂ ಹೆಚ್ಚು ಸ್ಥಾನ ಪಡೆದು ಸ್ಪಷ್ಟ ಬಹುಮತ ಪಡೆದಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ …
Read more
ಯುರೋಪಿನಲ್ಲಿ “ಶ್ರೀಗಂಧ ರತ್ನ” ಪ್ರಶಸ್ತಿಗೆ ಭಾಜನರಾದ ಮಾಸ್ತಿಕಟ್ಟೆ ಅಜೀತ್ ಪ್ರಭು

Mahesha Hindlemane
ಹೊಸನಗರ : ತಾಲೂಕಿನ ಮಾಸ್ತಿಕಟ್ಟೆ ಗ್ರಾಮದ ಅಜೀತ್ ಪ್ರಭು ಅವರಿಗೆ ಯುರೋಪಿನ ನೆದರ್ಲಾಂಡ್ಸ್ ದೇಶದ ಐಂದೊವನ್ ನಗರದ ಶ್ರೀಗಂಧ ಹಾಲ್ಯಾಂಡ್ …
Read more
ಪಟ್ಟಣ ಪಂಚಾಯಿತ್ ಮಾದರಿಯಲ್ಲಿ ರಿಪ್ಪನ್ಪೇಟೆಯ ಅಭಿವೃದ್ಧಿಗೆ ಒತ್ತು ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
ರಿಪ್ಪನ್ಪೇಟೆ ; ಪಟ್ಟಣ ಪಂಚಾಯಿತ್ ಮಾದರಿಯಲ್ಲಿ ಇಲ್ಲಿನ ನಾಲ್ಕು ತಾಲ್ಲೂಕು, ಜಿಲ್ಲಾ ಕೇಂದ್ರಗಳನ್ನ ಸಂಪರ್ಕಿಸುವ ವಿನಾಯಕ ಸರ್ಕಲ್ ಅನ್ನು 2 …
Read more
ಹೊಸನಗರ ನೂತನ ಬಿಇಒ ಆಗಿ ವೈ. ಗಣೇಶ್ ಅಧಿಕಾರ ಸ್ವೀಕಾರ ; ಹರಿದು ಬಂದ ಅಭಿನಂದನೆಯ ಮಹಾಪೂರ

Mahesha Hindlemane
ಹೊಸನಗರ ; ಕಳೆದ ನಾಲ್ಕು ತಿಂಗಳಿನಿಂದ ತಾಲೂಕಿನಲ್ಲಿ ಪ್ರಭಾರ ಶಿಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಸುತ್ತಿದ್ದ ಚೇತನಾ ಅವರು ತೀರ್ಥಹಳ್ಳಿ ತಾಲೂಕು ಕ್ಷೇತ್ರ …
Read more
ಮಲೆನಾಡು ಪ್ರೌಢಶಾಲೆ ವಿದ್ಯಾರ್ಥಿನಿ ಪ್ರಿಯ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಕ್ಕೆ ಆಯ್ಕೆ

Mahesha Hindlemane
ಹೊಸನಗರ ; ಪಟ್ಟಣದ ಮಲೆನಾಡು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಪ್ರಿಯ ಈ ಬಾರಿಯ ಕಬಡ್ಡಿ ಪಂದ್ಯಾವಳಿಯಲ್ಲಿ ತಾಲೂಕು, …
Read more
ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ !

Mahesha Hindlemane
ಶಿವಮೊಗ್ಗ ; ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ …
Read more
ವಿದೇಶದಿಂದ ತಾಯ್ನಾಡಿಗೆ ಮರಳಿದ ಎರಡೇ ದಿನಕ್ಕೆ ಹೃದಯಾಘಾತಕ್ಕೆ ವ್ಯಕ್ತಿ ಬಲಿ !

Mahesha Hindlemane
ರಿಪ್ಪನ್ಪೇಟೆ : ಉದ್ಯೋಗದ ನಿಮಿತ್ತ ವಿದೇಶದಲ್ಲಿ ನೆಲೆಸಿದ್ದ ವ್ಯಕ್ತಿ, ತಾಮ್ನಾಡಿಗೆ ಬಂದ ಎರಡೇ ದಿನದಲ್ಲಿ ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗ್ರಾಮದ …
Read more
ನ.14 ರಂದು ಮಾವಿನಕೊಪ್ಪ ಗಂಗಾಧರೇಶ್ವರ ನೂತನ ದೇವಸ್ಥಾನದ ಶಂಕುಸ್ಥಾಪನೆ ; ಬೃಂದಾವನ ಪ್ರವೀಣ್

Mahesha Hindlemane
ಹೊಸನಗರ ; ಇಲ್ಲಿನ ಮಾವಿನಕೊಪ್ಪದಲ್ಲಿರುವ ಗಂಗಾಧರೇಶ್ವರ ಸ್ವಾಮಿ ನೂತನ ದೇವಸ್ಥಾನವನ್ನು ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದು ಅದರ …
Read more
ಶಕ್ತಿ ಹಾಗೂ ಯುವನಿಧಿ ಯೋಜನೆ ಅನುಷ್ಠಾನದಲ್ಲಿ ಪ್ರಗತಿ ಸಾಲದು ; ಅಸಮಾಧಾನ ಹೊರಹಾಕಿದ ಗ್ಯಾರಂಟಿ ಅಧ್ಯಕ್ಷ ಹೆಚ್. ಬಿ. ಚಿದಂಬರ

Mahesha Hindlemane
ಹೊಸನಗರ ; ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಹಾಗು ಯುವನಿಧಿ ಯೋಜನೆಗಳು ತಾಲೂಕಿನಲ್ಲಿ ಅನುಷ್ಠಾನಗೊಂಡರೂ ಅಷ್ಟಾಗಿ …
Read more