Latest News

ವಿಜೃಂಭಣೆಯಿಂದ ಜರುಗಿದ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಮಹಾರಥೋತ್ಸವ

malnadtimes.com

ಸೊರಬ ; ಮಲೆನಾಡಿನ ಧಾರ್ಮಿಕ ಹಾಗೂ ಪುರಾಣ ಪ್ರಸಿದ್ಧ ಕ್ಷೇತ್ರ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ಮಹಾರಥೋತ್ಸವ ರೇಣುಕಾ …

Read more

ಶಿಥಿಲಗೊಂಡ ಕಣಬಂದೂರು ಅಂಗನವಾಡಿ ಕಟ್ಟಡ ; ಒಂದೇ ಸೂರಿನಡಿ ನಡೆಯುತ್ತಿದೆ ಅಂಗನವಾಡಿ ಮತ್ತು ಶಾಲೆ !

malnadtimes.com

ರಿಪ್ಪನ್‌ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹೊಸನಗರ ಹುಂಚ ಹೋಬಳಿಯ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಣಬಂದೂರು ಗ್ರಾಮದಲ್ಲಿ ಶತಮಾನೋತ್ಸವ …

Read more

ಬೀದಿ ನಾಯಿಗಳಿಂದ ಜಿಂಕೆಮರಿ ರಕ್ಷಣೆ

malnadtimes.com

ರಿಪ್ಪನ್‌ಪೇಟೆ ; ಕಾಡಿನಿಂದ ನಾಡಿನತ್ತ ಬಂದ ಜಿಂಕೆ ಮರಿಯೊಂದನ್ನು ನಾಯಿಗಳು ಬೆನ್ನಟ್ಟಿಕೊಂಡ ಬಂದ ಪರಿಣಾಮ ಜಿಂಕೆ ತಪ್ಪಿಸಿಕೊಂಡು ವಡಗೆರೆಯ ಮನೆಯೊಂದಕ್ಕೆ …

Read more

ಮಾ.09 ರಂದು ಹೇರಗಲ್ಲಿನಲ್ಲಿ ಹೊಸನಗರ ತಾಲೂಕು ಕುಂಬಾರರ 18ನೇ ವಾರ್ಷಿಕ ಮಹಾಸಭೆ

malnadtimes.com

ಹೊಸನಗರ ; ತಾಲೂಕು ಕುಂಬಾರರ ಸಂಘದ 18ನೇ ವಾರ್ಷಿಕ ಮಹಾಸಭೆ, ಕುಂಬಾರ ಸಮಾಜದ ಸಮಾಗಮ, ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ, …

Read more

ಪ್ರೋ. ಪದ್ಮಾಶೇಖರ್ ಅವರಿಗೆ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

malnadtimes.com

ರಿಪ್ಪನ್‌ಪೇಟೆ ; ಜೈನ ಮಠದ ವತಿಯಿಂದ ನೀಡುವ 2025ನೇ ಸಾಲಿನ ‘ಸಿದ್ಧಾಂತ ಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ …

Read more

ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ !

malnadtimes.com

ಹೊಸನಗರ ; ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಎನ್.ಡಿ.ಎಫ್.ಆರ್ ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ …

Read more

ಗಮನ ಸೆಳೆದ ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ನಡೆದ ಆಹಾರ ಮೇಳ

malnadtimes.com

ಹೊಸನಗರ ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಕಾಲೇಜಿನ ವಾಣಿಜ್ಯಶಾಸ್ತ್ರ ಹಾಗೂ ನಿರ್ವಹಣಾ ಶಾಸ್ತ್ರ ವೇದಿಕೆ …

Read more

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ನಿರ್ಮಿಸಿದ ವಾತ್ಸಲ್ಯ ಮನೆ ಹಸ್ತಾಂತರ

malnadtimes.com

ಹೊಸನಗರ ; ತಾಲೂಕಿನ ಮಾಸ್ತಿಕಟ್ಟೆ ವಲಯದ ಹುಲಿಕಲ್ ಗ್ರಾಮದ ವಾಸು ಪೂಜಾರಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ …

Read more

ಮೂರು ಕಾರುಗಳ ನಡುವೆ ಸರಣಿ ಅಪಘಾತ ; ಹರಿಹರಪುರ ಮಠದ ಶ್ರೀಗಳು ಸೇರಿ ಹಲವರು ಪ್ರಾಣಾಪಾಯದಿಂದ ಪಾರು

malnadtimes.com

ತೀರ್ಥಹಳ್ಳಿ ; ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ಶಿರಸಿಗೆ ಹೊರಟಿದ್ದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಮಠದ ಶ್ರೀಗಳವರ ಕಾರು …

Read more