Latest News

ಆನೆ ತಡೆ ಕಂದಕಕ್ಕೆ ಬಿದ್ದು ವ್ಯಕ್ತಿ ಸಾ*ವು !

Mahesha Hindlemane

ಶಿವಮೊಗ್ಗ ; ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಕಂದಕಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿ ಗ್ರಾಮ …

Read more

ಬುದ್ಧಗಯಾದಲ್ಲಿ ಮಲೆನಾಡ ಶಾಸಕರು

Mahesha Hindlemane

ಹೊಸನಗರ ; ಶೀಘ್ರದಲ್ಲೇ ಬಿಹಾರ ರಾಜ್ಯದ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅಲ್ಲಿನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣೆ ಪ್ರಚಾರ ಕಾರ್ಯದಲ್ಲಿ …

Read more

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ | ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ ; ಚಂದ್ರಪ್ಪ ಗುಂಡಪಲ್ಲಿ

Mahesha Hindlemane

ರಿಪ್ಪನ್‌ಪೇಟೆ ; ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ …

Read more

ಧರ್ಮಸ್ಥಳ ಪ್ರಕರಣ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಂಚಪೀಠಗಳ ಅಸಮಾಧಾನ | ನೈಜ ಆರೋಪಿಗಳ ಪತ್ತೆಗೆ ಆಗ್ರಹ

Mahesha Hindlemane

ಬಾಳೆಹೊನ್ನೂರು ; ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪಂಚಪೀಠಗಳ ಜಗದ್ಗುರುಗಳು ಅಸಮಾಧಾನ …

Read more

ಅಥ್ಲೇಟಿಕ್ ಕ್ರೀಡಾಕೂಟ-2025: ಶಿವಮೊಗ್ಗದ ಕ್ರೀಡಾಪಟುಗಳ ಮಿಂಚು

Koushik G K

ಉಡುಪಿ ಜಿಲ್ಲೆಯಲ್ಲಿ ನಡೆದ 23 ವರ್ಷ ವಯೋಮಿತಿಯೊಳಗಿನ ಕರ್ನಾಟಕ ರಾಜ್ಯ ಕಿರಿಯರ ಅಥ್ಲೇಟಿಕ್ ಕ್ರೀಡಾಕೂಟ-2025ರಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳು …

Read more

ಮಲೆನಾಡಿನಲ್ಲಿ ವರುಣಾರ್ಭಟ – ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಮಳೆ ಪ್ರಮಾಣ ವರದಿ

Koushik G K

Rain fall:ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ವಿಶೇಷವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ (29 …

Read more

ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ದಾಳಿ: ಶಿವಮೊಗ್ಗ ಪಾಲಿಕೆ ಅಧಿಕಾರಿ ಶಶಿಧರ ಬಂಧನ

Koushik G K

ಶಿವಮೊಗ್ಗ– ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಸಮುದಾಯ ಸಂಘಟನಾ ಅಧಿಕಾರಿ ಶಶಿಧರ, 10,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ …

Read more

ಶಿವಮೊಗ್ಗ : ಆಗಸ್ಟ್ 30 ರಂದು ವಿದ್ಯುತ್ ವ್ಯತ್ಯಯ

Koushik G K

ಶಿವಮೊಗ್ಗ:ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 30 …

Read more

ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: 9 ಆಸ್ಪತ್ರೆಗಳಿಗೆ ವೈದ್ಯರ ನೇಮಕ

Koushik G K

ಶಿವಮೊಗ್ಗ:ಸಾಗರ ತಾಲ್ಲೂಕಿನ ಜನತೆಗೆ ರಾಜ್ಯ ಸರ್ಕಾರದಿಂದ ಶ್ರೇಷ್ಠ ಉಡುಗೊರಿಯೊಂದು ಲಭಿಸಿದೆ. ಕಳೆದ ಹಲವು ತಿಂಗಳಿಂದ ಖಾಲಿಯಾಗಿದ್ದ ವೈದ್ಯರ ಹುದ್ದೆಗಳಿಗೆ ಕೊನೆಗೂ …

Read more