Latest News

ಇಂದಿನಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ನಿರ್ಣಯ ; ಸಚಿವ ಮಧು ಬಂಗಾರಪ್ಪ

Mahesha Hindlemane
SHIVAMOGGA | ಈ ಬಾರಿಯ ಮುಂಗಾರು ರೈತರಲ್ಲಿ ಮಂದಹಾಸ ಮೂಡಿಸಿದ್ದು, ಭದ್ರಾ ಜಲಾಶಯ (Bhadra Dam) ಭರ್ತಿಯಾಗುವ ಹಂತ ತಲುಪಿದೆ. …
Read more
Arecanut Price 29 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Mahesha Hindlemane
Arecanut Today Price | ಜುಲೈ 29 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ …
Read more
ಗ್ರಾಮಸ್ಥರಿಂದಲೇ ರಸ್ತೆ ರಿಪೇರಿ, ಗ್ರಾಮಾಡಳಿತಕ್ಕೆ ಛೀಮಾರಿ !

Mahesha Hindlemane
HOSANAGARA | ತಾಲೂಕಿನ ನಿಟ್ಟೂರು ಗ್ರಾಪಂ ವ್ಯಾಪ್ತಿಯ ಹೆಬ್ಬಿಗೆ, ಬರುವೆ ಸಂಪರ್ಕಿಸುವ ಕಲ್ಯಾಣಿ ಚೌಕ ರಸ್ತೆ ನಿರಂತರ ಮಳೆಯಿಂದ ಕೆಸರು …
Read more
ಹೊಸನಗರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮೇಲ್ಛಾವಣಿ ದುರಸ್ತಿಗೆ 50 ಲಕ್ಷ ರೂ. ಮಂಜೂರಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ; ಕೆ.ಎಸ್. ಗುರುರಾಜ್

Mahesha Hindlemane
HOSANAGARA | ಸುಮಾರು 8 ವರ್ಷಗಳ ಹಿಂದೆ ಹೊಸನಗರ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಿಸಿ ಉದ್ಘಾಟಿಸಲಾಗಿದ್ದು ಆದರೆ ಆಸ್ಪತ್ರೆಯ …
Read more
ಶೇ. 80 ರಷ್ಟು ತುಂಬಿದ ಲಿಂಗನಮಕ್ಕಿ ಜಲಾಶಯ ! ಹೊಸನಗರ ತಾಲೂಕಿನ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane
HOSANAGARA | ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಕ್ಷೀಣಿಸಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ …
Read more
ಮಳೆಯಿಂದ ಹಾನಿಗೊಳಗಾದ ಅನಧಿಕೃತ ಮನೆಗಳಿಗೆ ₹ 1 ಲಕ್ಷ ಪರಿಹಾರ ; ಸಚಿವ ಕೆ.ಜೆ. ಜಾರ್ಜ್

Mahesha Hindlemane
CHIKKAMAGALURU | ಮಳೆಯಿಂದ ಕುಸಿದಿರುವ ಪ್ರತೀ ಮನೆಗಳಿಗೆ 1.20 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಡೀಮ್ಡ್ ಫಾರೆಸ್ಟ್ ಸೇರಿದಂತೆ ಸರ್ಕಾರಿ …
Read more
ಮದುವೆಗೆ ಜಾತಿ ಅಡ್ಡಿ, ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು

Mahesha Hindlemane
SHIVAMOGGA | ‘ಪ್ರೀತಿ ಮಾಡಬಾರದು, ಮಾಡಿದರೆ ಜಗಕ್ಕೆ ಹೆದರಬಾರದು’ ಅಂತಾ ಹಂಸಲೇಖ ಅವರ ಹಾಡಿದೆ. ಅದರಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿದ್ದಾರೆ, …
Read more
Arecanut Price 28 July 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Mahesha Hindlemane
Arecanut Today Price | ಜುಲೈ 28 ಭಾನುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. ಮಾರುಕಟ್ಟೆ ಅಡಿಕೆ …
Read more
Rain Report | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ & ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane
CHIKKAMAGALURU / SHIVAMOGGA | ಮಲೆನಾಡಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿರುಗಾಳಿಯೊಂದಿಗೆ ಅಬ್ಬರಿಸುತ್ತಿದ್ದ ವರುಣದೇವ ಶನಿವಾರದಿಂದ ಮತ್ತೆ ಕ್ಷೀಣಿಸಿದೆ. ಇನ್ನೂ …
Read more