Latest News

ಮುಂದುವರೆದ ಭಾರಿ ಮಳೆ ; ಶಿವಮೊಗ್ಗ ಜಿಲ್ಲೆಯ ಈ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

Mahesha Hindlemane

ಶಿವಮೊಗ್ಗ ; ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು (ಆ.29ರ ಶುಕ್ರವಾರ) ಸಹ ಹೊಸನಗರ, ಸಾಗರ, ಶಿವಮೊಗ್ಗ, ಸೊರಬ, ಭದ್ರಾವತಿ, …

Read more

ಉತ್ತಮ ಕ್ಷಮಾಭಾವ ಕರ್ಮಕ್ಷಯ, ಸಮ್ಯಕ್ತ್ವಭಾವ ; ಹೊಂಬುಜ ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ : ‘ಜೀವನದಲ್ಲಿ ಕರ್ಮಕ್ಷಯ ಮಾಡಲು ಧಾರ್ಮಿಕ ಭಕ್ತಿಭಾವ ಹೊಂದಿರಬೇಕು. ಕ್ರೋಧ, ಲೋಭ, ರಾಗಾದಿ ದ್ವೇಷಗಳನ್ನು ತ್ಯಜಿಸಿ ಕ್ಷಮಾಭಾವವುಳ್ಳವರಾಗಬೇಕು’ ಎಂದು …

Read more

ಸಿಗಂದೂರಿಗೆ ಏರೋಡ್ರಮ್‌ : ₹25 ಕೋಟಿ ವೆಚ್ಚದಲ್ಲಿ ಶೀಘ್ರದಲ್ಲೇ ಆರಂಭ – ಸಂಸದ ಬಿ.ವೈ. ರಾಘವೇಂದ್ರ

Koushik G K

ಶಿವಮೊಗ್ಗ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ಹಾಗೂ ಸಿಗಂದೂರಿನಲ್ಲಿ ಶೀಘ್ರದಲ್ಲೇ ಏರೋಡ್ರಮ್‌ಗಳ ನಿರ್ಮಾಣ ಕಾರ್ಯ ಜರುಗಲಿದ್ದು, ಒಟ್ಟು ₹25 ಕೋಟಿ ವೆಚ್ಚದಲ್ಲಿ …

Read more
linganamakki

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ ತೆರೆದು 32,138 ಕ್ಯೂಸೆಕ್ ನೀರು ನದಿಗೆ ಬಿಡುಗಡೆ

Koushik G K

ಸಾಗರ,:ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳನ್ನು ಗುರುವಾರ ಪುನಃ ತೆರೆಯಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು, ಜೋಗ ಜಲಪಾತವು …

Read more

ಸುಳುಗೋಡು–ಯಡೂರು ಗಣಪತಿ: ಸಿಗಂದೂರು ಸೇತುವೆಯ ಮಾದರಿಗೆ ಭಾರಿ ಮೆಚ್ಚುಗೆ

Koushik G K

ಹೊಸನಗರ:ನಾಡಿನೆಲ್ಲೆಡೆ ಗಣೇಶ ಚತುರ್ಥಿಯ ಹಬ್ಬದ ಸಂಭ್ರಮ ಮನೆಮಾಡಿದೆ. ವಿಶೇಷವಾಗಿ ಮಲೆನಾಡಿನಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೂ ಗಣೇಶೋತ್ಸವವನ್ನು ಸಾರ್ವಜನಿಕ ಸಮಿತಿಗಳು, …

Read more

ಜೋಗ್ ಫಾಲ್ಸ್‌ನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಮನವೊಲಿಸಿದ ಕಾರ್ಗಲ್ ಠಾಣೆ ಪಿಎಸ್ಐ

Koushik G K

ಸಾಗರ : ಜೋಗ್ ಫಾಲ್ಸ್‌ನಲ್ಲಿ ಆತ್ಮಹತ್ಯೆ ಮಾಡಲು ಬಂದಿದ್ದ ಒಬ್ಬ ವ್ಯಕ್ತಿಯನ್ನು, ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್ಐ ಅವರ ಜಾಗರೂಕತೆ …

Read more

ಭಾರಿ ಮಳೆ ಹಿನ್ನೆಲೆ ; ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahesha Hindlemane

ಶಿವಮೊಗ್ಗ ; ಭಾರಿ ಮ‌ಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ …

Read more

ಹೊಸನಗರ : ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವಿಜಾಪುರ ನೇತೃತ್ವದಲ್ಲಿ ಯಶಸ್ವಿ ರಕ್ತದಾನ ಶಿಬಿರ

Koushik G K

ಹೊಸನಗರ ತಾಲೂಕಿನ ವಿಜಾಪುರ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯವರ ನೇತೃತ್ವದಲ್ಲಿ ವಿಶಿಷ್ಟ ಸಾಮಾಜಿಕ ಸೇವಾ ಕಾರ್ಯಕ್ರಮ ನಡೆಯಿತು. ಸಮಿತಿಯ ಸಮರ್ಪಕ …

Read more

ಲಿಂಗನಮಕ್ಕಿ ಜಲಾಶಯ: 7 ಗೇಟ್ ತೆರೆದು 15,000 ಕ್ಯೂಸೆಕ್ ನೀರು ನದಿಗೆ ಬಿಡುಗಡೆ : ಮೈದುಂಬಿದ ಜೋಗ ಜಲಪಾತ

Koushik G K

ಸಾಗರ:ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಲ್ಲಿ ನಿರಂತರ ಮಳೆಯ ಪರಿಣಾಮವಾಗಿ ಮತ್ತೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಇದರ …

Read more