Latest News

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane
SHIVAMOGGA / CHIKKAMAGALURU | ಮಲೆನಾಡಿನಾದ್ಯಂತ ಭಾರಿ ಬಿರುಗಾಳಿಯೊಂದಿಗೆ ಮಳೆ ಮುಂದುವರೆದಿದ್ದು ಹಳ್ಳ-ಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ವಿವಿಧೆಡೆ ಮರಗಳು, …
Read more
HOSANAGARA | ಚಕ್ರಾನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು, ಶೇ. 71ರಷ್ಟು ಭರ್ತಿಯಾದ ಲಿಂಗನಮಕ್ಕಿ ಜಲಾಶಯ !

Mahesha Hindlemane
Hosanagara | ಜಲಾನಯನ ಪ್ರದೇಶದ ಪ್ರಮುಖ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಭಾರಿ ಗಾಳಿಯೊಂದಿಗೆ ಮಳೆಯಾರ್ಭಟ ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ತಾಲೂಕಿನ …
Read more
ಚಲಿಸುತ್ತಿದ್ದ ಸರ್ಕಾರಿ ಬಸ್ ಮೇಲೆ ಉರುಳಿದ ವಿದ್ಯುತ್ ಕಂಬ !

Mahesha Hindlemane
HOSANAGARA | ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಅನಾಹುತಗಳು ನಡೆಯುತ್ತಿವೆ. ಇಂದು ಬೆಳಗ್ಗೆ ಚಲಿಸುತ್ತಿದ್ದ …
Read more
ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ

Mahesha Hindlemane
SHIVAMOGGA | ಭಾರಿ ಬಿರುಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ …
Read more
School Holiday | ಹೊಸನಗರ ತಾಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

Mahesha Hindlemane
HOSANAGARA | ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ …
Read more
ಸೌಮ್ಯ ಕೊಲೆ ಕೇಸ್, ಪ್ರಿಯಕರನ ಸಮ್ಮುಖದಲ್ಲಿ ಹೂತಿಟ್ಟ ಶವ ಹೊರತೆಗೆದ ಪೊಲೀಸರು !

Mahesha Hindlemane
SAGARA | ಪ್ರಿಯತಮೆ ಸೌಮ್ಯಳನ್ನು ಕೊಲೆ ಮಾಡಿ ಆನಂದಪುರ ರೈಲ್ವೆ ಹಳಿ ಸಮೀಪದ ಮುಂಬಾಳು ಗ್ರಾಮದ ಮದ್ಲೆಸರ ರಸ್ತೆಯ ಕಾಲುವೆಯಲ್ಲಿ …
Read more
School Holiday | ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ !

Mahesha Hindlemane
CHIKKAMAGALURU | ಜಿಲ್ಲೆಯಾದ್ಯಂತ ಬಿರುಗಾಳಿಯೊಂದಿಗೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಕಳಸ, ಶೃಂಗೇರಿ, …
Read more
Arecanut Price 25 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Mahesha Hindlemane
Arecanut Today Price | ಜುಲೈ 25 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. ಸಾಗರ ಮಾರುಕಟ್ಟೆ …
Read more
ಧರೆ ಕುಸಿದು ಕೃಷಿ ಜಮೀನಿಗೆ ನುಗ್ಗಿದ ನೀರು, ಕಂಗಾಲಾದ ರೈತ !

Mahesha Hindlemane
HOSANAGARA | ಪಟ್ಟಣಕ್ಕೆ ಹೊಂದಿಕೊಂಡಂತಿರುವ ಮಾವಿನಕೊಪ್ಪ ಸರ್ವೆ ನಂಬರ್ 16ರಲ್ಲಿ ರತ್ನಾಕರ ಬಿನ್ ಹಿರಿಯಣ್ಣನವರ ಅಡಿಕೆ, ಬಾಳೆತೋಟ ಮತ್ತು ಭತ್ತದ …
Read more